• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆಯ ಕೀ ಉತ್ತರದಲ್ಲೇ ತಪ್ಪು!
ಪದವಿ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪ್ರವೇಶಕ್ಕೆ ಕೆಇಎ ನಡೆಸುವ ಪ್ರವೇಶ ಪರೀಕ್ಷೆ(ಪಿಜಿ ಸಿಇಟಿ)ಗೆ ಹಾಜರಾಗಿದ್ದರು. ಎಂಬಿಎ ಹಾಗೂ ಎಂಸಿಎ ಆಕಾಂಕ್ಷಿಗಳು ಸೆ.24ರಂದು ಪ್ರವೇಶ ಪರೀಕ್ಷೆ ಬರೆದಿದ್ದರು. ಇದರ ಕೀ ಉತ್ತರಗಳನ್ನು ಒಂದು ವಾರದ ಬಳಿಕ ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆಗ ಅದರಲ್ಲಿ ತಪ್ಪು ಉತ್ತರ ಗೋಚರಿಸಿದೆ.
ಸ್ಥಳೀಯ ಶಾಲೆಗಳಿಗೆ ಓಣಂ ಹಬ್ಬಕ್ಕೆ ರಜೆ ನೀಡಲು ಶೀಘ್ರ ನಿರ್ಧಾರ: ಪೊನ್ನಣ್ಣ ಭರವಸೆ
ಓಣಂಗೆ ಸ್ಥಳೀಯ ಶಾಲೆಗಳಿಗೆ ರಜೆ ನೀಡಲು ಚಿಂತನೆ- ಶಾಸಕ ಪೊನ್ನಣ್ಣ
ಇಸ್ರೇಲ್‌ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರು!
ಇಸ್ರೇಲ್ಲ್‌ನಲ್ಲಿರುವ ಕರಾವಳಿ ಕನ್ನಡಿಗರು ಸೇಫ್ಫ್‌
ಸುಂದರ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಅಗತ್ಯ: ಕಾಮತ್‌
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಮಂಗಳೂರು- ಬಜಪೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ನಗರದ ಆರ್ಯಸಮಾಜ ಮರಾಠ ಭವನದಲ್ಲಿ ಭಾನುವಾರ ನಡೆದ ಗಾಂಧಿ ಸ್ಮೃತಿ- ಜನಜಾಗೃತಿ ಸಮಾವೇಶ
ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಕಾಳಜಿ ವಹಿಸಿ
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ವ್ಯಯ ಮಾಡುತ್ತಿದ್ದು, ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಗಮನ ಹರಿಸಿದೆ. ಇಂಥ ಸಂದರ್ಭದಲ್ಲಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಶಿಕ್ಷಕರು ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಯೋಗೇಶಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ಮತ್ತೆ ಚುರುಕು
ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರೀಕರ ಬಂಧನಕ್ಕಾಗಿ ಭಾನುವಾರ ಬೆಳ್ಳಂಬೆಳಗ್ಗೆ ಇಲ್ಲಿನ ಮಲಪ್ರಭಾನಗರದಲ್ಲಿನ ಚೆನ್ನಕೇಶವ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದರು. ಆದರೆ ಅವರ ಆಗಮನ ಮಾಹಿತಿ ತಿಳಿಯುತ್ತಿದ್ದಂತೆ ಮನೆ ಹಿಂದಿನ ಬಾಗಿಲಿನಿಂದ ಕಾಲ್ಕಿತ್ತಿದ್ದಾರೆ.
21ರಿಂದ ನೀನಾಸಮ್‌ನಲ್ಲಿ ಕಲೆಗಳ ಸಂಗಡ ಮಾತುಕತೆ ವಿನೂತನ ಕಾರ್ಯಕ್ರಮ
ಸಂಪನ್ಮೂಲ ವ್ಯಕ್ತಿಗಳಾಗಿ ವಿವಿಧ ಗಣ್ಯರು ಭಾಗಿ
ಮಂಗಳೂರಲ್ಲಿ ‘ಮೋದಿ ಬ್ರಿಗೇಡ್‌’ ಸಂಘಟನೆ ಅಸ್ತಿತ್ವಕ್ಕೆ
ಮಂಗಳೂರಲ್ಲಿ ಮೋದಿ ಬ್ರಿಗೇಡ್ಡ್‌ ಅಸ್ತಿತ್ವಕ್ಕೆ
ಡಿಸಿಸಿ ಬ್ಯಾಂಕ್ ಅಕ್ರಮ ನೇಮಕಾತಿ ಹಗರಣ: ತನಿಖೆ ಆರಂಭ
ಮಾಹಿತಿ ಸಂಗ್ರಹ ಇನ್ನೂ ಒಂದೆರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ
ಸಿದ್ದು ಸರ್ಕಾರದಲ್ಲಿ ಮುಸ್ಲಿಮರು ಚಿಗುರುತ್ತಿದ್ದಾರೆ: ಚಕ್ರವರ್ತಿ ಸೂಲಿಬೆಲೆ
ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆಯಲ್ಲಿ ನಿಂತಿದೆ, ಯಾದಗಿರಿಯಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ
  • < previous
  • 1
  • ...
  • 11315
  • 11316
  • 11317
  • 11318
  • 11319
  • 11320
  • 11321
  • 11322
  • 11323
  • ...
  • 11353
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved