• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿ-ಶಾಸಕ ಬಣಕಾರ
ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
ಮನೆಯಿಂದಲೇ ಮತದಾನ ಮಾಡಿದ 300 ಮತದಾರರು
ಹಾಸಿಗೆ ಹಿಡಿದ ನಮ್ಮಂತ ವಯೋವೃದ್ಧರು ಮತ ಹಾಕಲು ಹೋಗುವುದು ಅಸಾಧ್ಯ. ಮನೆಗೆ ಬಂದು ಮತ ಹಾಕಲು ಅವಕಾಶ ಮಾಡಿಕೊಟ್ಟಿದ್ದು ಸಂತಸ ತಂದಿದೆ ಎಂದು ಕಮಲಾಪೂರದ ಶತಾಯುಷಿ ಶಂಕ್ರವ್ವ ಕಲಘಟಗಿ ಖುಷಿ ವ್ಯಕ್ತಪಡಿಸಿದರು.
ಮತದಾನಕ್ಕೆ ಕೌಂಟ್ ಡೌನ್ ಶುರು..!
ಮತದಾನಕ್ಕೆ ಕೌಂಟ್ ಡೌನ್ ಆರಂಭಗೊಂಡಿದ್ದು ಮಸ್ಟರಿಂಗ್ ಕಾರ್ಯ ಮುಗಿಸಿ ಚುನಾವಣಾ ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದ್ದಾರೆ
ಪ್ರಜಾಪ್ರಭುತ್ವದಲ್ಲಿ ಮತದಾನ ದೊಡ್ಡ ಆಯುಧ: ವಿ.ಪ್ರಕಾಶ
ರ್ಕಾರದ ಯೋಜನೆಗಳು ಹಾಗೂ ಸೌಲಭ್ಯ ಪಡೆಯುವ ಜನರು ಮತದಾನದಿಂದ ದೂರ ಉಳಿಯಬಾರದು, ಅರ್ಹ ವ್ಯಕ್ತಿಗೆ ಮತ ಚಲಾಯಿಸುವ ಮೂಲಕ ಮತದಾನ ಮಹತ್ವಕ್ಕೆ ಶಕ್ತಿ ತುಂಬಬೇಕು
ಬಸವೇಶ್ವರ ಸೊಸೈಟಿಗೆ ₹4.58 ಕೋಟಿ ಲಾಭ
ಕನ್ನಡಪ್ರಭ ವಾರ್ತೆ ಮೂಡಲಗಿ: ಬಸವೇಶ್ವರ ಅರ್ಬನ್ ಸೊಸೈಟಿ ಕಳೆದ ಮಾರ್ಚ್‌ ಅಂತ್ಯಕ್ಕೆ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಪ್ರಾಮಾಣಿಕ ಸೇವೆ ಹಾಗೂ ಗ್ರಾಹಕ ಸಹಕಾರದಿಂದ ₹4.58 ಕೋಟಿ ಲಾಭವನ್ನು ಗಳಿಸಿ ಪ್ರಗತಿ ಪಥದತ್ತ ಮುನ್ನೆಡಯುತ್ತಲಿದೆ ಎಂದು ಸೊಸೈಟಿ ಅಧ್ಯಕ್ಷ ಮಲ್ಲು ಢವಳೇಶ್ವರ ಹೇಳಿದರು.
ಸಕಲ ಸಿದ್ಧತೆಯೊಂದಿಗೆ ಹೊಳೆನರಸೀಪುರದಲ್ಲಿ ಲೋಕಸಭೆ ಚುನಾವಣೆಯ ಮತಗಟ್ಟೆಗೆ ತೆರಳಿದ ಸಿಬ್ಬಂದಿ
ಹೊಳೆನರಸೀಪುರ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ತೆರೆದಿರುವ ಮಾಸ್ಟರಿಂಗ್ ಕೇಂದ್ರದಲ್ಲಿ ಶುಕ್ರವಾರ ಜರುಗುವ ಲೋಕಸಭಾ ಚುನಾವಣೆಗಾಗಿ ಪೂರ್ವ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು.
ಎಲ್ಲ ಕೆರೆಗಳ ತುಂಬಿಸಲು ಡಾ.ಪ್ರಭಾ ಗೆಲ್ಲಿಸಿ: ಎಸ್‌ಎಸ್‌ಎಂ
ಮಳೆ ಬಂದರೆ ಕೆರೆಗಳು ತುಂಬುತ್ತವೆ ಎನ್ನುವ ಬಿಜೆಪಿ ಸಂಸದರು ಬೇಕೆ ಅಥ‍ವಾ ನದಿಗಳಿಂದ ಕೆರೆಗಳನ್ನು ತುಂಬಿಸುವ ಕಾಂಗ್ರೆಸ್ ಸಂಸದರು ಬೇಕೆ ಎಂಬುದನ್ನು ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು. ಆಮೇಲೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಮತ ನೀಡುವ ಮೂಲಕ ಭಾರಿ ಅಂತರದಿಂದ ಪ್ರಥಮ ಮಹಿಳಾ ಸಂಸದೆಯಾಗಿ ಆಯ್ಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.
ಜಗಳೂರಲ್ಲಿ ಪಕ್ಷೇತರ ವಿನಯಕುಮಾರ್‌ ಭರ್ಜರಿ ರೋಡ್ ಶೋ
ದಾವಣಗೆರೆ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಪರ ಅಭಿಮಾನಿಗಳು, ಹಿತೈಷಿಗಳು ಜಗಳೂರಿನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಾಥಾಕ್ಕೆ ಭಾರಿ ಬೆಂಬಲ ವ್ಯಕ್ತವಾಯಿತು.
ಕೊಡವ ಕೌಟುಂಬಿಕ ಹಾಕಿ: ಕುಲ್ಲೆಟಿರ, ಚೆಂದಂಡ, ನೆಲ್ಲಮಕ್ಕಡ ಸೆಮಿಫೈನಲ್‌ ಪ್ರವೇಶ
ನಾಪೋಕ್ಲು ಸಮೀಪದ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಗುರುವಾರದ ಕ್ವಾರ್ಟರ್ ಫೈನಲ್ ಪಂದ್ಯಾಟದಲ್ಲಿ ಕುಲ್ಲೆಟಿರ, ಚೆಂದ೦ಡ ಮತ್ತು ನೆಲ್ಲಮಕ್ಕಡ ತಂಡಗಳು ಸೆಮಿಫೈನಲ್ ಪ್ರವೇಶಿಸಿದವು. ಫೈನಲ್ಸ್ ಭಾನುವಾರ ನಡೆಯಲಿದೆ.
ಹೊಸಪೇಟೆಯಲ್ಲಿ ಈರುಳ್ಳಿ ರಸ್ತೆಗೆ ಸುರಿದು ರೈತರ ಪ್ರತಿಭಟನೆ
ಈರುಳ್ಳಿ ಬೆಳೆದ ರೈತರು ಸೂಕ್ತ ಬೆಲೆ ಸಿಗದೇ ಕಂಗಾಲಾಗಿದ್ದಾರೆ. ರೈತರ ಕಣ್ಣೀರು ಒರೆಸುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡುತ್ತಿಲ್ಲ.
  • < previous
  • 1
  • ...
  • 11324
  • 11325
  • 11326
  • 11327
  • 11328
  • 11329
  • 11330
  • 11331
  • 11332
  • ...
  • 14606
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved