• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಕೊಡಲು ಇವರೇನು ಮುಖ್ಯಮಂತ್ರಿನಾ? ಪ್ರಧಾನಿಯಾ?: ಎಚ್‌.ಡಿ. ದೇವೇಗೌಡ

‘ಒಂದು ಲಕ್ಷ ಕೊಡ್ತೇವೆ, ಸಾಲ ಮನ್ನಾ ಮಾಡ್ತೇವೆ, ಜಾತಿ ಗಣತಿ ಮಾಡ್ತೇವೆ ಅಂತ ಹೇಳಿದ್ದಾರೆ. ಇವರು ಯಾರು ಮುಖ್ಯಮಂತ್ರಿಯಾ ಅಥವಾ ಪ್ರಧಾನಿಯಾ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. 

ಕನ್ನಡ ಸಂಸ್ಕೃತಿಗೆ ಡಾ.ರಾಜ್‌ ಕೊಡುಗೆ ಅನನ್ಯ: ಜಿ.ಸುರೇಶ್
ಡಾ.ರಾಜ್ ಕುಮಾರ್ ಕನ್ನಡಿಗರ ಮೇಲೆ ಬೀರಿದ ಪ್ರಭಾವ ಅಪಾರವಾಗಿದೆ. ಚಲನಚಿತ್ರಗಳಲ್ಲಿ ಅವರು ನಿರ್ವಹಿಸಿದ ಪಾತ್ರಗಳು ವೈವಿಧ್ಯಮಯವಾಗಿವೆ. ಕನ್ನಡ ನಾಡು ನುಡಿಯ ವಿಚಾರದಲ್ಲೂ ಮುಂಚೂಣಿಯಲ್ಲಿದ್ದರು ಎಂಬುದಕ್ಕೆ ಗೋಕಾಕ್ ಚಳುವಳಿ ಸಾಕ್ಷಿಯಾಗಿದೆ. ಕನ್ನಡ ನಾಡಿನ ಸಾಂಸ್ಕೃತಿಕ ಪ್ರತಿನಿಧಿಯಾಗಿರುವ ಅವರು ಕಲಾ ವಿಶ್ವವಿದ್ಯಾಲಯವಿದ್ದಂತೆ. ಇಂತಹ ಮೇರು ವ್ಯಕ್ತಿಗೆ ಭಾರತರತ್ನ ಪುರಸ್ಕಾರ ದೊರೆಯದಿರುವುದು ವಿಷಾದನೀಯ.
ಕುಟುಂಬದೊಂದಿಗೆ ಮತ ಹಾಕಿದ ಶ್ರೇಯಸ್‌
ಹೊಳೆನರಸೀಪುರ ಪಟ್ಟಣದ ಮಹಾರಾಜ ಪಾರ್ಕ್ ಹಿಂಭಾಗದ ಮತಗಟ್ಟೆ ಸಂಖ್ಯೆ ೨೭೭ರಲ್ಲಿ ತಾಯಿ ಅನುಪಮಾ ಮಹೇಶ್ ಅವರ ಆಶೀರ್ವಾದ ಪಡೆದು, ಸಹೋದರಿ ಶಾಂತಿಪ್ರಿಯ (ಡಾಲಿ), ಪತ್ನಿ ಅಕ್ಷತಾ ಜೊತೆ ಆಗಮಿಸಿ, ಶ್ರೇಯಸ್‌ ಪಟೇಲ್‌ ಮತ ಚಲಾಯಿಸಿದರು.
ಮನೆಯಲ್ಲಿಯೇ ಮತದಾನ, ಚುನಾವಣಾ ಆಯೋಗಕ್ಕೆ ಧನ್ಯವಾದ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮನೆಯಲ್ಲಿಯೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮತದಾರರಿಂದ ಅತ್ಯುತ್ತಮ ಸ್ಪಂದನೆ ಸಿಗುತ್ತಿದೆ. ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ ಚುನಾವಣಾ ಆಯೋಗಕ್ಕೆ ಹಿರಿಯ ಮತದಾರರು ಧನ್ಯವಾದ ಸಲ್ಲಿಸಿದ್ದಾರೆ.
ನನ್ನ ಮಾನ-ಮರ್ಯಾದೆ ಉಳಿಸಲು ಬಿಜೆಪಿ ಮತ ಹಾಕಿ: ದೊಡ್ಡನಗೌಡ ಪಾಟೀಲ
ಕುಷ್ಟಗಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮಾನ, ಮರ್ಯಾದೆ ಉಳಿಯಬೇಕು ಎಂದಾದರೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ದೊಡ್ಡನಗೌಡ ಪಾಟೀಲ ಜನರಲ್ಲಿ ಮನವಿ ಮಾಡಿದ್ದಾರೆ.
ಮೇ.2ಕ್ಕೆ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ: ಸಚಿವ ಮಧುಬಂಗಾರಪ್ಪ
ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹಿಂದೆಂದೂ ಕಾಣದ ರೀತಿಯಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.
ಮತದಾನದಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ: ನಾಗರಾಜ ಸರ್ವದೆ
ಸಂಪೂರ್ಣ ಮತದಾನದಿಂದ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ನಾಗರಾಜ ಸರ್ವದೆ ಹೇಳಿದರು.
ಜನರ ಬವಣೆ ಅರಿತವರಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಶಾಸಕ ಬಣಕಾರ
ವಿಧಾನಸಭಾ ಚುನಾವಣೆಯಲ್ಲಿ ನನಗೆ ಹೇಗೆ ಬೆಂಬಲ ನೀಡಿ ನನ್ನನ್ನು ಹೇಗೆ ಗೆಲ್ಲಿಸಿದಿರೋ ಹಾಗೇ ಈಗ ಆನಂದ ಅವರಿಗೆ ಮತ ನೀಡುವ ಮೂಲಕ ಒಬ್ಬ ಯುವ ನಾಯಕನ್ನು ನಿಮ್ಮ ಕ್ಷೇತ್ರದ ಜನತೆಯ ಸೇವೆಗೆ ಅಣಿಗೊಳಿಸೋಣ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ
ತಾಲೂಕಿನಾದ್ಯಾಂತ ಬೆಳಿಗ್ಗಿನಿಂದಲೇ ಮತದಾನ ಬಿರುಸಾಗಿ ಸಾಗಿತ್ತು. ಕ್ಷೇತ್ರದ ಎರಡು ಬೂತ್‌ಗಳಲ್ಲಿ ಮತ ಯಂತ್ರದ ದೋಷಗಳಿಂದಾಗಿ ಕೆಲ ಹೊತ್ತು ಮತದಾನ ಪ್ರಕ್ರಿಯೆ ವಿಳಂಬವಾಯಿತು. ಉಳಿದಂತೆ ಮತದಾನ ಪ್ರಕ್ರಿಯೆ ಸುಗಮವಾಗಿ ಮುಂದುವರಿಯಿತು.
ಲಕ್ಷ ಮತ ಅಂತರದಿಂದ ಗಾಯತ್ರಿ ಸಿದ್ದೇಶ್ವರ್‌ ಗೆಲ್ಲಿಸೋಣ
ಭವ್ಯ ಭಾರತದ ಭವಿಷ್ಯಕ್ಕಾಗಿ ಮೂರನೇ ಭಾರಿಗೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿ ಮಾಡುವ ಮೂಲಕ ಲೋಕಸಭೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸೋಣ ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 11307
  • 11308
  • 11309
  • 11310
  • 11311
  • 11312
  • 11313
  • 11314
  • 11315
  • ...
  • 14621
  • next >
Top Stories
2026ನೇ ವರ್ಷದ 20 ಸಾರ್ವತ್ರಿಕ ರಜೆಗಳ ಪಟ್ಟಿ ಪ್ರಕಟಿಸಿದ ಸರ್ಕಾರ
ಮಧುಮೇಹ ಎಂದರೆ ಏನು? ಯಾರಿಗೆ ಬರಬಹುದು ? ಲಕ್ಷಣ ಹಾಗೂ ಚಿಕಿತ್ಸೆ ಹೇಗೆ ?
ಬಾಂಬರ್‌ ಸದ್ದಿಗೆ ಬೆಚ್ಚಿದ ಚಿಕ್ಕಬಳ್ಳಾಪುರ ಜನ!
ವಲಸೆ ಕಾರ್ಮಿಕರಿಂದ ಕನ್ನಡಿಗರ ಕೆಲಸಕ್ಕೆ ಕುತ್ತು!
ಕೃಷಿ ಮೇಳದಲ್ಲಿ ವಿವಿಧ ಕೀಟ ಖಾದ್ಯಗಳ ಹವಾ - ಮಿಡತೆ ಫ್ರೈ, ಜಿರಳೆ ಪಕೋಡ, ಮಿಡತೆ ಕಬಾಬ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved