• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂತನ ದಂಪತಿಗಳಿಂದ ಮತಚಲಾವಣೆ
ಸಮೀಪದ ವಿಜಾಪುರ ಗ್ರಾಮದಲ್ಲಿ ಇಂದು ದಾಂಪತ್ಯಕ್ಕೆ ಕಾಲಿಟ್ಟ ಅರುಣ್ ಮತ್ತು ಕಾವ್ಯ ಮತಚಲಾವಣೆ ಮಾಡಿ ಮಾದರಿಯಾಗಿದ್ದಾರೆ.
1,545 ಹಿರಿಯ ನಾಗರಿಕರಿಂದ ಮತ ಚಲಾವಣೆ
ಕಲಬುರಗಿ ಕ್ಷೇತ್ರದಾದ್ಯಂತ 85 ವರ್ಷ ಮೇಲ್ಪಟ್ಟ 1,149 ಮತ್ತು 396 ವಿಶೇಷಚೇತನರ ಪೈಕಿ ಕ್ರಮವಾಗಿ ಮೊದಲನೇ ದಿನ 981 ಮತ್ತು 328 ಸೇರಿದಂತೆ ಒಟ್ಟಾರೆ 1,309 ಜನ ಮತದ ಹಕ್ಕು ಚಲಾಯಿಸಿದ್ದಾರೆ.
ಕಂಪನಿ ಕಾರ್ಮಿಕರಿಗೆ ಮತದಾನ ಜಾಗೃತಿ
ಮೇ.7ಕ್ಕೆ 2 ನೇ ಹಂತದ ಚುನಾವಣೆ । ತಪ್ಪದೇ ಮತದಾನ ಮಾಡಲು ಅಧಿಕಾರಿಗಳ ಕರೆ
ಅಧಿಕಾರಿಗಳಿಗೆ ಸ್ಪಂದಿಸಿ ಮತದಾನ
ಅಧಿಕಾರಿಗಳು 15 ದಿನಗಳ ಗಡುವು ನೀಡಿದ್ದಾರೆ ಅದರಂತೆ ನಾವು ದಾರಿ ವಿಚಾರಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿ ಕಾನೂನಾತ್ಮಕವಾಗಿ ಕೆಲಸ ಮಾಡುತ್ತೇವೆ, ನಮ್ಮ ಸಮಸ್ಯೆ ಬಗೆ ಹರಿಯದಿದ್ದರೆ ತಾಲೂಕು ಕಚೇರಿಯ ಮುಂಭಾಗ ಕುಳಿತು ಪ್ರತಿಭಟನೆ ಮಾಡಲಿದ್ದೇವೆ
28 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ
ಮತದಾರರು ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಲೋಕಸಭಾ ಚುನಾವಣಾ : ಜಿಲ್ಲೆಯಲ್ಲಿ ಶಾಂತಯುತ ಮತದಾನ
ಚಿಕ್ಕಮಗಳೂರು, ಉಡುಪಿ ಹಾಗೂ ಹಾಸನ ಜಿಲ್ಲೆಗಳಿಗೆ ಒಳಪಟ್ಟಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ ಒಂದೆಡೆ ಘರ್ಷಣೆ ಹೊರತುಪಡಿಸಿ ಇನ್ನುಳಿದಂತೆ 1228 ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಶೇ. 75.02 ರಷ್ಟು ಮತದಾನವಾಗಿದೆ.
ನೀತಿ ಸಂಹಿತೆ ಉಲ್ಲಂಘನೆಗೆ ಕ್ರಮ: ಪ್ರಕಾಶ
ಸಹಾಯಕ ಚುನಾವಣಾ, ನೋಡಲ್ ಅಧಿಕಾರಿಗಳೊಂದಿಗೆ ಸಭೆ
ಬಜರಂಗದಳ ಮಾಜಿ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ
ಬಾಳೆಹೊನ್ನೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆ ಅಂತ್ಯದಲ್ಲಿ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿ ಯಲ್ಲಿ ಬಿಜೆಪಿಯ 2 ಗುಂಪುಗಳ ವೈಮನಸ್ಸು ಹೊರಬಿದ್ದಿದ್ದು, ಒಂದು ಗುಂಪಿನ ಕಾರ್ಯಕರ್ತರು ಮತ್ತೊಂದು ಗುಂಪಿನ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಖಾಂಡ್ಯ ಹೋಬಳಿ ಉಜ್ಜಿನಿ ಮತಗಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ
ಮಳ್ಳಿ ಗ್ರಾಮದಲ್ಲಿ ಎತ್ತಿನ ಬಂಡಿ ಹತ್ತಿ ಕಾಂಗ್ರೆಸ್‌ ಬಿರುಸಿನ ಪ್ರಚಾರ
ಬಿಜೆಪಿಗರು ಈಗ ಮತ್ತೆ ಮತ ಕೇಳಲು ಬರುತ್ತಿದ್ದಾರೆ. ಅವರ ಸುಲ್ಳುಗಳನ್ನು ನಂಬಬೇಡಿರಿ, ಕಾಂಗ್ರೆಸ್‌ 5 ಗ್ಯಾರಂಟಿ ಮೂಲಕ ಜನರ ಹಿತ ಕಾಪಾಡುತ್ತಿದೆ. ಕಾಂಗ್ರೆಸ್‌ ಕೈ ಬಲಪಡಿಸಲು ನಿಮ್ಮ ಮತ ಹಾಕಿ: ಅಜಯ್‌ಸಿಂಗ್‌
ಕುವೆಂಪುನಗರದಲ್ಲಿ ಪಾದಚಾರಿಗಳಿಗಿಲ್ಲ ರಕ್ಷಣೆ!
ನೃಪತುಂಗ ರಸ್ತೆ ಎಂದು ಕರೆಯಲ್ಪಡುವ ಈ ಮಾರ್ಗಕ್ಕೆ ನಮ್ಮ ಪಾಲಿಕೆಯು ದಿ||ಪಿ. ವೆಂಕಟರಮಣ ರಸ್ತೆ ಎಂದೂ ನಾಮಕರಣ ಮಾಡಿದೆ. ಈ ರಸ್ತೆಗೆ ಎರಡೆರಡು ಹೆಸರು ಇರುವುದಲ್ಲದೆ ಈ ಮಾರ್ಗಕ್ಕೆ ಎರಡೆರಡು ಗುಣವೂ ಇದೆ. ಈ ರಸ್ತೆಯ ವಿಶೇಷತೆ ಎಂದರೆ ಈ ರಸ್ತೆಯ ಪಶ್ಚಿಮ ಭಾಗದಲ್ಲಿ ಪಾದಚಾರಿ ಮಾರ್ಗ ಇದೆ.
  • < previous
  • 1
  • ...
  • 11317
  • 11318
  • 11319
  • 11320
  • 11321
  • 11322
  • 11323
  • 11324
  • 11325
  • ...
  • 14620
  • next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved