ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ.
ಗಡಿ ಜಿಲ್ಲೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ. ಇದೆ ಮೊದಲ ಬಾರಿ ಹೊರಗಿನವರು ಹಾಗೂ ಸ್ಥಳೀಯರು ಎಂಬ ಕೂಗು ಪ್ರಬಲವಾಗಿ ಕೇಳಿಬರುತ್ತಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಕಮಲ ಅಭ್ಯರ್ಥಿಯಾದರೆ, ಯುವಕ ಮೃಣಾಲ್ ಹೆಬ್ಬಾಳಕರ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ.
ಚುನಾವಣೆ ಪ್ರಚಾರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನನ್ನ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.
‘ಒಂದು ವೇಳೆ ನಮಗೆ (ಕಾಂಗ್ರೆಸ್ಗೆ) ಮತ ಹಾಕಲು ನಿಮಗೆ ಮನಸ್ಸಿಲ್ಲದಿದ್ದರೆ ಕನಿಷ್ಠ ಪಕ್ಷ ನಾನು ಸತ್ತಾಗ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ’ ಎಂದು ಎಐಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವುಕರಾಗಿ ನುಡಿದಿದ್ದಾರೆ.
ದೇಶದ ಈವರೆಗಿನ ಯಾವ ಪ್ರಧಾನಿಯೂ ಈ ಮಟ್ಟಕ್ಕೆ ಇಳಿದಿಲ್ಲ. ಒಬಿಸಿ ಮೀಸಲು ಕಿತ್ತು ಮುಸ್ಲಿಮರಿಗೆ ಯಾವಾಗ ಕೊಟ್ಟಿದ್ದೇವೆ? ಯಾವ ರಾಜ್ಯ ಹೀಗೆ ಮಾಡಿದೆ? ಆದೇಶ ಪತ್ರ ಎಲ್ಲಿದೆ ತೋರಿಸಿ ಎಂದು ಪ್ರಧಾನಿಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.