• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದು ಲಾರಿ ಲೋಡ್‌ ಮೇವು ವಿತರಿಸಿದ ನಟ ವಿನೋದ್ ರಾಜ್‌..!

ರೈತ ಚಳವಳಿಯ ಸಂಕೇತವಾದ ಹಸಿರು ಟವಲ್ ಧರಿಸಿ ಸಿಂಧಘಟ್ಟ ಗ್ರಾಮಕ್ಕೆ ಆಗಮಿಸಿದ್ದ ನಟ ವಿನೋದ್ ರಾಜ್  ತಾಯಿ, ಹಿರಿಯ ನಟಿ ಲೀಲಾವತಿ ಅವರನ್ನು ನೆನೆದು ಭಾವುಕರಾಗಿ ಕಣ್ಣೀರು ಹಾಕಿದರು.

ಭ್ರಷ್ಟಾಚಾರ ತಡೆಗಟ್ಟಲು ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ: ನ್ಯಾ. ಗಣಪತಿ ಗುರುಸಿದ್ದ ಬಾದಾಮಿ
ಇಡೀ ಜಗತ್ತಿನಲ್ಲಿ ನಮ್ಮ ದೇಶ ಭ್ರಷ್ಟಾಚಾರದಲ್ಲಿ ೭೮ನೇ ಸ್ಥಾನದಲ್ಲಿದ್ದು, ಭ್ರಷ್ಟಾಚಾರ ಈ ಮಟ್ಟಕ್ಕೆ ಹೆಚ್ಚಾಗಲು ಕಾರಣ ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಭ್ರಷ್ಟಾಚಾರ ಹೆಚ್ಚಾಗುವಲ್ಲಿ ಸಾರ್ವಜನಿಕರ ಪಾತ್ರ ಏನು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿದೆ.
ಮಹಿಳಾ ಮತದಾರರಿಗೆ ಸಖೀ ಮತಗಟ್ಟೆ
ದಾಬಸ್‌ಪೇಟೆ: ಮಹಿಳೆಯರಲ್ಲಿ ಮತದಾನ ಜಾಗೃತಿ ಮತ್ತು ಮಹಿಳಾ ಮತದಾನ ಪ್ರಮಾಣ ಹೆಚ್ಚಿಸಲು ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಸಖೀ ಮತಗಟ್ಟೆ (ಗುಲಾಬಿ ಬಣ್ಣದ ಮತಗಟ್ಟೆ) ತೆರೆಯಲು ಭಾರತೀಯ ಚುನಾವಣೆ ಆಯೋಗ ನಿರ್ಧರಿಸಿ ಸರ್ಕಾರಿ ಶಾಲೆಯಲ್ಲಿ ಹಾಗೂ ಹೊನ್ನೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸಖೀ ಮತಗಟ್ಟೆ ತೆರೆಯಲಾಗಿದೆ.
ಚುನಾವಣೆಗೆ ಪೊಲೀಸ್ ಇಲಾಖೆ ಕಟ್ಟೆಚ್ಚರ: ಎಸ್ಪಿ ಶಾಂತರಾಜು
ಕೋಲಾರ ಲೋಕಸಭಾ ಕ್ಷೇತ್ರದ ಕೆಜಿಎಫ್ ಹಾಗೂ ಬಂಗಾರಪೇಟೆ ವ್ಯಾಪ್ತಿಯಲ್ಲಿ ಏನಾದರೂ ಕಾನೂನು ಬಾಹಿರ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು, ಅಕ್ರಮ ಮದ್ಯ ಮಾರಾಟ ಹಾಗೂ ಹಂಚಿಕೆ ತಡೆಯುವಲ್ಲಿ ತಕ್ಷಣವೇ ಕಾರ್ಯಾಚರಣೆ ನಡೆಸಲಾಗುವುದು, ತಪ್ಪಿದ್ದಲ್ಲಿ ಅಂತಹ ನಿರ್ಲಕ್ಷ್ಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಸ್‌ಪಿ ಕೆ.ಎಂ.ಶಾಂತರಾಜು ಎಚ್ಚರಿಸಿದರು.
ಕಾರ್ಕಳ: ಮತದಾನದ ಪೂರ್ವ ತಯಾರಿ ಪೂರ್ಣ
ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ 172, ಹೆಬ್ರಿ ತಾಲೂಕಿನಲ್ಲಿ 37 ಬೂತ್‌ಗಳಿದ್ದು ಒಟ್ಟು 209 ಬೂತ್‌ಗಳಿವೆ. ಮತದಾನದ ಪೂರ್ವ ತಯಾರಿಗಳು ಮಂಜುನಾಥ ಪೈ ಸ್ಮಾರಕ ಕಾಲೇಜಿನಲ್ಲಿ ನಡೆಸಲಾಯಿತು.
ಮತದಾನದ ಮೂಲಕ ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಳ್ಳಿ: ಡಾ. ಗೋಪಾಲಕೃಷ್ಣ
ಚಿಕ್ಕಮಗಳೂರುಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನ ಶುಕ್ರವಾರ ನಡೆಯಲಿದ್ದು, ಪ್ರತಿಯೊಬ್ಬ ಅರ್ಹ ಮತದಾರರು ಪ್ರಜಾ ಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ ಮತ ಕೇಂದ್ರಗಳಿಗೆ ತೆರಳಿ ಮತ ಹಾಕುವಂತೆ ಜಿಲ್ಲಾ ಸ್ವೀಪ್ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.
ಮತದಾನ ಹೆಚ್ಚಳದಲ್ಲಿ ಕವಿಗಳ ಪಾತ್ರ ಪ್ರಮುಖ
ನಿಸರ್ಗ, ಪ್ರೀತಿ, ಪ್ರೇಮ, ವಿರಹ, ವಿಡಂಬನೆ ಮೊದಲಾದ ಕವಿತೆ ರಚನೆ ಸಾಮಾನ್ಯವಾಗಿದ್ದರೂ, ಚುನಾವಣೆ ಪ್ರಕ್ರಿಯೆ ಮತದಾನ ಕುರಿತು ಕವಿತೆ ರಚನೆ ಕವಿಗಳಿಗೆ ಸವಾಲಾಗಿದೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮೇಲೆ ಬಿಜೆಪಿ ಹೊಟ್ಟೆಕಿಚ್ಚು: ಸಚಿವ
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೇಲೆ ಬಿಜೆಪಿ ಹೊಟ್ಟೆ ಕಿಚ್ಚು ಪಡುತ್ತಿದೆ.
ಮುದ್ದೇಬಿಹಾಳದಲ್ಲಿ ನಾಳೆ ಯಡಿಯೂರಪ್ಪ ರೋಡ್‌ ಶೋ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಏ.27 ರಂದು ಮುದ್ದೇಬಿಹಾಳಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ತಿಳಿಸಿದರು.
ನೆಹರು ಕುಟುಂಬ ಬಗ್ಗೆ ಮಾತನಾಡುವ ನೈತಿಕತೆ ಮೋದಿಗಿಲ್ಲ
ಕಾಂಗ್ರೆಸ್ ಪಕ್ಷ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದು, ತನ್ನದೇ ಆದ ಇತಿಹಾಸವನ್ನು ಹೊಂದಿದೆ. ನೆಹರು ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ನರೇಂದ್ರ ಮೋದಿಗಿಲ್ಲ ಎಂದು ಅಖಿಲ ಭಾರತ ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 11323
  • 11324
  • 11325
  • 11326
  • 11327
  • 11328
  • 11329
  • 11330
  • 11331
  • ...
  • 14611
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved