• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿ ಯೋಜನೆ, ಬಿಜೆಪಿ ಚೊಂಬು ಕಾಂಗ್ರೆಸ್‌ಗೆ ಚುನಾವಣೆ ವಿಷಯ
ಗ್ಯಾರಂಟಿ ಜಾರಿಯಾಗಲ್ಲ, ಯಶಸ್ವಿಯಾಗಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದೀಗ ಯಶಸ್ಸನ್ನು ಕಂಡು ಬಿಜೆಪಿಯವರೇ ಗ್ಯಾರಂಟಿಯನ್ನು ಕದ್ದು ಪ್ರಚಾರ ಮಾಡುತ್ತಿದ್ದಾರೆ.
ಸಂತೋಷ ಲಾಡ್‌ ಅವಹೇಳನ ಖಂಡಿಸಿ ವಿಜಯೇಂದ್ರ ವಿರುದ್ಧ ಪ್ರತಿಭಟನೆ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸಚಿವ ಸಂತೋಷ ಲಾಡ್ ಕುರಿತು ಅವಹೇಳನ ಹೇಳಿಕೆ ನೀಡಿರುವುದನ್ನು ಖಂಡಿಸಿ ಶಿಗ್ಗಾಂವಿ ಪಟ್ಟಣದಲ್ಲಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ದಲಿತ ಗೃಹಮಂತ್ರಿ ಇದ್ದರೂ ದಲಿತರ ರಕ್ಷಣೆ ಇಲ್ಲ: ದೇವಿಂದ್ರನಾಥ್ ಆರೋಪ
ರೊಟ್ಟಿ ಖರೀದಿ ಮಾಡಲು ಹೋದ ದಲಿತ ಯುವಕ ರಾಕೇಶ್ ಕೊಲೆಯನ್ನು ಖಂಡಿಸಿ ಜಿಲ್ಲಾ ಮಾದಿಗ ಸಮಾಜದ ವತಿಯಿಂದ ಯಾದಗಿರಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಭರವಸೆ ಈಡೇರಿಸುವಲ್ಲಿ ಬಿಜೆಪಿ ಹಿಂದೆಬಿದ್ದಿಲ್ಲ: ಕಾರಜೋಳ
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದ ಬುಧವಾರವೂ ಸಹ ಬಿರುಸಿನ ಪ್ರಚಾರ ನಡೆಸಿ ಬಿಜೆಪಿಗೆ ಮತ ನೀಡಿ ಮೋದಿಗೆ ಶಕ್ತಿ ತುಂಬುವಂತೆ ಮತದಾರರಲ್ಲಿ ವಿನಂತಿಸಿದರು.
ಹೊಸಪೇಟೆಗೆ ಏಪ್ರಿಲ್‌ಗೆ 29ಕ್ಕೆ ಪ್ರಧಾನಿ ಮೋದಿ ಆಗಮನ
ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಲೋಕಸಭಾ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಮತಯಾಚಿಸಲಿದ್ದಾರೆ.
ಮೋದಿ ವಿಶ್ವ ನಾಯಕರಾಗುವುದು ಖಚಿತ, ಜನ ಸೇವೆ ಉಚಿತ: ಎಂ.ನರೇಂದ್ರ
ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಗೆಲುವು ನಿಶ್ಚಿತ. ಮೋದಿ ವಿಶ್ವನಾಯಕರಾಗುವುದು ಖಚಿತ. ಜನ ಸೇವೆ ಉಚಿತ ಎಂದು ತರೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿ ಎಸ್‌ ಅಧ್ಯಕ್ಷ ಎಂ.ನರೇಂದ್ರ ಹೇಳಿದ್ದಾರೆ.
ಪಿಪಿಸಿಯಲ್ಲಿ ಎಂಬ್ರಾಯ್ಡರಿ, ಸೀರೆ ಕುಚ್ಚು ಕಾರ್ಯಾಗಾರ
ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಮಹೀಳಾ ವೇದಿಕೆ, ಹಳೆ ವಿದ್ಯಾರ್ಥಿ ಸಂಘ ಹಾಗೂ ಉಡುಪಿಯ ಸಾಫಲ್ಯ ಟ್ರಸ್ಟ್, ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದಲ್ಲಿ ಸೀರೆಯ ಎಂಬ್ರಾಯ್ಡರಿ ಮತ್ತು ಕುಚ್ಚು ಹಾಕುವ ಕಾರ್ಯಾಗಾರ ನಡೆಯಿತು. ತೇಜಸ್ವಿ ಶಂಕರ್ ಕಾರ್ಯಾಗಾರ ಉದ್ಘಾಟಿಸಿದರು.
ಜನರೊಂದಿಗಿದ್ದು, ಅವರ ಕೆಲಸ ಮಾಡುತ್ತೇನೆ: ಜೆ.ಪಿ.ಹೆಗ್ಡೆ
ಬೃಹತ್ ರ್‍ಯಾಲಿಯಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು, ಯುವಕರು ಹೆಜ್ಜೆ ಹಾಕಿದರು.
ಕಾಂಗ್ರೆಸ್ನಿಂದ ದಲಿತರ ಇಪ್ಪತ್ತೈದು ಸಾವಿರ ಕೋಟಿ ಗ್ಯಾರಂಟಿಗೆ ಬಳಕೆ: ವೆಂಕಟೇಶ್ ದೊಡ್ಡೇರಿ
ಕಾಂಗ್ರೆಸ್ ಪಕ್ಷ ಮಾದಿಗ ಜನಾಂಗವನ್ನು ಕೇವಲ ಮತಕ್ಕಾಗಿ ಉಪಯೋಗಿಸಿಕೊಳ್ಳುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವಲ್ಲಿ ಮಾದಿಗ ಜನಾಂಗಕ್ಕೆ ಮೋಸ ಮಾಡಿ ಕೇವಲ ಛಲವಾದಿ ಜನಾಂಗಕ್ಕೆ ಟಿಕೆಟ್ ನಿಡಿದ್ದಾರೆ. ಮಾದಿಗ ಜನಾಂಗ ಒಳಮೀಸಲಾತಿ ಜಾರಿಗಾಗಿ ಕಳೆದ 30 ವರ್ಷಗಳಿಂದಲೂ ಹೋರಾಡಿಕೊಂಡು ಬಂದಿದೆ. ಆದರೆ ಕಾಂಗ್ರೆಸ್ ಸರ್ಕಾರ ಜಾರಿ ಮಾಡಲಿಲ್ಲ.
ಬಳ್ಳಾರಿಯಲ್ಲಿ ಬಿಜೆಪಿಗೆ ನಿರಾಯಾಸ ಗೆಲುವು: ಮಾಜಿ ಸಚಿವ ಶ್ರೀರಾಮುಲು
ಜಿಲ್ಲೆಯ ಜನತೆ ಬಿಜೆಪಿ ಮತ್ತು ಶ್ರೀರಾಮುಲು ಬಗೆಗಿನ ಅತಿಯಾದ ವಿಶ್ವಾಸ ಮತ್ತು ಪ್ರೇಮವನ್ನು ಹೊಂದಿದ್ದಾರೆ.
  • < previous
  • 1
  • ...
  • 11329
  • 11330
  • 11331
  • 11332
  • 11333
  • 11334
  • 11335
  • 11336
  • 11337
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved