• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಸಮ್ಮೇಳನಗಳಿಂದ ಎಲೆಮರೆ ಕಾಯಿಯಂತಾ ಪ್ರತಿಭೆ ಗುರುತಿಸಲು ಸಾಧ್ಯ
ಬೀರೂರು, ಗ್ರಾಮೀಣ ಭಾಗದಲ್ಲಿ ಸಮ್ಮೇಳನಗಳು ನಡೆದಾಗ ನಮ್ಮಂತಹ ಎಲೆಮರೆ ಕಾಯಿಯಂತೆ ಇರುವ ಪ್ರತಿಭೆ ಗುರುತಿಸಲು ಸಾಧ್ಯ ವಾಗುತ್ತದೆ ಎಂದು ಪ್ರಥಮ ಗ್ರಾಮ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಚಿಕ್ಕಬಾಸೂರು ಅನಂತು ತಿಳಿಸಿದರು.
ರಾಜೇಗೌಡರ ಪಾರದರ್ಶಕ ವ್ಯವಹಾರದ ಮಹತ್ವದ ದಾಖಲೆ ಬಿಡುಗಡೆ
ಕೊಪ್ಪ ಬಿಜೆಪಿಯವರು ಲೋಕಾಯುಕ್ತರಲ್ಲಿ ದೂರು ದಾಖಲಿಸಿರುವ ಹಿನ್ನೆಲೆಯಲ್ಲಿ ಶಾಸಕ ರಾಜೇಗೌಡರ ಪಾರದರ್ಶಕ ವ್ಯವಹಾರಗಳ ದಾಖಲೆಗಳನ್ನು ಬಿಡುಗಡೆಗೊಳಿಸುತ್ತಿದ್ದೇನೆ ಎಂದು ಕೆಪಿಸಿಸಿ ವಕ್ತಾರ, ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ತಿಳಿಸಿದರು.
ವಿವಿಸಾಗರ ಜಲಾಶಯಕ್ಕೆ ಹೆಚ್ಚುತ್ತಿರುವ ಒಳಹರಿವು
ವಿವಿಸಾಗರ ಜಲಾಶಯ ತುಂಬಿ 4ನೇ ಬಾರಿಗೆ ಕೋಡಿ ಬಿದ್ದ ಸಂತಸದಲ್ಲಿ ಹಿರಿಯೂರು ತಾಲೂಕಿನ ಜನರಿದ್ದರೆ ಇತ್ತ ಹೊಸದುರ್ಗ ತಾಲೂಕಿನ ಜಲಾಶಯದ ಹಿನ್ನೀರಿನ ಗ್ರಾಮಗಳ ಜನ ಕಣ್ಣೀರು ಹಾಕುವಂತಾಗಿದೆ.
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ರಾಜ್ಯಕ್ಕೆ ಹಿಡಿದಿರುವ ದೊಡ್ಡ ಗ್ರಹಣವೆಂದರೆ ಕಾಂಗ್ರೆಸ್ ಆಡಳಿತ. ಇನ್ನು ಉಳಿದ ಎರಡೂವರೆ ವರ್ಷದ ನಂತರ ರಾಜ್ಯಕ್ಕೆ ಗ್ರಹಣ ಮುಕ್ತಿಯಾಗುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ತೀಕ್ಷ್ಣವಾಗಿ ಹೇಳಿದ್ದಾರೆ.
ಸಚಿವರಿಂದ ಯತೀಂದ್ರ ಹೇಳಿಕೆ ಸಮರ್ಥನೆ

ಸತೀಶ್‌ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರ ಉತ್ತರಾಧಿಕಾರಿ ಎಂದು ಡಾ। ಯತೀಂದ್ರ ಹೇಳಿಲ್ಲ. ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ಅವರ ಹಾದಿಯಲ್ಲಿ ಸತೀಶ್ ಹೋಗುತ್ತಾರೆ ಎಂದಷ್ಟೇ ಹೇಳಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ತಪ್ಪೇನೂ ಇಲ್ಲ’ ಎಂದು ಡಾ। ಜಿ.ಪರಮೇಶ್ವರ್‌ ಸೇರಿ ಹಲವು ಸಚಿವರು ಸಮರ್ಥನೆ ನೀಡಿದ್ದಾರೆ.

ಕಲಬುರಗಿ ಮತ್ತೆರಡು ಕ್ಷೇತ್ರದಲ್ಲೂ ಮತಗಳವು?
ಆಳಂದ ಮತಗಳವು ಯತ್ನ ಬಯಲಾದ ಬೆನ್ನಲ್ಲೇ ಅದೇ ಜಿಲ್ಲೆಯ ಮತ್ತೆರಡು ವಿಧಾನಸಭಾ ಕ್ಷೇತ್ರಗಳಲ್ಲೂ ಮತ ಅಳಿಸಿ ಹಾಕುವ ಪ್ರಯತ್ನ ನಡೆದಿತ್ತು ಎಂಬ ಅನುಮಾನ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಲ್ಲಿ ವ್ಯಕ್ತವಾಗಿದೆ.
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು. ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
‘ಗಗನಯಾನ ಸಾಕಾರಕ್ಕೆ ತಂತ್ರಜ್ಞಾನ ಬಹುತೇಕ ಸಿದ್ಧ’
ಭಾರತದ ಮಹತ್ವಾಕಾಂಕ್ಷೆಯ ಮಾನವಸಹಿತ ಬಾಹ್ಯಾಕಾಶ ಯೋಜನೆ ‘ಗಗನಯಾನ’ವನ್ನು ಸಾಕಾರಗೊಳಿಸಲು ಬೇಕಾದ ಪ್ರಮುಖ ತಂತ್ರಜ್ಞಾನ ವ್ಯವಸ್ಥೆ ಅಭಿವೃದ್ಧಿಪಡಿಸುವ ಕೆಲಸ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ವಿ.ನಾರಾಯಣನ್ ತಿಳಿಸಿದ್ದಾರೆ.
ಪೊಲೀಸರಿಗೆ ಸಿಹಿ ಸುದ್ದಿ: 28ಕ್ಕೆ ಹೊಸ ‘ಪಿ ಕ್ಯಾಪ್’
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್‌ ಕಾನ್‌ಸ್ಟೇಬಲ್‌ಗಳ ‘ಸ್ಲೋಚ್ ಕ್ಯಾಪ್‌’ಗೆ ಅಂತಿಮ ವಿದಾಯ ಹೇಳಲಾಗುತ್ತಿದೆ.
ಕಿತ್ತೂರು ರಾಣಿ ಚೆನ್ನಮ್ಮ ಧೈರ್ಯ - ಸಾಹಸ ಮಹಿಳೆಯರಿಗೆ ಮಾದರಿ: ಪರಿಮಳ
ಸ್ತ್ರೀಯರು ಯಾವ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಪ್ರೇರಣೆ. ಚೆನ್ನಮ್ಮ ಬ್ರಿಟೀಷರ ವಿರುದ್ಧ ಸಿಡಿದೆದ್ದು ಅವರ ಅಟ್ಟಹಾಸ ಮಟ್ಟ ಹಾಕಿದ ವೀರಮಹಿಳೆ ಎಂದರೇ ತಪ್ಪಾಗಲಾರದು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 14347
  • next >
Top Stories
ನವೆಂಬರ್‌ ಅಂತ್ಯಕ್ಕೆ ಕೈ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ : ಬಿವೈವಿ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved