ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಡ್ಯದಲ್ಲಿ ದಾಖಲೆ ಮತದಾನ: ವಿಜಯಮಾಲೆ ಯಾರಿಗೆ?
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗಿದ್ದ ಜನಪ್ರಿಯತೆಯ ಕಾರಣದಿಂದಲೇ ಕೊನೇ ಘಳಿಗೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಪ್ರವೇಶಿಸಿದ್ದು ಜೆಡಿಎಸ್ನವರಲ್ಲಿ ಹೊಸ ಉತ್ಸಾಹವನ್ನು ತುಂಬಿತು. ಅಲ್ಲಿಯವರೆಗೆ ನಿರುತ್ಸಾಹದಲ್ಲಿದ್ದ ಜೆಡಿಎಸ್ ಪಡೆ ತಕ್ಷಣವೇ ಸಕ್ರಿಯಗೊಂಡು ತೀವ್ರ ಸ್ವರೂಪದ ಹೋರಾಟಕ್ಕಿಳಿಯಿತು. ಪ್ರಚಾರದ ಆರಂಭದಿಂದ ಕೊನೆಯವರೆಗೂ ಒಂದೇ ಸಮತೋಲನ ಕಾಯ್ದುಕೊಂಡು ಬಂದಿತು. ಜೊತೆಯಲ್ಲೇ ಪಕ್ಷದೊಳಗೆ ಹೊಸ ಬದಲಾವಣೆಯ ಗಾಳಿ ಬೀಸಲು ಆರಂಭಿಸಿತು. ದಾಖಲೆಯ ಮತದಾನ ನೋಡಿದಾಗ ಏಕಮುಖವಾಗಿ ನಡೆದಿರುವಂತೆ ಕಂಡುಬರುತ್ತಿದೆ.
ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಸಹಕಾರಿ: ಶಾಸಕ ಕೆ. ಎಸ್.ಆನಂದ್
ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರ ಬದುಕಿಗೆ ಸಹಕಾರಿಯಾಗಿರುವ ಕಾರಣ ಮತದಾರರು ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಹೆಚ್ಚಿನ ಮತಗಳನ್ನು ನೀಡಲಿದ್ದಾರೆ ಎಂದು ಶಾಸಕ ಕೆ. ಎಸ್.ಆನಂದ್ ವಿಶ್ವಾಸ ವ್ಯಕ್ತಪಡಿಸಿದರು.
ಪಿಯುಸಿ ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
ಸಂಸ್ಕೃತ ಮತ್ತು ಇ.ಬಿ.ಎ.ಸಿ.ಯಲ್ಲಿ ತಲಾ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದ ಸಾನ್ವಿ ರಾವ್, ಆಂಗ್ಲ ಭಾಷೆಯಲ್ಲಿ 95 ಅಂಕಗಳನ್ನು ಗಳಿಸಿದ್ದರು. ಇದೀಗ ಮರುಮೌಲ್ಯಮಾಪನ ಫಲಿತಾಂಶದಲ್ಲಿ 3 ಅಂಕಗಳನ್ನು ಹೆಚ್ಚುವರಿಯಾಗಿ ಗಳಿಸಿಕೊಂಡು 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.
ಬಿಜೆಪಿಯ ತೆಂಗಿನ ಚಿಪ್ಪು ಜಾಹೀರಾತಿಗೆ ಸಿದ್ದರಾಮಯ್ಯ ಗರಂ
ಮೀಸಲಾತಿ ವಿಚಾರದಲ್ಲಿ ವಾಸ್ತವ ಏನೆಂದೇ ಗೊತ್ತಿಲ್ಲದೆ ಅಸಂವಿಧಾನಿಕ ಮಾಹಿತಿ ನೀಡಿ ಬಿಜೆಪಿಯವರು, ಆ ಪಕ್ಷದ ಪ್ರಧಾನಿ ಮೋದಿಯವು ಜನರ ದಾರಿ ತಪ್ಪಿಸುತ್ತಿದ್ದಾರೆಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಕಲಬುರಗಿಯಲ್ಲಿ ಭರ್ಜರಿ ಕಾರ್ಯಾಚರಣೆ ಖಂಡ್ರೆ ಆಪ್ತನ ಕಾರಲ್ಲಿ ₹2 ಕೋಟಿ ನಗದು ವಶ
ಲೋಕಸಭಾ ಚುನಾವಣೆಯಲ್ಲಿ ಭಾರೀ ಹಣ ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವ ನಡುವೆಯೇ ಇದೀಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಲಬುರಗಿಯಲ್ಲಿ ಶನಿವಾರ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ನಗದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಚುನಾವಣೆಯಲ್ಲಿ ತುಳುನಾಡು ಗೆದ್ದಿದೆ: ಪದ್ಮರಾಜ್ ಪೂಜಾರಿ
ಕಾಂಗ್ರೆಸ್ನ ಹುಮ್ಮಸ್ಸು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ. ನಾಯಕರ ಜತೆಗೂಡಿ ಪ್ರತಿ ಬ್ಲಾಕ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಪಕ್ಷ ಸಂಘಟನೆಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಪದ್ಮರಾಜ್ ಹೇಳಿದರು.
ಮಠಾಧೀಶರ ಆಶೀರ್ವಾದ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್
ದಾವಣಗೆರೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಚಿತ್ರದುರ್ಗದಲ್ಲಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಮೋದಿ ಭೇಟಿ: ಜಿಲ್ಲಾದ್ಯಂತ ಸಂಚಲನ
ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಸೇರದ ಲಕ್ಷಾಂತರ ಜನರು ಜಿಲ್ಲೆಯಲ್ಲಿದ್ದಾರೆ. ನರೇಂದ್ರ ಮೋದಿ ಆಗಮನದಿಂದ ಅಂತಹ ಮತಗಳು ಬಿಜೆಪಿಯತ್ತ ತಿರುಗಲಿವೆ ಎನ್ನುವುದು ಬಿಜೆಪಿಗರ ಅಭಿಪ್ರಾಯವಾಗಿದೆ.
ರಾಮನಾಮ ಸ್ಮರಣೆಯಿಂದ ನೆಮ್ಮದಿಯ ಬದುಕು ಪ್ರಾಪ್ತಿ: ಅನಿಲ್ಶಾಸ್ತ್ರಿ
ಪಿತೃವಾಕ್ಯ ಪಾಲಕನಾಗಿ, ಏಕಪತ್ನಿ ವ್ರತಸ್ಥನಾಗಿ ಎಲ್ಲರೂ ಪೂಜಿಸುವ ಆರಾಧ್ಯದೈವ. ರಾಮನಾಮ ಪಠಣೆ ಪಾಯಸದಷ್ಟೇ ಸಿಹಿಯಾಗಿದ್ದು, ಮಕ್ಕಳಿಗೆ ಇಂತಹ ಅದರ್ಶ ಪುರುಷೋತ್ತಮರ ಚರಿತ್ರೆ ತಿಳಿ ಹೇಳುವ ಕೆಲಸವಾದಲ್ಲಿ ನಮ್ಮ ನಾಡು ರಾಮ ರಾಜ್ಯವಾಗಲಿದೆ
< previous
1
...
11286
11287
11288
11289
11290
11291
11292
11293
11294
...
14621
next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?