• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಶಕದಲ್ಲಿ ದೇಶದ ಪ್ರಗತಿ ಹತ್ತು ಪಟ್ಟು ಹೆಚ್ಚಳ: ವಿರೂಪಾಕ್ಷಪ್ಪ ಬಳ್ಳಾರಿ
ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ ದೇಶದ ಅಭಿವೃದ್ಧಿ ಹತ್ತು ಪಟ್ಟು ಹೆಚ್ಚಿದೆ. ಪ್ರತಿಯೊಬ್ಬರೂ ಸ್ವಾವಲಂಬಿಗಳಾಗಿ ಬದುಕಲು ಅವಕಾಶ ಸಿಕ್ಕಿದೆ.
ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿ ಕೊಡುಗೆ ಅಪಾರ: ಅರುಣಕುಮಾರ ಪೂಜಾರ
ಮೋದಿಯವರದ್ದು ಪ್ರಜಾಪ್ರಭುತ್ವದ ಆಡಳಿತ. ಕೋವಿಡ್ ಸಮಯದಲ್ಲಿ ವಿಶ್ವವೇ ನಲುಗಿ ಹೋಗಿದ್ದಾಗ ಅದನ್ನು ದಕ್ಷವಾಗಿ ನಿಭಾಯಿಸಿದ ಹೆಗ್ಗಳಿಕೆ ಇವರದ್ದಾಗಿದೆ.
ವಿಜಯನಗರ ಜಿಲ್ಲೆ ಸರ್ವತೋಮುಖ ಅಭಿವೃದ್ಧಿಗೆ ದುಡಿಯೋಣ: ಜಿಲ್ಲಾಧಿಕಾರಿ ಕವಿತಾ
ವಿಜಯನಗರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ದುಡಿಯೋಣ.
ಜಾತಿಗಣತಿ: ಲಿಂಗಾಯತ ಎಂದು ಬರೆಯಿಸಿ: ಗೊಂಗಡಶೆಟ್ಟಿ
ನಮ್ಮ ಹೋರಾಟ ಯಾವುದೇ ಧರ್ಮ, ಪಕ್ಷ, ಸಂಘಟನೆ ಅಥವಾ ಉಪಜಾತಿ ವಿರುದ್ಧ ಅಲ್ಲ, ಅಖಿಲ ಭಾರತ ವೀರಶೈವ ಮಹಾಸಭಾ ವೀರಶೈವ ಲಿಂಗಾಯತ ಒಂದೇ ಎಂಬ ನಿಲುವಿನೊಂದಿಗೆ ಸ್ವಾತಂತ್ರ್ಯ ಧರ್ಮದ ಮಾನ್ಯತೆ ಪಡೆಯುವಲ್ಲಿ ವಿಫಲವಾಗಿದೆ. ಹಾಗಾಗಿ ನಾವೆಲ್ಲರೂ ಲಿಂಗಾಯತ ಲಾಂಛನದ ಅಡಿಯಲ್ಲಿ ಪ್ರತ್ಯೇಕ ಸ್ವತಂತ್ರ ಧರ್ಮ ಪಡೆಯಲು ಹೋರಾಟ ಮಾಡುತ್ತಿದ್ದೇವೆ.
ಜಾಗತಿಕ ಮಟ್ಟದಲ್ಲಿ ದೇಶ ಅಗ್ರಜನಾಗಲು ಪ್ರಧಾನಿ ಮೋದಿ ಅಗತ್ಯ: ರೂಪಾಲಿ ಎಸ್.ನಾಯ್ಕ
ರಕ್ತದಾನಕ್ಕೆ 500ಕ್ಕೂ ಹೆಚ್ಚು ಜನರು ನೋಂದಣಿ ಮಾಡಿದ್ದು, ಬುಧವಾರದಿಂದ ರಕ್ತದಾನ ಆರಂಭವಾಗಿದೆ.
ಗೇರುಸೊಪ್ಪದಲ್ಲಿ ಇಂದು ಅಹವಾಲು ಸಭೆ: ವಿದ್ಯುತ್ ಯೋಜನೆಗೆ ಭಾರಿ ವಿರೋಧ ಸಾಧ್ಯತೆ
ಸಿಂಗಳೀಕದ ಸಂತತಿಗೂ ಅಪಾಯಕಾರಿಯಾದ ಯೋಜನೆಯನ್ನು ಸಾರಾಸಗಟಾಗಿ ವಿರೋಧಿಸಲು ಪರಿಸರವಾದಿಗಳು, ಸ್ಥಳೀಯ ಜನತೆ ಸಜ್ಜಾಗಿದ್ದಾರೆ.
ಅ. 6ರಂದು ಕೊಪ್ಪಳಕ್ಕೆ ಸಿಎಂ, ಸಿದ್ಧತೆಗೆ ಸೂಚನೆ
ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮಾಹಿತಿ ನೀಡಬೇಕು. ಜತೆಗೆ ಗ್ಯಾರಂಟಿ ಯೋಜನೆ ಫಲಾನುಭವಿಗಳನ್ನು ಸಿಎಂ ಕಾರ್ಯಕ್ರಮಕ್ಕೆ ಕರೆದುಕೊಂಡು ಬರಬೇಕು.
ನೀರಾವರಿ ಯೋಜನೆಯ ಆರ್ಥಿಕ, ತಾಂತ್ರಿಕ ಸಮಸ್ಯೆ ಅರಿಯಿರಿ
ನೀರಾವರಿ ಬಗ್ಗೆ ಈ ಹಿಂದೆ ಆಡಳಿತ ನಡೆಸಿದ ಮುಖ್ಯಮಂತ್ರಿಗಳು ಪ್ರಯತ್ನಿಸಲಿಲ್ಲ. ಇದು ಒಬ್ಬರಿಂದ ಆಗುವ ಕೆಲಸವಲ್ಲ. ಅಣೆಕಟ್ಟು ಎತ್ತರಿಸುವುದು, ಸಾವಿರಾರು ಎಕರೆ ಭೂಸ್ವಾಧೀನ, ಕಾಲುವೆ ನಿರ್ಮಾಣಕ್ಕೆ ಹಳ್ಳಿಗಳ ಮುಳುಗಡೆಯಾಗುವ ಕುರಿತು ವಿಚಾರ ಮಾಡದೆ ನೀರಾವರಿ ಮಾಡುತ್ತೇನೆ ಎಂದರೆ ಅದೇಗೆ ಆಡಳಿತ ಮಾಡುತ್ತಾರೊ ನಾ ಕಾಣೆ.
ಬ್ರಿಟಿಷರ ಕುಮ್ಮಕ್ಕಿನಿಂದ ಒಕ್ಕೂಟ ಸೇರದ ನಿಜಾಮರು: ಸಚಿವ ಶಿವರಾಜ ತಂಗಡಗಿ
ಭಾರತಕ್ಕೆ 1947ರ ಆ. 15ಕ್ಕೆ ಸ್ವಾತಂತ್ರ‍್ಯ ದೊರೆತರೆ, ಬ್ರಿಟಿಷರ ಕುಮ್ಮಕ್ಕಿನಿಂದ ಹೈದರಾಬಾದ್‌ ಪ್ರಾಂತ್ಯವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ಕಾಶಿಂ ರಜ್ವಿ ಕುಮ್ಮಕ್ಕಿನಿಂದ ನಿರಾಕರಿಸಿದರು.
ಲಡಾಯಿ ಕಟ್ಟೆ ಸ್ಮಾರಕವಾಗಿ ಜೀವಂತಿಕೆ ಇರಲಿ
ಮುಂಬೈ ಹಾಗೂ ಹೈ-ಕ ಮಧ್ಯಭಾಗದಲ್ಲಿ ಲಡಾಯಿ ಪ್ರಾರಂಭವಾದಾಗ ಕೆಲವರು ಯುದ್ಧದಲ್ಲಿ ಮಡಿದಿದ್ದಾರೆ. ಅವರ ಸ್ಮರಣಾರ್ಥ ಲಡಾಯಿ ಸ್ಮಾರಕ ಮಾಡಿ ಅದನ್ನು ಜೀವಂತಿಕೆ ಇಡಬೇಕಾದ ಅವಶ್ಯಕತೆ ತುರ್ತಾಗಿ ಆಕಬೇಕಾಗಿದೆ.
  • < previous
  • 1
  • ...
  • 1130
  • 1131
  • 1132
  • 1133
  • 1134
  • 1135
  • 1136
  • 1137
  • 1138
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved