• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡ ಏರ್‌ಪೋರ್ಟ್‌ನಿಂದ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ಪ್ರಯಾಣಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2023-24ರಲ್ಲಿ 3.75 ಕೋಟಿ ಜನರು ವಿಮಾನ ಯಾನ ಮಾಡಿದ್ದಾರೆ.  

ದ.ಕ. ಅಂತಿಮ ಮತದಾನ ಶೇ.77.56 ದಾಖಲು; ಶೇ.96.28 ಅಂಚೆ ಮತ ಚಲಾವಣೆ
ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಯ ಮತಪೆಟ್ಟಿಗೆಗಳನ್ನು ಸುರತ್ಕಲ್‌ ಎನ್‌ಐಟಿಕೆಯ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಭದ್ರತಾ ಕೊಠಡಿಯ ಸುತ್ತಮುತ್ತ ಬಿಗು ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.
ಹಳೇ ಪೇಟೆ ಗುತ್ಯಮ್ಮದೇವಿ ದೇಗುಲದಲ್ಲಿ ಮಹಾರಥೋತ್ಸವ
ನರಸಿಂಹರಾಜಪುರ: ಹಳೇ ಪೇಟೆ ಗುತ್ಯಮ್ಮ ದೇವಿ ದೇವಸ್ಥಾನದಲ್ಲಿ ಮಹಾ ರಥೋತ್ಸವ ಶುಕ್ರವಾರ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಬೆಳಿಗ್ಗೆ ದುರ್ಗಾಹೋಮ, ಮಧ್ಯಾಹ್ನ ಅಭಿಜನ್‌ ಲಗ್ನದಲ್ಲಿ ಅಮ್ಮನ ರಥೋತ್ಸವ ನಡೆಯಿತು.
ಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳು ಬಂದ್ : ರಮೇಶ ಜಾರಕಿಹೊಳಿ

ಕನ್ನಡಪ್ರಭ ವಾರ್ತೆ ಘಟಪ್ರಭ: ಚುನಾವಣೆ ನಂತರ ಯಾವುದೇ ಗ್ಯಾರಂಟಿಗಳು ಜನರಿಗೆ ಸಿಗುವುದಿಲ್ಲ. ಲೋಕಸಭೆ ಚುನಾವಣೆ ಮುಗಿದ ಮೇಲೆ ಗ್ಯಾರಂಟಿಗಳು ಬಂದ್ ಆಗುತ್ತವೆ ಎಂದು ಶಾಸಕ ರಮೇಶ ಜಾರಕಿಹೋಳಿ ಲೇವಡಿ ಮಾಡಿದರು.  

ಬಿಜೆಪಿ ದುರಾಡಳಿತಕ್ಕೆ ಜನರಿಂದ ತಕ್ಕಪಾಠ: ಮೇಟಿ
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮುಂಡರಗಿ ತಾಂಡಾದಲ್ಲಿ ಗ್ಯಾರಂಟಿ ಕಾರ್ಡ್‌ ಗಳನ್ನು ಮನೆ ಮನೆ ಹಂಚಿ ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಭೀಮಣ್ಣ ಮೇಟಿ ಪಕ್ಷದ ಅಭ್ಯರ್ಥಿ ಜಿ. ಕುಮಾರನಾಯಕ ಪರವಾಗಿ ಮತಯಾಚಿಸಿದರು.
ಯು.ಪಿ.ಎಂ.ಸಿ.: ಬೃಹತ್ ರಕ್ತದಾನ ಶಿಬಿರ
ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ರಕ್ತನಿಧಿ ವಿಭಾಗದ ವೈದ್ಯಾಧಿಕಾರಿಗಳಾದ ಡಾ.ದೀಪಿಕಾ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ರಕ್ತದಾನದ ಬಗ್ಗೆ ಅರಿವು ಮೂಡಿಸಿದರು.
ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಮರಳಿದ ಮುಖಂಡ
ಬನಹಟ್ಟಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಬಕವಿಯ ನೇತ್ರತಜ್ಞ ಡಾ.ಪದ್ಮಜೀತ ನಾಡಗೌಡ ಪಾಟೀಲ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ರಾಜ್ಯವನ್ನು ಕತ್ತಲೆಗೆ ದೂಡಿದ ಕಾಂಗ್ರೆಸ್: ಹಾಲಪ್ಪ ಆಚಾರ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿಗಾಗಿ ಒಂದು ರು. ವ್ಯಯ ಮಾಡಿಲ್ಲ, ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗೆ ನೀಡಿದರು. ಸೋಲ್ತೀವಿ ಎಂದು ಗ್ಯಾರಂಟಿ ಯೋಜನೆ ತಂದು ರಾಜ್ಯದ ಬೊಕ್ಕಸ ಖಾಲಿ ಮಾಡುತ್ತಿದ್ದಾರೆ ಎಂದು ಹಾಲಪ್ಪ ಆಚಾರ ಆರೋಪಿಸಿದ್ದಾರೆ.
ಆದಾಯ ತೆರಿಗೆ ಎಂಬುದು ಪಿಡುಗಲ್ಲ: ಎಂ.ಸಿ. ಸುಂದರ್
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾದ ತೆರಿಗೆ ಸಂದಾಯ ಅತಿ ಮುಖ್ಯವಾದದ್ದು. ಯಾರು ಕಾನೂನನ್ನು ಮಾಡುತ್ತಾರೆಯೋ ಹಾಗೂ ಜಾರಿಗೊಳಿಸುತ್ತಾರೆಯೋ ಅಂತಹವರಲ್ಲಿ ಕೆಲವರು ಕಾನೂನನ್ನು ಮುರಿಯುತ್ತಾರೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಂತೆಯೇ ಮಾಧ್ಯಮಾವೂ ಒಂದಾಗಿದೆ. ಆದ್ದರಿಂದ ಮಾಧ್ಯಮದವರು ತೆರಿಗೆಯ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ದಿಕ್ಕಿನಲ್ಲಿ ಸಕ್ರಿಯರಾಗಬೇಕಾಗಿದೆ.
ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ: ಕೆ.ಎಂ.ತಿಮ್ಮರಾಯಪ್ಪ
ವಿಶ್ವ ಕಂಡ ಮಹಾನ್‌ ಮಾನವತಾವಾದಿ ಡಾ.ಬಿ.ಅಂಬೇಡ್ಕರ್‌ ಕಲ್ಪಿಸಿದ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಮುನ್ನಡೆಯುತ್ತಿರುವುದು ನಮ್ಮೆಲ್ಲರ ಸುದೈವವಾಗಿದೆ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹೇಳಿದರು.
  • < previous
  • 1
  • ...
  • 11280
  • 11281
  • 11282
  • 11283
  • 11284
  • 11285
  • 11286
  • 11287
  • 11288
  • ...
  • 14626
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved