• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುರಪ್ರವೇಶ ಮಾಡಿದ ಕಂಬಿ ಮಲ್ಲಯ್ಯ
ಪುರಪ್ರವೇಶ ಮಾಡಿದ ಕಂಬಿ ಮಲ್ಲಯ್ಯನಿಗೆ ನಗರದ ಇಬ್ರಾಹಿಂಪುರದಲ್ಲಿ ಭಕ್ತರು ಭವ್ಯ ಸ್ವಾಗತ ಕೋರಿ ಭಕ್ತಿಭಾವದಿಂದ ಬರಮಾಡಿಕೊಂಡರು.
ಮಂಡ್ಯ ಲೋಕಸಭಾ ಚುನಾವಣೆ: ಜಿಲ್ಲಾದ್ಯಂತ ಶಾಂತಿಯುತ ಹಕ್ಕು ಚಲಾವಣೆ
ಬಿಸಿಲ ಝಳ ಹೆಚ್ಚಾಗುವುದನ್ನು ಅರಿತಿದ್ದ ಕೆಲವು ಮಹಿಳೆಯರು ಕೂಡ ಬಿಸಿಲೇರುವ ಮುನ್ನವೇ ಮತ ಚಲಾವಣೆಗೆ ಮುಂದಾಗಿದ್ದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿದ್ದವರು ತಂದೆ-ತಾಯಿಯೊಂದಿಗೆ ಮತಗಟ್ಟೆಗೆ ಬಂದು ಮತದಾನ ಮಾಡುವುದರೊಂದಿಗೆ ಹೊಸ ಅನುಭವವನ್ನು ಪಡೆದುಕೊಂಡರು. ವೃದ್ಧರು, ಅಂಗವಿಕಲರು ಕೂಡ ಮಕ್ಕಳು, ಸ್ನೇಹಿತರ ನೆರವಿನೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.
ಬಿಜೆಪಿ ಸೋಲಿಸಲು ಜನವಾದಿ ಮಹಿಳಾ ಸಂಘಟನೆ ಕರೆ
ಕೇಂದ್ರದ ಬಿಜೆಪಿ ಸರ್ಕಾರ ಮಹಿಳಾ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದೆ. ಎಲ್ಲ ಕುಟುಂಬಗಳ ಸಮಗ್ರ ಯೋಗಕ್ಷೇಮಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ಜೆ.ಚಂದ್ರಕುಮಾರಿ ಹೇಳಿದರು.
ಮೋದಿ ಸಮಾವೇಶ ಬಿಜೆಪಿಗೆ ಪ್ಲಸ್ ಪಾಯಿಂಟ್‌
ಕನ್ನಡಪ್ರಭ ವಾರ್ತೆ ಬೆಳಗಾವಿ: ಮೋದಿಯವರ ಸಮಾವೇಶ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಕೋರ್ಟ್‌ ಆದೇಶ ಉಲ್ಲಂಘಿಸಿ ಮರಳು ಸಾಗಾಟಕ್ಕೆ ಅವಕಾಶ: ರಮೇಶ ನಾಯ್ಕ
ತಾತ್ಕಾಲಿಕ ಪರವಾನಗಿ ಪಡೆದವರಿಗೆ ನಿಯಮಾವಳಿ ಪ್ರಕಾರ ಒಂದು ವಾಹನದಲ್ಲಿ ಗರಿಷ್ಠ ೧೦ ಟನ್ ಮರಳನ್ನು ಮಾತ್ರ ಸಾಗಿಸಲು ಅವಕಾಶವಿದೆ. ಆದರೆ ಯಾವುದೇ ಮಾಪನ ಇಲ್ಲದೇ ಮನಬಂದಂತೆ ಮರಳು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮತದಾರರ ಹಿಡಿಶಾಪ: ಪಾಟೀಲ
ಇತ್ತೀಚಿನ ಸರ್ವೇ ಪ್ರಕಾರ ದೇಶದಲ್ಲಿ ಬಿಜೆಪಿ ಮೈತ್ರಿಕೂಟ 400 ಗಡಿ ದಾಟಲಿದೆ. ಗದ್ದಿಗೌಡರ ಸರಳತೆಯೇ ಅವರನ್ನು ಮತ್ತೆ ಲೋಕಸಭೆಗೆ ಕಳಿಸಲಿದೆ
ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ: ದಾಖಲೆ ಇದೆ
ಮುಖ್ಯಮಂತ್ರಿ ಅಧಿಕಾರಕ್ಕೆ ಬರುತ್ತಲೇ ನ್ಯಾಷನಲ್ ಒಬಿಸಿ ಕಮಿಷನ್‌ಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟಿಸ್ ನನ್ನ ಬಳಿ ಇದೆ.
ಬಿಜೆಪಿಯಲ್ಲಿ ಎಲ್ಲರಿಗೂ ಒಂದೇ ನ್ಯಾಯ: ಜೆಪಿ ನಡ್ಡಾ

ದೇಶಕ್ಕೆ ನರೇಂದ್ರ ಮೋದಿ ನೀಡಿದ್ದು ವಿಕಾಸವಾದ ರಾಜಕೀಯ. ಇಲ್ಲಿ ಯಾವುದೇ ಜಾತಿ ಭೇದವಿಲ್ಲದೆ ಎಲ್ಲರಿಗೂ ಒಂದೇ ನ್ಯಾಯ 

ಕಲಬುರಗಿಯಲ್ಲಿ ನಡ್ಡಾ ಭರ್ಜರಿ ರೋಡ್‌ ಶೋ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಜಗತ್‌ ಪ್ರತಾಪ್‌ ನಡ್ಡಾ ಅವರು ಶುಕ್ರವಾರ ಕಲಬುರಗಿಯಲ್ಲಿ 4 ಕಿ.ಮೀ. ದೂರ ಬೃಹತ್‌ ರೋಡ್‌ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್‌ ಪರ ಮತಯಾಚಿಸಿದರು.
ಲಂಡನ್, ಅಮೆರಿಕಾದಿಂದ ಬಂದು ಮತದಾನ ಮಾಡಿದ ಯುವತಿಯರು..!
ಮತದಾನ ಮಾಡುವುದು ನಮ್ಮ ಜವಾಬ್ದಾರಿ. ಒಳ್ಳೆಯ ನಾಯಕರನ್ನು ಆರಿಸಬೇಕು. ಭ್ರಷ್ಟಾಚಾರರಹಿತವಾಗಿ ಆಡಳಿತ ನಡೆಸುವವರು, ಜನರ ಸಂಕಷ್ಟಗಳಿಗೆ ಸ್ಪಂದಿಸುವವರು ನಮಗೆ ಬೇಕಿದೆ. ಅದಕ್ಕಾಗಿ ಮತದಾನ ನಮಗೆ ಅವಕಾಶ ಮಾಡಿಕೊಟ್ಟಿದೆ. ಎಲ್ಲೇ ಇದ್ದರೂ ಮತದಾನದ ದಿನ ಬಂದು ನಮ್ಮ ಹಕ್ಕು ಚಲಾಯಿಸುವುದು ನಮ್ಮ ಕರ್ತವ್ಯ ಎನ್ನುತ್ತಾರೆ ಕೆ.ಎಸ್.ಪ್ರಕೃತಿ.
  • < previous
  • 1
  • ...
  • 11308
  • 11309
  • 11310
  • 11311
  • 11312
  • 11313
  • 11314
  • 11315
  • 11316
  • ...
  • 14620
  • next >
Top Stories
ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ : ಮುಧೋಳದಲ್ಲಿ 30 ಟ್ರ್ಯಾಕ್ಟರ್‌ಗೆ ರೈತರಿಂದ ಬೆಂಕಿ
ಜೈಷ್‌ ವೈದ್ಯರ ಉಗ್ರಜಾಲ ಬಯಲಿಗೆಳೆದಿದ್ದು ಎಸ್‌ಎಸ್‌ಪಿ ಚಕ್ರವರ್ತಿ
ಸ್ಫೋಟದ ತೀವ್ರತೆಗೆ ದೇಹ ಗೋಡೆಗೆ ಅಪ್ಪಳಿಸಿ ಶ್ವಾಸಕೋಶವೇ ಛಿದ್ರ
ಕರ್ನಾಟಕದಲ್ಲಿ ಮುಂದಿನ ವರ್ಷ 7000 ಸರ್ಕಾರಿ ಶಾಲೆ ಬಂದ್‌?
ಬಿಹಾರ ಯಾರ ಮುಡಿಗೆ ? ಎನ್‌ಡಿಎಗೆ ಗೆಲುವೋ ಬದಲಾವಣೆಯ ಪರ ಒಲವೋ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved