• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನಸ್ಸು, ಮಾತು ಸ್ವಚ್ಛವಿದ್ದಾಗ ಬದುಕು ಸುಂದರ: ಕಾಣಿಯೂರು ವಿದ್ಯಾವಲ್ಲಭ ಶ್ರೀಗಳು
ಉದ್ಯಮಿ ರತ್ನಾಕರ ಜೈನ್ ಶ್ರೀ ಮಹಾವೀರ ಜ್ಯೋತಿ ಬೆಳಗಿಸಿದರು. ಉಜಿರೆ ಎಸ್‌ಡಿಎಂ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಪ್ರಧಾನ ಉಪನ್ಯಾಸ ನೀಡಿದರು.
ಪೆನ್‌ಡ್ರೈವ್ ಪ್ರಕರಣದ ಸಮಗ್ರ ತನಿಖೆ ಆಗಲಿ: ಶ್ರೇಯಸ್‌ ಪಟೇಲ್‌ ತಾಯಿ ಅನುಪಮಾ
ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಕುರಿತು ಸಮಗ್ರ ತನಿಖೆ ಆಗಬೇಕು. ಬೇರೆ ಹೆಣ್ಣುಮಕ್ಕಳ ಬಗ್ಗೆ ಮಾತನಾಡುವವರ ಕುರಿತು ಕಾಂಗ್ರೆಸ್ ಅಭ್ಯರ್ಥಿ ತಾಯಿ ಅನುಪಮಾ ಅಸಮಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಭರವಸೆ ಈಡೇರಿಸಲಾಗದವರು ಗ್ಯಾರಂಟಿ ಯೋಜನೆ ಬಗ್ಗೆ ವಿರೋಧ
ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಾಗದವರು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಗ್ಗೆ ವಿರೋಧ ಮಾಡುತ್ತಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು.
ಪ್ರಶಿಕ್ಷಣಾರ್ಥಿಗಳಿಗೆ ಗುಣಮಟ್ಟದ ತರಬೇತಿ ಅವಶ್ಯಕತೆ: ವೆಂಕಟೇಶ್
ಪ್ರಶಿಕ್ಷಣಾರ್ಥಿಗಳಿಗೆ ಗುಣಮಟ್ಟದ ತರಬೇತಿಯ ಅವಶ್ಯಕತೆ ಇದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ ಡೀನ್ ಡಾ.ಕೆ.ವೆಂಕಟೇಶ್ ಹೇಳಿದರು.
ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ರಾಣಿಬೆನ್ನೂರು ನಗರದ ಬಸ್ ನಿಲ್ದಾಣ, ಶಾಲಾ ಕಾಲೇಜು, ಹಾಸ್ಟೆಲ್ ಕಡೆಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಚೂಡಾಯಿಸುವುದು, ರೇಗಿಸುವ ಪುಂಡ-ಪೋಕರಿಗಳ ಹಾವಳಿ ಹೆಚ್ಚಾಗಿದೆ. ವಿದ್ಯಾರ್ಥಿನಿಯರು, ಮಹಿಳೆಯರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಎಸ್‌ಎಫ್‌ಐ ಹೇಳಿದೆ.
ಎರಡೂ ಕುಟುಂಬ ಅಭ್ಯರ್ಥಿಗಳ ತಿರಸ್ಕರಿಸಿ: ಕೆಎಂಕೆ
ದಾವಣಗೆರೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಸ್ಪರ್ಧಿಸಿದ್ದು, ಗ್ಯಾಸ್‌ ಸಿಲಿಂಡರ್‌ ಚಿಹ್ನೆಯ ವಿನಯ ಅವರಿಗೆ ಮತ ನೀಡಿ, ಜಿಲ್ಲೆಯ ಮತದಾರರು ಗೆಲುವಿಗೆ ಸಹಕರಿಸಬೇಕು ಎಂದು ಹಿರಿಯ ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಮನವಿ ಮಾಡಿದ್ದಾರೆ.
ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿ: ಹನಮ ರೆಡ್ಡಿ
ಜಿಲ್ಲಾಡಳಿತ ಸ್ವೀಪ್ ಕಾರ್ಯಕ್ರಮಗಳ ಮೂಲಕ ಮತದಾರರಲ್ಲಿ ಅರಿವು ಮೂಡಿಸುವ ಹಾಗೂ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ನಾನಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ.
ಮತದಾನ ಚಲಾಯಿಸಲು ಇಲ್ಲಿವೆ ಪರ್ಯಾಯ ದಾಖಲೆಗಳು
ಲೋಕಸಭಾ ಚುನಾವಣಾ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಸಾರ್ವಜನಿಕರು ಮತಗಟ್ಟೆ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮತದಾರರು ಮತ ಚಲಾಯಿಸಲು ಮತಗಟ್ಟೆಗೆ ಬರುವ ಸಂದರ್ಭದಲ್ಲಿ ಮೊಬೈಲ್‌ಗಳನ್ನು ತರಬಾರದು. ಮತಗಟ್ಟೆ ಕೇಂದ್ರದೊಳಗೆ ಮೊಬೈಲ್‌ಗಳನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ತಮ್ಮ ಮೊಬೈಲ್‌ಗಳನ್ನು ಮನೆಯಲ್ಲಿಯೇ ಬಿಟ್ಟು ಬರುವಂತೆ ಅವರು ಮನವಿ ಮಾಡಿದ್ದಾರೆ.
ಸರ್ಕಾರಿ ಸಂಸ್ಥೆಗಳ ಖಾಸಗೀಕರಣವೇ ಬಿಜೆಪಿ ಸಾಧನೆ
ಇಂದು ರಾಜಕೀಯ ಸ್ವಾರ್ಥ ಸಾಧನೆಗೆ ದ್ವೇಷ ಹರಡಿ,ಧರ್ಮ, ಧರ್ಮಗಳ ಮಧ್ಯೆ ವೈಮನಸ್ಸು ಮೂಡಿಸಲಾಗುತ್ತಿದೆ
ಚಂದೂರ ಗ್ರಾಮದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಬಿಜೆಪಿಯ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸಂಸದ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
  • < previous
  • 1
  • ...
  • 11330
  • 11331
  • 11332
  • 11333
  • 11334
  • 11335
  • 11336
  • 11337
  • 11338
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved