ರೈತ ಚಳವಳಿಯ ಸಂಕೇತವಾದ ಹಸಿರು ಟವಲ್ ಧರಿಸಿ ಸಿಂಧಘಟ್ಟ ಗ್ರಾಮಕ್ಕೆ ಆಗಮಿಸಿದ್ದ ನಟ ವಿನೋದ್ ರಾಜ್ ತಾಯಿ, ಹಿರಿಯ ನಟಿ ಲೀಲಾವತಿ ಅವರನ್ನು ನೆನೆದು ಭಾವುಕರಾಗಿ ಕಣ್ಣೀರು ಹಾಕಿದರು.