• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರ್‌ ಅಪಮಾನಿಸಿದ ಕಾಂಗ್ರೆಸ್‌ನ್ನು ದಲಿತರು ತಿರಸ್ಕರಿಸಲಿ
ಕನ್ನಡಪ್ರಭ ವಾರ್ತೆ ಇಂಡಿ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿರುವಂತೆ ದಲಿತ ಸಮುದಾಯಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುನಾಥ ಮೀಸಿ ಮನವಿ ಮಾಡಿದರು.
ಸ್ವೀಪ್ ಫುಟ್‌ಬಾಲ್ ಲೀಗ್‍ಗೆ ತೆರೆ: ಮತದಾನಕ್ಕೆ ಕರೆ
ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ಕಲಬುರಗಿ ಜಿಲ್ಲಾ ಸ್ವೀಪ್ ಸಮಿತಿ ಪ್ರಾಯಜೋಕತ್ವದಲ್ಲಿ ಕಲಬುರಗಿ ನಗರದ ವೀರೇಂದ್ರ ಪಾಟೀಲ ಬಡಾವಣೆಯ ಫುಪ್‌ಬಾಲ್‌ ಅಂಕಣದಲ್ಲಿ ನಡೆದ ‘ಸ್ವೀಪ್ ಫುಟ್‌ಬಾಲ್ ಲೀಗ್’ಗೆ ತೆರೆ ಬಿದ್ದಿದ್ದು, ಲೀಗ್ ಪೈನಲ್ ಪಂದ್ಯದಲ್ಲಿ ಕೆ.ಡಿ.ಎಫ್. ತಂಡ ಟ್ರೋಫಿ ಗೆದ್ದು ಸಂಭ್ರಮಿಸಿತು.
ಪುಸ್ತಕ ಓದುವ ಸಂಸ್ಕೃತಿ ರೂಢಿಸಿಕೊಳ್ಳಿ: ಕೆ.ಪಿ.ಬಾಬು
ಮಕ್ಕಳಿಗೆ ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಜೊತೆಗೆ ಸಂಸ್ಕೃತಿ - ಸಂಸ್ಕಾರದೊಂದಿಗೆ ಬೆಳವಣಿಗೆ ಕಾಣಬೇಕು. ತಂದೆ-ತಾಯಿಯರನ್ನು ಪ್ರೀತಿಸುವ, ಗುರು-ಹಿರಿಯರನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳುವುದು ಉತ್ತಮ ವಿದ್ಯಾರ್ಥಿಗಳ ಲಕ್ಷಣ. ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡಾಗ ಸಮಾಜದ ಗೌರವಕ್ಕೆ ಪಾತ್ರರಾಗುವಿರಿ .
ರಾಜ್ಯದಲ್ಲಿ ಹಿಂದೂಗಳ ಮೇಲೆ ಅವ್ಯಾಹತ ಹಲ್ಲೆ: ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಂಡಲ ಬಿಜೆಪಿ ಯುವಮೋರ್ಚಾದ ವತಿಯಿಂದ ಶನಿವಾರ ಪಟ್ಟಣದಲ್ಲಿ ಆಯೋಜಿಸಿದ್ದ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಕುಶಾವತಿ ನೆಹರೂ ಪಾರ್ಕಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.
ಜಾತಿಗಿಂತ ನೀತಿಯ ಕಾರಣಕ್ಕೆ ಗೆಲ್ಲುತ್ತೇನೆ: ಕೋಟ
ಚುನಾವಣೆ ಸಂದರ್ಭದಲ್ಲಿ ಬಂಟ, ಬಿಲ್ಲವ ವಿಚಾರ ಚರ್ಚೆ ಆಗಿರಬಹುದು, ಆದರೆ ಅದೆಲ್ಲ ಮತವಾಗಿ ಪರಿವರ್ತನೆಯಾಗಿಲ್ಲ. ಈ ಚುನಾವಣೆಯಲ್ಲಿ ರಾಷ್ಟ್ರ ಮೊದಲು ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಚುನಾವಣೆಯಲ್ಲಿ ಜಾತಿ ಮುಖ್ಯವಾಗುತ್ತೆ ಅಂತ ನಾನು ನಂಬುವುದಿಲ್ಲ ಎಂದು ಕೋಟ ತಿಳಿಸಿದರು.
ದೋಣಿ ವಿಹಾರ ನಡೆಸಿ ಮತದಾನ ಜಾಗೃತಿ
ಮತದಾರರಲ್ಲಿ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆ ಹಮ್ಮಿಕೊಂಡಿರುವ ಜಿಲ್ಲಾ ಸ್ವೀಪ್ ಸಮಿತಿಯು ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಲಿ ಜಲಾಶಯದಲ್ಲಿ ದೋಣಿವಿಹಾರ ಮಾಡುವ ಮೂಲಕ ವಿನೂತನವಾಗಿ ಮತದಾರರ ಜಾಗೃತಿ ಮೂಡಿಸಲು ಪ್ರಯತ್ನಿಸಿತು.
ಅನ್ಸಾರಿಗೆ ಸಂಸ್ಕಾರ, ಸಂಸ್ಕೃತಿ ಗೊತ್ತಿಲ್ಲ: ಜನಾರ್ದನ ರೆಡ್ಡಿ
ಇಕ್ಬಾಲ್ ಅನ್ಸಾರಿ ಸ್ವಂತ ಮನೆಯವರಿಗೆ ಏನು ಮೋಸ ಮಾಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದ್ದ ವಿಷಯ. ಇಂತಹ ಸಂದರ್ಭದಲ್ಲಿ ಬೇರೆಯವರಿಗೆ ಅವರು ಮಾತನಾಡುವುದು ಯಾವ ಲೆಕ್ಕ ಎಂದು ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಹಸಿಸುಳ್ಳು ಹೇಳ್ತಿದೆ
ರಾಜ್ಯ ಕಾಂಗ್ರೆಸ್‌ ಸರ್ಕಾರ ಹಸಿಸುಳ್ಳು ಹೇಳಿ ರಾಜ್ಯದ ಜನರ ಹಾದಿ ತಪ್ಪಿಸುತ್ತಿದೆ. ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ₹3454 ಕೋಟಿ ಬಿಡುಗಡೆ ಮಾಡಿದೆ.
ಸಾಧನೆ ಪ್ರಯತ್ನವಾದಿಗಳ ಸ್ವತ್ತು: ಪಟ್ಟದ್ದೇವರು
ಹಣೆಬರಹ ನೆಚ್ಚಿಕೊಂಡರೆ ಸಾಧನೆ ಅಸಾಧ್ಯ. ಸಾಧನೆ ಎನ್ನುವುದು ಪ್ರಯತ್ನವಾದಿಗಳ ಸ್ವತ್ತು. ಯಾರೂ ಜೀವನದಲ್ಲಿ ಕಷ್ಟ ಪಡುತ್ತಾರೆ ಅಂತವರನ್ನು ಯಶಸ್ಸು ಬೆನ್ನತ್ತುತ್ತದೆ ಎಂದು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಚನ್ನಬಸವೇಶ್ವರ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವ ದೇವಳಕ್ಕೆ ಶೃಂಗೇರಿ ಜಗದ್ಗುರು ಭೇಟಿ
ಶೃಂಗೇರಿ ಮಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು.
  • < previous
  • 1
  • ...
  • 11290
  • 11291
  • 11292
  • 11293
  • 11294
  • 11295
  • 11296
  • 11297
  • 11298
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved