• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೇ.100 ಗೆಲುವಿನ ವಿಶ್ವಾಸ ಇದೆ: ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ
ಮತದಾರರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ ಎಂಬ ವಿಶ್ವಾಸ ಇದೆ. ಈ ಭಾರಿ ಶೇ. 100 ಗೆಲುವಿನ ವಿಶ್ವಾಸ ಇದೆ ಎಂದು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ. ಲಕ್ಷ್ಮಣ ವಿಶ್ವಾಸ ವ್ಯಕ್ತಪಡಿಸಿದರು.
ಮಧ್ಯವರ್ತಿ ದೂರವಿಟ್ಟ ಜನ್‌ಧನ್‌
ದೇಶದ ಕೋಟ್ಯಂತರ ಬಡವರು ವಿವಿಧ ಸೇವೆ ಪಡೆಯಲು ಮಧ್ಯವರ್ತಿಗಳನ್ನು ಅವಲಂಬಿಸುವುದು ತಪ್ಪಿದೆ. ನೇರವಾಗಿ ಜನರ ಖಾತೆಗೆ ಸೌಲಭ್ಯ ವರ್ಗಾವಣೆ ಆಗುತ್ತಿದೆ.
ಮನೆಯಲ್ಲಿ ಅವಿತಿದ್ದ ಚಿರತೆ ಕೊನೆಗೂ ಸೆರೆ
ಶುಕ್ರವಾರ ಮಧ್ಯಾಹ್ನ ೪ ಗಂಟೆ ಸುಮಾರಿಗೆ ಮಹಾಬಲೇಶ್ವರ ನಾಯ್ಕರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದ ಚಿರತೆ ಬಳಿಕ ಮನೆಯೊಂದರ ಒಳಹೊಕ್ಕು ಅಡಗಿ ಕುಳಿತಿತ್ತು.
ರಸ್ತೆ ದಾಟಿದ ಕಾಡಾನೆಗಳು!
ಈ ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದೆ. ಕೆಲಸ ಮಾಡುವ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಪ್ರತಿಯೊಬ್ಬರೂ ಅಂಬೇಡ್ಕರ್‌ ತತ್ವಾದರ್ಶ ಅಳವಡಿಸಿಕೊಳ್ಳಿ
ದಲಿತ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿಬೇಕಿದ್ದು, ಉನ್ನತ ಪದವಿ ಪಡೆದು ಸಮಾಜದಲ್ಲಿ ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡಬೇಕು.
ಕಾಂತರಾಜ್ ವರದಿ ವಿರೋಧಿಗಳನ್ನು ಚುನಾವಣೆಯಲ್ಲಿ ಸೋಲಿಸಿ: ಪ್ರೊ.ಎಚ್.ರಾಚಪ್ಪ ಕರೆ
ಹೊನ್ನಾಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹಿಂದು ಜನಜಾಗೃತಿ ವೇದಿಕೆ ಪದಾಧಿಕಾರಿಗಳು. ಕಾಂತರಾಜ ಆಯೋಗದ ವರದಿ ವಿರೋಧಿಗಳನ್ನು ಚುನಾವಣೆಯಲ್ಲಿ ಸೋಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡ್ತಿದೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿದ್ದು, ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾಂಗ್ರೆಸ್ ಸರ್ಕಾರ ದರ್ಬಾರ್ ನಡೆಸಿದ್ದು, ಜನರ ಲೂಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.
ಯಲ್ಲಮ್ಮದೇವಿ ಜಾತ್ರೆ: ಭಂಡಾರದಲ್ಲಿ ಮಿಂದೆದ ಭಕ್ತರು
ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದ ಶಕ್ತಿ ದೇವತೆ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಅತ್ಯಂತ ಅದ್ದೂರಿಯಾಗಿ ಜರುಗಿತು.
ಒತ್ತಡ ನಿವಾರಣೆಗೆ ಕ್ರೀಡೆ, ಸಂಗೀತ ಪೂರಕ
ನೆಲಮಂಗಲ: ಕ್ರೀಡೆ ಮತ್ತು ಸಂಗೀತ ಮಾನಸಿಕ ಒತ್ತಡ ನೀಗಿಸುವ ಸಾಧನಗಳು. ಆದ್ದರಿಂದ ಪ್ರತಿನಿತ್ಯ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಕೇಶವಮೂರ್ತಿ ಹೇಳಿದರು.
ಬಾವಿಗೆ ಬಿದ್ದಿದ್ದ ನರಿ ರಕ್ಷಿಸಿದ ಸಿಬ್ಬಂದಿ
ದೇವರಹಿಪ್ಪರಗಿ: ಆಯತಪ್ಪಿ ನೂರು ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದ ನರಿಯನ್ನು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ತಾಲೂಕಿನ ಕೆರೂಟಗಿ ಗ್ರಾಮದ ಸಿದ್ರಾಮಪ್ಪ ಬಿರಾದಾರ ಅವರ ತೋಟದ ಬಾವಿಯಲ್ಲಿ ನರಿ ಬಿದ್ದಿರುವುದನ್ನು ಗುರುವಾರ ಸಂಜೆ ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ತಿಳಿಸಿದ್ದರು.
  • < previous
  • 1
  • ...
  • 11294
  • 11295
  • 11296
  • 11297
  • 11298
  • 11299
  • 11300
  • 11301
  • 11302
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved