• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳೆಹೊನ್ನೂರು ಹೋಬಳಿಯಲ್ಲಿ ಶಾಂತಿಯುತ ಮತದಾನ
ಬಾಳೆಹೊನ್ನೂರು ವಿವಿಧ ಮತಗಟ್ಟೆಗಳಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಶಾಂತಿಯುತವಾಗಿತ್ತು. ಬೆಳಿಗ್ಗೆ 7 ರಿಂದಲೇ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಕೆಲವು ಮತಗಟ್ಟೆಗಳಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಮಧ್ಯಾಹ್ನ ಮತಗಟ್ಟೆಗಳಲ್ಲಿ ಮತದಾರರ ಸಂಖ್ಯೆ ಕಡಿಮೆಯಿದ್ದರೂ ಸಹ 3 ಗಂಟೆ ಬಳಿಕ ಮತದಾನ ಪ್ರಕ್ರಿಯೆ ಚುರುಕಿಗೊಂಡಿತ್ತು.
ರಂಭಾಪುರಿ ಪೀಠದಲ್ಲಿ ಜಗದ್ಗುರು ಮತದಾನ
ಬಾಳೆಹೊನ್ನೂರು, ಲೋಕಸಭಾ ಚುನಾವಣೆಗೆ ಶುಕ್ರವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ರಂಭಾಪುರಿ ಪೀಠದ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ರಂಭಾಪುರಿ ಪೀಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮನೆಯಿಂದಲೇ ಮತದಾನ: 252 ಮಂದಿಯಿಂದ ಹಕ್ಕು ಚಲಾವಣೆ
ಮಸ್ಕಿ ಕ್ಷೇತ್ರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮನೆಯಿಂದಲೇ ವೃದ್ಧರು ಹಾಗೂ ಅಂಗವಿಕರು ಮತದಾನ ನಡೆಸಿದರು.
ಲೋಕಸಭೆ ಚುನಾವಣೆ: ಅರಸೀಕೆರೆಯಲ್ಲಿ ಶೇ.80 ಮತದಾನ
ಅರಸೀಕೆರೆಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಣ್ಣಪುಟ್ಟ ಮಾತಿನ ಚಕುಮುಖಿ ನಡೆದಿರುವುದು ಹೊರತುಪಡಿಸಿ ಉಳಿದಂತೆ ಎಲ್ಲೆಡೆ ಶಾಂತಿಯುತವಾಗಿ ಶೇ.80 ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.
ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ. 80 ರಷ್ಟು ಮತದಾನ
ಭೇರ್ಯ, ಬೀಚನಹಳ್ಳಿಕೊಪ್ಪಲು, ತಿಪ್ಪೂರು, ಹೆಬ್ಬಾಳು, ಮಾರಗೌಡನಹಳ್ಳಿ ಮತಗಟ್ಟೆಯಲ್ಲಿ ತಾಂತ್ರಿಕ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಮತಯಂತ್ರಗಳನ್ನು ಬದಲಾಯಿಸಿ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಂಡು ನಿರಾತಂಕವಾಗಿ ಮತ ಚಲಾವಣೆಯಾಗುವಂತೆ ಕ್ರಮ ಕೈಗೊಳ್ಳಲಾಯಿತು.
ಮೃತ ಬಾಲಕ ಕುಟುಂಬಕ್ಕೆ ಧನ ಸಹಾಯ
ಕೆಂಭಾವಿ ಪಟ್ಟಣದ ಸಮೀಪದ ನಗನೂರ-ಖಾನಾಪೂರ ಗ್ರಾಮದ ಕೆರೆಯಲ್ಲಿ ಮೂವರು ಬಾಲಕರು ಮುಳುಗಿ ದುರಂತ
ಕೋಲಾರ ಮೀಸಲು ಕ್ಷೇತ್ರ: ಶೇ.೭೮.೨೬ರಷ್ಟು ಮತದಾನ
ಇದೇ ಪ್ರಥಮ ಬಾರಿಗೆ ಮತ ಚಲಾವಣೆ ಮಾಡಲು ಆಗಮಿಸಿದ್ದ ಯುವ ಮತದಾರರು ಅತ್ಯಂತ ಹೆಮ್ಮೆಯಿಂದ ತಮಗೂ ಮತದಾನ ಹಕ್ಕು ಸಿಕ್ಕಿತೆಂದು ಬೀಗಿದ್ದು ಮುಂದಿನ ಪೀಳಿಗೆಯ ಯುವಕರಿಗೆ ಮಾದರಿಯಾಗಿತ್ತು.
ಗಿಫ್ಟ್ ಕೂಪನ್: ಎಚ್ಡಿಕೆ - ಡಿಕೆಶಿ ವಾಕ್ಸಮರ
ರಾಮನಗರ: ಮತದಾರರಿಗೆ ಗಿಫ್ಟ್ ಕೂಪನ್ ಹಂಚಿಕೆ ಮಾಡಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ವಾಕ್ಸಮರ ನಡೆದಿದೆ.
ಕಲಬುರಗಿಯಲ್ಲಿ ಜೆಪಿ ನಡ್ಡಾ 4 ಕಿಮೀ ಭರ್ಜರಿ ರೋಡ್‌ ಶೋ
ಕಲಬುರಗಿಯಲ್ಲಿ ಶುಕ್ರವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರತಾಪ್‌ ನಡ್ಡಾ ಅವರ ನೇತೃತ್ವದಲ್ಲಿ ನಡೆದ ರೋಡ್‌ ಶೋ ಜನಮನ ಸೆಳೆಯುವಲ್ಲಿ ಯಶಸ್ವಿಯಾಯ್ತು.
ಹೊಳಲ್ಕೆರೆಯಲ್ಲಿ ಹಕ್ಕು ಚಲಾಯಿಸಿದ ಆಂಜನೇಯ
ಪಟ್ಟಣದ ತರಳಬಾಳು ಬಾಲಕಿಯರ ಪ್ರೌಢಶಾಲೆಯ ಬೂತ್ ನಂಬರ್ 172ರಲ್ಲಿ ಮಾಜಿ ಸಚಿವ ಆಂಜನೇಯ ಶುಕ್ರವಾರ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿದರು.
  • < previous
  • 1
  • ...
  • 11318
  • 11319
  • 11320
  • 11321
  • 11322
  • 11323
  • 11324
  • 11325
  • 11326
  • ...
  • 14620
  • next >
Top Stories
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved