• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿತೀಯ ಪಿ.ಯು.ಸಿ. ಮರುಮೌಲ್ಯಮಾಪನ: ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ
ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಒಟ್ಟು 12 ವಿದ್ಯಾರ್ಥಿಗಳು ರಾಜ್ಯದ ಮೊದಲ 10 ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವುದು ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳ ಈ ವಿಶೇಷ ಸಾಧನೆಯನ್ನು ಪ್ರಾಂಶುಪಾಲರು, ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರು, ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಹತ್ತಕ್ಕೂ ಹೆಚ್ಚು ಮದುಮಕ್ಕಳಿಂದ ಮತದಾನ!
ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನದ ದಿನವಾದ ಶುಕ್ರವಾರ ಶುಭಮಹೂರ್ತ ಇದ್ದ ಕಾರಣ ಅನೇಕ ಕಡೆ ಮದುವೆ ಸೇರಿ ಹಲವು ಶುಭ ಕಾರ್ಯಗಳೂ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದ್ದು, ಈ ವೇಳೆ ಅನೇಕ ಕಡೆ ವಧು-ವರರು ವಿವಾಹದ ಸಂಭ್ರಮ, ಗದ್ದಲದ ನಡುವೆಯೂ ತಮ್ಮ ಹಕ್ಕು ಚಲಾಯಿಸಿ ಇತರರಿಗೆ ಸ್ಫೂರ್ತಿಯಾದರು.
ನೇಕಾರರ ಸಂಕಷ್ಟಕ್ಕೆ ಧಾವಿಸಲು ಆಗ್ರಹ

 ನೇಕಾರರು ಸಂಕಷ್ಟದಲ್ಲಿದ್ದಾರೆ. ಪಾರಂಪರಿಕ ವೃತ್ತಿಯಲ್ಲಿರುವ ಅವರತ್ತ ಸರ್ಕಾರ ಗಮನ ಹರಿಸಿ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ನೇಕಾರ ಮುಖಂಡ ಅಶೋಕ ಹೆಗಡೆ ಸರ್ಕಾರವನ್ನು ಒತ್ತಾಯಿಸಿದರು.

ಸ್ವಚ್ಛತೆ ಕಾಪಾಡಿ, ಮಲೇರಿಯಾದಿಂದ ದೂರವಿರಿ: ಡಿಸಿ ಗಂಗೂಬಾಯಿ
ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ 2030ರ ವೇಳೆಗೆ ಮಲೇರಿಯಾ ಮುಕ್ತ ದೇಶ ಎಂಬ ಧ್ಯೇಯವಾಕ್ಯದೊಂದಿಗೆ ಮಲೇರಿಯಾ ನಿರ್ಮೂಲನೆ ಮಾಡಲು ಎಲ್ಲರೂ ಕಾರ್ಯಬದ್ಧರಾಗೋಣ.
ಹಂಪಿಯಲ್ಲಿ ವಿಜೃಂಭಣೆಯ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ
ದಕ್ಷಿಣಕಾಶಿ ಹಂಪಿಯಲ್ಲಿ ಶ್ರೀವಿರೂಪಾಕ್ಷೇಶ್ವರ ಸ್ವಾಮಿ ತೆಪ್ಪೋತ್ಸವ ಗುರುವಾರ ರಾತ್ರಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.
ಕಡೂರಲ್ಲಿ ಶೇ. 74ರಷ್ಟು ಮತದಾನ
ಕಡೂರು, ಮೊದಲ ಹಂತದಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರಕ್ಕೆ ಒಳಪಡುವ ಕಡೂರು ಕ್ಷೇತ್ರದಾದ್ಯಂತ ಮತದಾನದ ಶಾಂತಿಯತವಾಗಿದ್ದು, ಶೇ 74.00 ಮತದಾನ ನಡೆದಿದೆ.
ಕೊಲ್ಹಾರ: ಮದ್ಯದಂಗಡಿ ಪ್ರಾರಂಭಕ್ಕೆ ವಿರೋಧ

ತಾಲೂಕಿನ ಮಟ್ಟಿಹಾಳ ಕ್ರಾಸ್ ಬಳಿ ಹಣಮಾಪುರ ರಸ್ತೆಯಲ್ಲಿ ಮದ್ಯದಂಗಡಿ ಪ್ರಾರಂಭಿಸುತ್ತಿದ್ದು, ಇದಕ್ಕೆ ತಹಸೀಲ್ದಾರ್ ಹಾಗೂ ಗ್ರಾಮ ಪಂಚಾಯಿತಿ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಗ್ಯಾರಂಟಿಗಳೇ ರಾಜಶೇಖರ ಹಿಟ್ನಾಳಗೆ ವರದಾನ: ಶಿವರಾಜ ತಂಗಡಗಿ
ಕಳೆದ ಚುನಾವಣೆಯಲ್ಲಿ ನಾವು ಕೊಟ್ಟ ಗ್ಯಾರಂಟಿಗಳನ್ನು ಕೇವಲ ಒಂಭತ್ತು ತಿಂಗಳಲ್ಲಿ ಜಾರಿಗೆ ತಂದಿದ್ದೇವೆ. ಹೀಗಾಗಿ ಜನರು ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ನಮ್ಮ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಗೆಲುವಿಗೆ ವರದಾನವಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ: ಡಾ.ಕೃಷ್ಣರಾಜ

 18 ವರ್ಷ ತುಂಬಿದ ಅರ್ಹ ಯುವ ಮತದಾರರು ತಪ್ಪದೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಡಾ.ಕೃಷ್ಣರಾಜ ಹೇಳಿದರು.

ದಕ್ಷಿಣ ಕನ್ನಡ: ಸುಡು ಬಿಸಿಲಲ್ಲಿ ಮತದಾನ ಥಂಡಾ!
ಬಿಸಿಲೇರಿ ಬರುತ್ತಿದ್ದಂತೆ 10 ಗಂಟೆಯ ಬಳಿಕ ಮತಗಟ್ಟೆಗಳಿಗೆ ಆಗಮಿಸುವ ಮತದಾರರ ಸಂಖ್ಯೆ ದಿಢೀರನೆ ಕುಸಿಯತೊಡಗಿತ್ತು. ಮಧ್ಯಾಹ್ನ 12ರಿಂದ 1 ಗಂಟೆಯ ನಡುವೆ ಹೆಚ್ಚಿನ ಮತಗಟ್ಟೆಗಳಲ್ಲಿ ಜನರೇ ಇರಲಿಲ್ಲ.
  • < previous
  • 1
  • ...
  • 11297
  • 11298
  • 11299
  • 11300
  • 11301
  • 11302
  • 11303
  • 11304
  • 11305
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved