ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾನ ಜಾಗೃತಿಗೆ ಬೃಹತ್ ವಾಕಥಾನ್ ಮಾಡಿದ ಬ್ಯಾಂಕರ್ಗಳು
ಸೈನ್ಸ್ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಬ್ಯಾಂಕ್ ನೌಕರರು, ಶಿವಪ್ಪ ನಾಯಕ ವೃತ್ತ, ಹಮ್ಮಿರ್ ಅಹಮದ್ ಸರ್ಕಲ್, ಗೋಪಿ ಸರ್ಕಲ್ ಮೂಲಕ ಮಹಾವೀರ ವೃತ್ತದ ವರೆಗೆ ವಾಕಥಾನ್ ಮಾಡಿದರು.
ನಂಜನಗೂಡಿನಲ್ಲಿ ಶಾಂತಿಯುತ ಮತದಾನ
ಕ್ಷೇತ್ರದ ಒಟ್ಟು 246 ಮತಗಟ್ಟೆಗಳಲ್ಲಿ ನಡೆದ ಮತದಾನ ನಿಗದಿತ ಸಮಯಕ್ಕೆ ಆರಂಭಗೊಂಡರೂ ಬೆಳಗ್ಗೆ 11ರ ಸುಮಾರಿಗೆ ಶೇ. 18.5 ರಷ್ಟು ಮತದಾನವಾಗಿತ್ತು. ನಂತರ ಸಮಯದಲ್ಲಿ ಸ್ವಲ್ಪ ನಿಧಾನಗತಿಯಲ್ಲಿ ಏರಿಕೆ ಕಾಣತೊಡಗಿತು.
ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವು
ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಹಠಾತಾಗಿ ಕುಸಿದು ಬಿದ್ದು ಮಹಿಳಾ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಪ್ರತಿಯೊಬ್ಬರೂ ಸಂವಿಧಾನ ಉಳಿಸಲು ಮುಂದಾಗಿ
ಸ್ವಾತಂತ್ರ ಬಂದು 77 ವರ್ಷ ಕಳೆದರೂ ಸಹ ಇಂದಿಗೂ ದಲಿತರಿಗೆ ಸಂಪೂರ್ಣವಾಗಿ ಸಾಮಾಜಿಕ ಸಮಾನತೆ ಸಿಕ್ಕಂತೆ ಕಾಣುತ್ತಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಹೇಳಿದರು.
ಶಾಂತಿಯಿಂದ ನಡೆದ ‘ಲೋಕ’ ಚುನಾವಣಾ ಮತದಾನ
ತಾಲೂಕಿನಾದ್ಯಂತ ಶುಕ್ರವಾರ ನಡೆದ ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನವು ಶಾಂತಿ- ಸುವ್ಯವಸ್ಥೆಯಿಂದ ನಡೆಯಿತು.
ಮದುವೆಗೂ ಮುನ್ನ ಮತ ಚಲಾಯಿಸಿದ ವರ
ಬಾಳೆಹೊನ್ನೂರು: ಸಮೀಪದ ಖಾಂಡ್ಯ ಹೋಬಳಿ ಯುವಕನೊಬ್ಬ ಹಸೆಮಣೆ ಏರುವ ಮುನ್ನ ಮತಗಟ್ಟೆಯಲ್ಲಿ ಮತ ಚಲಾಯಿಸಿ ಗಮನ ಸೆಳೆದಿದ್ದಾನೆ.
ಭಾರತೀಯ ನ್ಯಾಯ ಸಂಹಿತೆ ಜಾರಿಯಿಂದ ತ್ವರಿತ ನ್ಯಾಯ: ಉಮೇಶ್ ಜಾಧವ್
ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಐಪಿಸಿ ಕಾನೂನಿಗೆ ತಿದ್ದುಪಡಿ ತಂದು ನೂತನವಾಗಿ ಭಾರತೀಯ ನ್ಯಾಯ ಸಂಹಿತೆ ಜಾರಿ ಮಾಡಿರುವುದರಿಂದ ಜನಸಾಮಾನ್ಯರಿಗೆ ತ್ವರಿತ ನ್ಯಾಯ ಲಭಿಸಲಿದೆ.
ಇಂಡಿಯಾ ಒಕ್ಕೂಟದಿಂದ ಪರಿವಾರ ಬಚಾವೋ: ಜೆಪಿ ನಡ್ಡಾ
ಕಲ್ಬುರ್ಗಿಯ ಖರ್ಗೆಯವರು ಮತ್ತು ಇಂಡಿಯಾ ಒಕ್ಕೂಟವು ರಾಷ್ಟ್ರದ ಹಿತಾಸಕ್ತಿಗೆ ಮತ್ತು ಅಭಿವೃದ್ಧಿಗೆ ಗಮನಕೊಡದೆ ಈ ಚುನಾವಣೆಯಲ್ಲಿ ತಮ್ಮ ಪರಿವಾರವನ್ನು ರಕ್ಷಿಸುವ ಹಾಗೂ ಭ್ರಷ್ಟಾಚಾರವನ್ನು ರಕ್ಷಣೆ ಮಾಡುವ ಎರಡೇ ಎರಡು ಅಜೆಂಡಾದ ಮೇಲೆ ಚುನಾವಣೆ ಕಣಕ್ಕಿಳಿದಿದೆ.
ಚಿತ್ರದುರ್ಗ ಲೋಕಸಭೆಗೆ ಶೇ.72.74 ರಷ್ಟು ಮತದಾನ
ಚಿತ್ರದುರ್ಗ ತಾಲೂಕಿನ ಸಿದ್ದಾಪುರ ಸೇರಿದಂತೆ ಒಂದೆರೆಡುಕಡೆ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದರಾದರೂ ಮಧ್ಯಾಹ್ನದ ವೇಳೆಗೆ ಮನವೊಲಿಸಿ ಮತದಾನಕ್ಕೆ ಕರೆದೊಯ್ಯಲಾಯಿತು. ಚಿತ್ರದುರ್ಗ ಕ್ಷೇತ್ರದಲ್ಲಿ ಒಟ್ಟಾರೆ ಶೇ.72.74 ರಷ್ಟು ಮತದಾನವಾಗಿದೆ.
ಮಾದೇನಹಳ್ಳಿಯಲ್ಲಿ ಶತಾಯುಷಿ ಗಂಗಮ್ಮ ಮತದಾನ
ದಾಬಸ್ಪೇಟೆ: ಸೋಂಪುರ ಹೋಬಳಿಯಲ್ಲಿ ಹೋಬಳಿಯಲ್ಲಿ ಸುಮಾರು ೫೦ ಮತದಾನ ಕೇಂದ್ರದಲ್ಲಿ, 16 ಸೂಕ್ಷ ಮತದಾನ ಕೇಂದ್ರ ಹಾಗೂ 34 ಸಾಮಾನ್ಯ ಮತದಾನ ಕೇಂದ್ರದಲ್ಲಿ ಚುನಾವಣೆ ನಡೆಯಿತು.
< previous
1
...
11314
11315
11316
11317
11318
11319
11320
11321
11322
...
14620
next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ಚಿತ್ತಾಪುರ ಪಥ ಸಂಚಲನಕ್ಕೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ
ರಜನಿಕಾಂತ್ ಜೈಲರ್ 2 ಚಿತ್ರದಲ್ಲಿ ಮೇಘನಾ ರಾಜ್
ಐಪಿಎಲ್ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’