• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭರತೇಶ ಶಿಕ್ಷಣ ಸಂಸ್ಥೆಗೆ ಶೆಟ್ಟರ್ ಭೇಟಿ, ಮತಯಾಚನೆ
ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಭರತೇಶ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗದವರೊಂದಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಆಭ್ಯರ್ಥಿ ಜಗದೀಶ ಶೆಟ್ಟರ್ ಅವರು ಶುಕ್ರವಾರ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಿದರು‌.
‘ಸಂವಿಧಾನ ನಮಗೆ ನೀಡಿರುವ ಮತಹಕ್ಕನ್ನು ಚಲಾಯಿಸಬೇಕು’
ಸಂವಿಧಾನ ನಮಗೆ ನೀಡಿರುವ ಮತಹಕ್ಕನ್ನು ಚಲಾಯಿಸಬೇಕು. ಪ್ರತಿಯೊಬ್ಬರೂ ಪ್ರಜಾಪ್ರಭುತ್ವದಲ್ಲಿ ಮತದಾನವನ್ನು ಹಬ್ಬದ ರೀತಿ ಸಂಭ್ರಮಿಸಿ ಅಭಿವೃದ್ಧಿಗೆ ನಾವು ಸಾಕ್ಷಿಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಮತದಾನ ಹಬ್ಬವಿದ್ದಂತೆ. ಮತದಾನ ಮಾಡುವ ಮೂಲಕ ಸಂಭ್ರಮವನ್ನು ಕಾಣಬೇಕು. ಎಲ್ಲರೂ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.
ಜೀನ್ಸ್‌ ರಾಜಧಾನಿ ಮಾಡುವ ಮಾತಿಗೆ ಬದ್ಧ: ರಾಹುಲ್ ಗಾಂಧಿ
ಜೀನ್ಸ್ ಅಪರೇಲ್ ಪಾರ್ಕ್ ಕುರಿತು ಸಿಎಂ ಜತೆ ಚರ್ಚಿಸಿದ್ದು, ಬಳ್ಳಾರಿಯಲ್ಲಿ ಜೀನ್ಸ್ ಅಪರೇಲ್ ಪಾರ್ಕ್ ಆಗಿಯೇ ಆಗುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
ಮದುವೆ ಊಟ ಉಂಡು ಅನಾರೋಗ್ಯ: ಅಸ್ವಸ್ಥರು ಚೇತರಿಕೆ
ಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದ ಬೀಗರ ಔತಣ ಸಮಾರಂಭದಲ್ಲಿ ಊಟ ಮಾಡಿದ ನೂರಾರು ಮಂದಿ ಅಸ್ವಸ್ಥರಾಗಿದ್ದು, ಬಹುತೇಕ ಜನರು ಚೇತರಿಸಿಕೊಂಡಿದ್ದಾರೆ. ಇನ್ನುಳಿದಂತೆ ಕೆಲವರನ್ನು ಮಡಿಕೇರಿ ಪಿರಿಯಾಪಟ್ಟಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ: ಮೊದಲ ಮತ, ಮೊದಲ ಮಾತು...!
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡಿದವರು ಇಷ್ಟದ ಜನಪ್ರತಿನಿಧಿಗೆ ಓಟು ಹಾಕಿದ ಅನುಭವದೊಂದಿಗೆ ಮೊದಲ ಮಾತುಗಳನ್ನು ಕನ್ನಡಪ್ರಭದೊಂದಿಗೆ ಆಡಿದ್ದಾರೆ.
ಬಿಜೆಪಿ ಮೈತ್ರಿಕೂಟಕ್ಕೆ ಮತ ನೀಡಬೇಡಿ: ವೀರಸಂಗಯ್ಯ
ಬಿಜೆಪಿಯನ್ನೊಳಗೊಂಡು ಎನ್‌ಡಿಎ ಅಭ್ಯರ್ಥಿಗಳನ್ನು ತಿರಸ್ಕಾರ ಮಾಡಿ, ಯಾವುದಾದರೂ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮನವಿ ಮಾಡುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದ್ದಾರೆ.
ಆಕಸ್ಮಿಕ ಬೆಂಕಿ;10 ಹೆಚ್ಚು ಗುಡಿಸಲುಗಳು ಭಸ್ಮ
ಆಕಸ್ಮಿಕ ಬೆಂಕಿ ತಗಲಿ ೧೦ ಗುಡಿಸಲುಗಳು ಭಸ್ಮವಾಗಿದ್ದು, ದವಸ, ಧಾನ್ಯ ಸೇರಿ ಹಲವು ವಸ್ತುಗಳು ಸಂಪೂರ್ಣ ಕರಕಲಾಗಿರುವ ಘಟನೆ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಶಿಕ್ಷಣ, ಆರೋಗ್ಯ, ನೀರಾವರಿಗೆ ಆದ್ಯತೆ: ಡಾ.ಪ್ರಭಾ
ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ, ಮೂಲ ಸೌಕರ್ಯ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ತಮ್ಮ ಗುರಿಯಾಗಿದೆ. ಎಸ್‌.ಎಸ್‌. ಕೇರ್ ಟ್ರಸ್ಟ್ ಮೂಲಕ ಶಿಕ್ಷಣ, ಆರೋಗ್ಯ ಸೇವೆ, ಕಾರ್ಯಕ್ರಮಗಳನ್ನು ಕ್ಷೇತ್ರಾದ್ಯಂತ ವಿಸ್ತರಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಗ್ರಾಮದೇವತೆಗೆ ಭಕ್ತಿಯಿಂದ ಬೇಡಿಕೊಂಡಾಗ ಇಷ್ಟಾರ್ಥ ಈಡೇರುತ್ತವೆ-ಮಂಜುನಾಥ
ಗ್ರಾಮಕ್ಕೆ ಒಳ್ಳೆಯದಾಗಬೇಕು. ರೈತರಿಗೆ ಮಳೆ, ಬೆಳೆ ಸರಿಯಾಗಿ ಆಗಲಿ. ಕಷ್ಟ ಕಾರ್ಪಣ್ಯಗಳನ್ನು ದೂರ ಮಾಡಲಿ. ಜನ ಗ್ರಾಮದೇವತೆ ಭಕ್ತಿಯಿಂದ ಬೇಡಿಕೊಂಡಾಗ ದೈವಶಕ್ತಿಯ ಆಧಾರದ ಮೇಲೆ ಭಕ್ತರ ಇಷ್ಟಾರ್ಥ ಈಡೇರುತ್ತವೆ ಎಂದು ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.
ಯಲಬುರ್ಗಾದಲ್ಲಿ ಲೀಡ್‌ಗಾಗಿ ಟೈಟ್ ಫೈಟ್
ಈಗ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯಲಬುರ್ಗಾ ಭಾಗದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಲೀಡ್ ಕೊಡಿಸಲು ಬಸವರಾಜ ರಾಯರಡ್ಡಿ ಹಾಗೂ ಹಾಲಪ್ಪ ಆಚಾರ ಇಬ್ಬರೂ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಶತಾಯಗತಾಯ ಶ್ರಮಿಸುತ್ತಿದ್ದಾರೆ.
  • < previous
  • 1
  • ...
  • 11299
  • 11300
  • 11301
  • 11302
  • 11303
  • 11304
  • 11305
  • 11306
  • 11307
  • ...
  • 14621
  • next >
Top Stories
ಮೇಕೆದಾಟು ಡ್ಯಾಂಗೆ ಬೇಕಿದೆ 5000 ಹೆಕ್ಟೇರ್‌ ಭೂಮಿ
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved