• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಿ ಮೇಲೆ ಅತ್ಯಾಚಾರ ಅಪರಾಧಿಗೆ ಕಠಿಣ ಶಿಕ್ಷೆ
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
ಫೆ.11ರಂದು ಮಣಿಪಾಲ್ ಮ್ಯಾರಥಾನ್, 15 ಸಾವಿರ ಓಟಗಾರರ ನಿರೀಕ್ಷೆ
21.10 ಕಿ.ಮೀ. ಹಾಫ್ ಮ್ಯಾರಥಾನ್ ಗಳಲ್ಲಿ ವಿಜೇತರಿಗೆ 15 ಲಕ್ಷ ರು.ಗೂ ಹೆಚ್ಚು ಮೊತ್ತದ ಬಹುಮಾನ
‘ಆಳ್ವಾಸ್ ಪ್ರಗತಿ 2023’ ಬೃಹತ್ ಉದ್ಯೋಗ ಮೇಳ ಇಂದಿನಿಂದ
‘ಆಳ್ವಾಸ್ ಪ್ರಗತಿ 2023’
ಹುಲಿವೇಷದ ಗುರು ಅಶೋಕ್ ರಾಜ್ ಆಸ್ಪತ್ರೆಗೆ ದಾಖಲು
ಹುಲಿ ವೇಷಧಾರಿ ಅಶೋಕ್ ರಾಜ್
ಗುಂಡಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಮುಳುಗಿ ಸಾವು
ಬೆಳಪು ಗ್ರಾಮದಲ್ಲಿ ಗುಂಡಿಯಲ್ಲಿ ಈಜಲು ತೆರಳಿದ್ದ ಬಾಲಕ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಬಾಲಕನ ಜೊತೆಯಿದ್ದ ಇತರ ಮೂವರು ಬಾಲಕರನ್ನು ರಕ್ಷಿಸಲಾಗಿದೆ.
ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಸಿದ್ದರಾಮಯ್ಯ ಎಚ್ಚರಿಕೆ
ಕಾನೂನು ಬಾಹಿರವಾಗಿ ಯಾವುದೇ ರೀತಿಯ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಆದರೆ ಉಡುಪಿ ಜಿಲ್ಲೆಯ ಜನರಿಗೆ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವೈಭವದ ‘ಮಂಗಳೂರು ದಸರಾ’ 15ರಿಂದ ಆರಂಭ

ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ ಕ್ಷಣಗಣನೆ ಆರಂಭಾಗಿದ್ದು, ಈ ಬಾರಿ ಅ.15ರಿಂದ 25ರವರೆಗೆ ನಡೆಯಲಿದೆ.

ಅತ್ಯುನ್ನತ ವಿಜ್ಞಾನಿಗಳ ಪಟ್ಟಿ: ಕೊಡಗಿನ ಉಪನ್ಯಾಸಕರಿಗೆ ಸ್ಥಾನ
ಯು.ಎಸ್.ಎ.ಯ ಸ್ಟ್ಯಾನ್ ಫೋಡ್ರ್ ವಿ.ವಿ. ಮತ್ತು ಎಲ್ಸ್ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಮಡಿಕೇರಿಯ ಉಪನ್ಯಾಸಕ ಡಾ.ಜೆ.ಜಿ. ಮಂಜುನಾಥ ಸತತ ನಾಲ್ಕನೇ ಬಾರಿ ಸ್ಥಾನ ಪಡೆದಿರುತ್ತಾರೆ.
ಕೊಡವ ಲ್ಯಾಂಡ್ ವಿಚಾರಣೆ : ಕೇಂದ್ರ ಗೃಹ ಇಲಾಖೆಗೆ ದಂಡ ವಿಧಿಸಿದ ಕೋರ್ಟ್
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಮುಖ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯ ಕುರಿತು ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ವಿಳಂಬ ಧೋರಣೆ ತೋರುತ್ತಿರುವ ಕೇಂದ್ರ ಗೃಹ ಇಲಾಖೆಗೆ ರು.5 ಸಾವಿರ ದಂಡ ವಿಧಿಸಿದೆ.
ಕಂದಾಯ ಸಚಿವರನ್ನು ಭೇಟಿಯಾದ ಅರೆಭಾಷೆ ಗೌಡ ನಿಯೋಗ
ಅರೆಭಾಷೆ ಗೌಡ ಸಮಾಜಗಳು ಹಾಗೂ ಸಮುದಾಯದ ಪ್ರಮುಖರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾಗಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು.
  • < previous
  • 1
  • ...
  • 11338
  • 11339
  • 11340
  • 11341
  • 11342
  • 11343
  • 11344
  • 11345
  • 11346
  • ...
  • 11353
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved