• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಬಿಜೆಪಿ ಯಾವ ಸಮುದಾಯಕ್ಕೂ ಟಿಕೆಟ್‌ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದವರು ಬಿಜೆಪಿ ಎಂಬುವುದಕ್ಕೆ ಇದೇ ಸಾಕ್ಷಿ. ಎಲ್ಲ ಸಮಾಜವಷ್ಟೇ ಅಲ್ಲ, 6 ಜನ ಮಹಿಳೆಯರಿಗೂ ಟಿಕೆಟ್‌ ನೀಡಿದೆ ಕಾಂಗ್ರೆಸ್‌. ಗ್ಯಾರಂಟಿ ಅಪಹಾಸ್ಯ ಮಾಡಿದ್ದ ಮೋದಿಗೂ ಗ್ಯಾರಂಟಿ ಬೇಕಾಯ್ತು, ನಾಚಿಕೆ ಆಗಲ್ವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಆಯ್ಕೆಯ ಗೊಂದಲ: ಜಾಧವ
ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ, ಚೆನ್ನೈ, ಅಮೇರಿಕಾ ಸೇರಿದಂತೆ ವಿಶ್ವದಲ್ಲೇ ಎಲ್ಲಾ ದೇಶಗಳು ಭಾರತದತ್ತ ತಿರುಗಿ ನೋಡುವಂತೆ ಮಾಡಿದರು. ಕಾಂಗ್ರೆಸ್ ಪಕ್ಷದಲ್ಲೇ ಪ್ರಧಾನಿ ಅಭ್ಯರ್ಥಿ ಯಾರು ಎಂಬುವುದೇ ಇದುವರೆಗೆ ದೇಶದ ಜನರಿಗೆ ತಿಳಿದಿಲ್ಲ.
ಸಂತೇಮರಳ್ಳಿ ಮೋಳೆ ಗ್ರಾಮದಲ್ಲಿ ಮತದಾನ ಬಹಿಷ್ಕರ
ಕೆಂಪನಪುರ ಗ್ರಾಪಂ ವ್ಯಾಪ್ತಿಗೆ ಒಳಪಡುವ ಸಂತೆಮರಹಳ್ಳಿ ಮೋಳೆ ಗ್ರಾಮದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಬೇಸತ್ತು ಹೋಗಿದ್ದು, ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದ ಮುಖ್ಯರಸ್ತೆ ಬಳಿ ಚುನಾವಣಾ ಬಹಿಷ್ಕಾರದ ಫ್ಲೆಕ್ಸ್ ಅಳವಡಿಸಿದ ಗ್ರಾಮಸ್ಥರು ಕೆಲಕಾಲ ಧರಣಿ ನಡೆಸಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಬಡವರ ರಕ್ತ ಹೀರುತ್ತಿದೆ
ಬಿಜೆಪಿ 10 ವರ್ಷಗಳಲ್ಲಿ ಮಾಡಿದ ಸಾಧನೆಗಳು ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ
ಕೆರೆಗಳ ತುಂಬಿಸುವ ಯೋಜನೆ ಕಾಂಗ್ರೆಸ್ ಕೊಡುಗೆ
ಹರಪನಹಳ್ಳಿ ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಭದ್ರ ಕೋಟೆಗಳು, ಈ ಭಾಗದ 57 ಹಾಗೂ 22 ಕೆರೆಗಳಿಗೆ ನೀರು ತುಂಬಿರುವ ಯೋಜನೆಗೆ ಕೈ ಹಾಕಿದ್ದು ಕಾಂಗ್ರೆಸ್ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ದಾವಣಗೆರೆ ಕ್ಷೇತ್ರದಲ್ಲಿ 17,09,244 ಮತದಾರರು: ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ಮನೆಯಲ್ಲಿಯೇ ಮತದಾನ ಪ್ರಕ್ರಿಯೆ ಏಪ್ರಿಲ್ 25 ರಿಂದ 27 ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎಸ್‌ಟಿ ಸಮುದಾಯದ ಭಾವನೆಗಳಿಗೆ ಸ್ಪಂದಿಸುವೆ: ಆನಂದಸ್ವಾಮಿ ಗಡ್ಡದೇವರಮಠ
ಎಸ್‌ಟಿ ಸಮುದಾಯದ ಭಾವನೆಗಳಿಗೆ ಸ್ಪಂದಿಸುವೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಎಸ್‌ಟಿ ಸಮಾಜದ ಸಭೆಯಲ್ಲಿ ಹೇಳಿದ್ದಾರೆ.
ನಟಿ ದಂಪತಿ ಮೇಲೆ ಹಲ್ಲೆ: ನ್ಯಾಯಕ್ಕಾಗಿ ಸಚಿವ ಜೋಶಿಗೆ ಮೊರೆ
ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿ ಟಿವಿ ಕ್ಯಾಮೆರಾ ಪರಿಶೀಲಿಸಿ, ಕೆಲ ವ್ಯಕ್ತಿಗಳನ್ನು ತೋರಿಸಿದ್ದಾರೆ. ಗಲಾಟೆ ಮಾಡಿದವರ ಮುಖಚಹರೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ.
ಮನೆಮನೆಗೆ ತೆರಳಿ ಬಿಜೆಪಿ‌ ಕಾರ್ಯಕರ್ತರಿಂದ ಪ್ರಚಾರ
ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಮಹಾಸಂಪರ್ಕ ಅಭಿಯಾನ ಅಂಗವಾಗಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ 31 ಮತ್ತು 33ನೇ ವಾರ್ಡ್ಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರ ಪರ ಭರ್ಜರಿ ಪ್ರಚಾರ ನಡೆಸಿದರು.
ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ರಸ್ತೆಗೆ ಬೇಲಿ, ಸಂಕಷ್ಟದಲ್ಲಿ ರೈತರು
ಯಾವುದೇ ಜಮೀನುಗಳಿಗೆ ತೆರಳಲು ರಸ್ತೆ ಕಲ್ಪಿಸಲೇ ಬೇಕು ಎಂದು ಆದೇಶವಿದ್ದರೂ ಸಹ ಇಲ್ಲಿಯ ಅಧಿಕಾರಿಗಳು ಜಾಣ ಕಿವುಡರಂತೆ ವರ್ತಿಸುತ್ತಿದ್ದಾರೆ. ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಸಂಬಂಧ ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಕಂದಾಯ ಸಚಿವರು, ಮುಖ್ಯಮಂತ್ರಿಗಳು ಮತ್ತು ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜವಾಗಿಲ್ಲ ಎಂದು ತಂಡಗ ರಂಗಸ್ವಾಮಿ ಕಣ್ಣೀರು ಹಾಕುತ್ತಾರೆ.
  • < previous
  • 1
  • ...
  • 11337
  • 11338
  • 11339
  • 11340
  • 11341
  • 11342
  • 11343
  • 11344
  • 11345
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved