• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ರಾಜ್ಯ ಅಸಹಕಾರ: ಎಸ್. ದತ್ತಾತ್ರಿ
ಪಿಎಂ ವಿಶ್ವಕರ್ಮ ಯೋಜನೆಗೆ ಕೊಪ್ಪಳ ಜಿಲ್ಲೆಯಲ್ಲಿ 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ರಾಜ್ಯ ಸರ್ಕಾರ ಅದನ್ನು ಕೇಂದ್ರ ಕಳುಹಿಸಿಲ್ಲ. ಈ ಯೋಜನೆಗೆ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಆರೋಪಿಸಿದರು.
ಸುಭದ್ರ ಸರ್ಕಾರಕ್ಕಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ
ಮತ್ತೊಮ್ಮೆ ಮೋದಿ ಎಂಬ ಸಂಕಲ್ಪದೊಂದಿಗೆ ಎಲ್ಲರೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಮತ ನೀಡಬೇಕೆಂದು ಮನವಿ
ಚನ್ನಪಟ್ಟಣದಲ್ಲಿ ಶಾಂತಿಯುತವಾಗಿ ನಡೆದ ಮತದಾನ ಪ್ರಕ್ರಿಯೆ
ಇನ್ನು ಹೆಚ್ಚು ಮತದಾನರನ್ನು ಹೊಂದಿದ್ದ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಮಂದವಾಗಿ ಸಾಗಿತ್ತು. ಕೊಡಂಬಳ್ಳಿ, ಹೊಂಗನೂರು, ನಗರದ ಹಲಸಿನಮರದ ದೊಡ್ಡಿ, ಸೈಯ್ಯದ್ ವಾಡಿ, ಸೇರಿದಂತೆ ಸಾವಿರದ ಇನ್ನೂರು, ಮುನ್ನೂರಕ್ಕಿಂತ ಹೆಚ್ಚು ಮತದಾನರರನ್ನು ಹೊಂದಿದ್ದ ಮತಗಟ್ಟೆಗಳ ಮುಂದೆ ಮತದಾರರು ಸಾಲು ಗಟ್ಟಿ ನಿಂತಿದ್ದರು.
ಸುಂಟಿಕೊಪ್ಪ ಹೋಬಳಿ: ಶಾಂತಿಯುತ ಬಿರುಸಿನ ಮತದಾನ
ಸುಂಟಿಕೊಪ್ಪ ಹಾಗೂ ಹೋಬಳಿ ವ್ಯಾಪ್ತಿಯಲ್ಲಿ ಬಿರುಸಿನ ಮತದಾನ ಶಾಂತಿಯುತವಾಗಿ ನಡೆಯಿತು.ಚುನಾವಣಾ ಆಯೋಗದ ನೀತಿ ನಿಯಮಗಳಿಗೆ ಅನುಸಾರವಾಗಿ ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಅಂಗಡಿ, ಹೊಟೇಲ್, ವ್ಯಾಪಾರ, ವಾಹನ ನಿಲುಗಡೆ ಮತ್ತು ಗುಂಪು ಓಡಾಟ ನಿರ್ಬಂಧಿಸಲಾಗಿತ್ತು. ಇದರಿಂದ ಅಸಹಾಯಕರಿಗೆ ಓಡಾಟಕ್ಕೆ ಕಷ್ಟವಾಯಿತು ಎಂದು ಮತದಾರರು ದೂರಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಬಂದ್ ಆಗುತ್ತಾ..? ಸಿಎಂ ಉತ್ತರ
ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ನಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಈ ಗ್ಯಾರಂಟಿಗಳನ್ನು ಸ್ಥಗಿತ ಮಾಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ಭರವಸೆ ನೀಡಿದರು.
ಬಾಡದಲ್ಲಿ ಚಿರತೆ ದಾಳಿ, ಇಬ್ಬರಿಗೆ ಗಾಯ
ಸ್ಥಳೀಯ ಮಹಾಬಲೇಶ್ವರ ಬೀರಪ್ಪ ನಾಯ್ಕ, ಈಶ್ವರ ಹೊನ್ನಪ್ಪ ನಾಯ್ಕ ಚಿರತೆಯಿಂದ ಗಾಯಗೊಂಡವರು. ಈಶ್ವರ ನಾಯ್ಕ ಕೈಬೆರಳಿಗೆ ಚಿರತೆ ಕಚ್ಚಿದ್ದರೆ, ಮಹಾಬಲೇಶ್ವರ ನಾಯ್ಕ ಅವರ ಭುಜ ಹಾಗೂ ಮೊಣಕೈಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಮಹಾಬಲೇಶ್ವರ ನಾಯ್ಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನೀರು ಸಂಗ್ರಹಿಸುವಲ್ಲಿ ವಿಫಲರಾದ ಅಧಿಕಾರಿಗಳ ಅಮಾನತಿಗೆ ಒತ್ತಾಯ

ಮುದೇನೂರ ತುಂಗಭದ್ರಾ ನದಿ ಜಾಕ್‌ವೆಲ್ ಬಳಿ ನಗರಕ್ಕೆ ನೀರು ಪೂರೈಸುವ ಸಲುವಾಗಿ ಮರಳಿನ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಸಮರ್ಪಕವಾಗಿ ಮಾಡದ ನಗರಸಭೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹ

ಮತ ಹಕ್ಕು ಚಲಾಯಿಸಿದ ನವ ದಂಪತಿ
ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಆಗಮಿಸಿದ ನೂತನ ವಧು-ವರರು ಕುಶಾಲನಗರದ ಮತಗಟ್ಟೆ 170 ರಲ್ಲಿ ಮತದಾನ ಮಾಡಿ ತನ್ನ ಹಕ್ಕನ್ನು ಚಲಾಯಿಸಿದ ದೃಶ್ಯ ಶುಕ್ರವಾರ ಕಂಡು ಬಂತು. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಶಾಂತಿಯುತ ಚುನಾವಣೆ ನಡೆಯಿತು.
ಸೋಮವಾರಪೇಟೆ: ಅಬ್ಬರದ ಪ್ರಚಾರ ಇಲ್ಲದೇ ಮತದಾನ ಮುಕ್ತಾಯ
ಸೋಮವಾರಪೇಟೆ ತಾಲೂಕಿನ ಬಹುತೇಕ ಮತಗಟ್ಟೆಗಳಲ್ಲಿ ಮಧ್ಯಾಹ್ನದ ತನಕ ಮತದಾನ ನೀರಸವಾಗಿತ್ತು. ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರು ಎಂದಿನಂತೆ ತೋಟದ ಕೆಲಸಕ್ಕೆ ತೆರಳಿ, ೩ ಗಂಟೆಯ ನಂತರ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು.
ಕಾರ್ಕಳ, ಹೆಬ್ರಿಯಲ್ಲಿ ಬಿರುಸಿನ ಮತದಾನ
ಕೂಲಿ ಕೆಲಸಕ್ಕೆ ಹೋಗುವವರು ಬೆಳಗ್ಗೆ 7 ಗಂಟೆಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು. ನಕ್ಸಲ್ ಪೀಡಿತ ಪ್ರದೇಶಗಳಾದ ಹೆಬ್ರಿ‌ ತಾಲೂಕಿನ ಕಬ್ಬಿನಾಲೆ, ನಾಡ್ಪಾಲು, ಮುದ್ರಾಡಿ, ಅಂಡಾರು, ಕಾರ್ಕಳ ತಾಲೂಕಿನ ಮಾಳ, ಕೆರುವಾಶೆ, ಈದುಗಳಲ್ಲಿ ಮತದಾರರು ಹುರುಪಿನಿಂದ ಮತಚಲಾಯಿಸಿದರು‌.
  • < previous
  • 1
  • ...
  • 11304
  • 11305
  • 11306
  • 11307
  • 11308
  • 11309
  • 11310
  • 11311
  • 11312
  • ...
  • 14621
  • next >
Top Stories
ಮೇಕೆದಾಟು ಯೋಜನೆಗೆ ಸಿದ್ಧತೆ ಮಾಡ್ಕೊಳ್ಳಿ : ಸಿಎಂ
ಸ್ಪೇಸ್‌ ಟೆಕ್ನಾಲಜಿ, ಐಟಿ ನೀತಿಗೆ ಸಂಪುಟ ಅಸ್ತು
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
ಬಾಂಬರ್‌ ಸದ್ದಿಗೆ ಬೆಚ್ಚಿದ ಚಿಕ್ಕಬಳ್ಳಾಪುರ ಜನ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved