• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ತುಷ್ಟೀಕರಣ ರಾಜಕೀಯಕ್ಕಾಗಿ ಮುಸ್ಲಿಂರ ಮೀಸಲಾತಿಗೆ ಬೆಂಬಲ
ಸಚಿವ ಶಿವಾನಂದ ಪಾಟೀಲ ಹೇಳಿಕೆ ಕಾಂಗ್ರೆಸ್ ನ ಮನಸ್ಥಿತಿ ತೋರಿಸುತ್ತದೆ. ಕೊಲೆ ಮಾಡಿದವ ಅಲ್ಪಸಂಖ್ಯಾತನಾಗಿದ್ದಾನೆ. ತುಷ್ಟೀಕರಣ ರಾಜಕಾರಣದ ಚಸ್ಮಾ ಹಾಕಿಕೊಂಡು ಪ್ರಕರಣ ಕಾಂಗ್ರೆಸ್ ನೋಡುತ್ತಿದೆ
ನೀರು ಕುಡಿಯಲು ಬಂದು ಕೆರೆಯಲ್ಲಿ ಸಿಲುಕಿದ ಕಾಡಾನೆಗಳು!
ಶ್ರೀಮಂಗಲ ಎರ್ಮಾಡು ಆರ್ಚ್ ಸಮೀಪದಲ್ಲಿರುವ ಕೊಟ್ರಂಗಡ ಸುಬ್ರಮಣಿ ಎಂಬವರ ಕಾಫಿ ತೋಟದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಬೀಡು ಬಿಟ್ಟಿದ್ದ ಕಾಡಾನೆಗಳ ದಂಡು ಸಾಕಷ್ಟು ದಾಂದಲೆ ನಡೆಸಿದ್ದವು. ಬಳಿಕ ರಾತ್ರಿ ವೇಳೆ ಪಕ್ಕದ ತೋಟದ ಕೆರೆಗೆ ನೀರು ಕುಡಿಯಲು ಇಳಿದು ಕೆರೆಯಿಂದ ಮೇಲೆ ಬರಲಾಗದೆ ಪರದಾಡಿದವು. ಅರಣ್ಯ ಸಿಬ್ಬಂದಿ ಆನೆಗಳನ್ನು ರಕ್ಷಿಸಿದರು.
ಚುನಾವಣಾ ವಸ್ತುವಾಗಿ ನೇಹಾ ಘಟನೆ ಬಳಕೆ ಸರಿಯಲ್ಲ: ನಂಜಪ್ಪ
ನೇಹಾ ಹಿರೇಮಠ್‌ ಹತ್ಯೆಗೈದಿರುವುದು ಅಕ್ಷಮ್ಯ ಅಪರಾಧ ಈ ಘಟನೆಯನ್ನು ವೀರಶೈವ ಲಿಂಗಾಯಿತ ಮಹಾಸಭಾ ತಾಲೂಕು ಘಟಕ ತೀವ್ರವಾಗಿ ಖಂಡಿಸುತ್ತದೆ. ರಾಜ್ಯ ಸರ್ಕಾರ ಕೂಡ ಸಿಐಡಿ ತನಿಖೆಗೆ ಆದೇಶ ನೀಡಿದ್ದರೂ ನೇಹಾ ಘಟನೆಯನ್ನು ಚುನಾವಣಾ ವಸ್ತುವಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಹೇಳಿದರು.
ಡಾ.ರಾಜ್ ನಟಿಸಿದ ಪಾತ್ರಗಳು ಇಂದಿಗೂ ಜೀವಂತ
ನಾಡು ನುಡಿ ಬಗ್ಗೆ ಅತ್ಯಂತ ಹೆಚ್ಚು ಅಭಿಮಾನ ಹೊಂದಿದ್ದ ರಾಜ್ ಕುಮಾರ್ ಅವರು ಗೋಕಾಕ್ ಚಳವಳಿ ನಡೆದ ಸಂದರ್ಭದಲ್ಲಿ ಚಳವಳಿಯ ನೇತೃತ್ವವನ್ನು ವಹಿಸಿದ್ದರು. ಕನ್ನಡ ಭಾಷೆ ಹಾಗೂ ಚಿತ್ರರಂಗಕ್ಕೆ ಇವರ ಸೇವೆ ಅಪಾರ
ಭಾರತ ಈಗ ಭಯೋತ್ಪಾದನೆ ಮುಕ್ತ ರಾಷ್ಟ್ರ
ರಾಜ್ಯದ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣದ ರಾಜಕಾರಣಕ್ಕಾಗಿ ಮಾನವೀಯತೆ ಮರೆತಿದೆ
ಬಾನಂಗಳಲ್ಲಿ ಮತದಾನ ಅಭಿಯಾನ: ಹೀಲಿಯಂ ಬಲೂನ್ ಹಾರಿಸಿದ ಡಿಸಿ
ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಮೂಲಕ ಗುಣಾತ್ಮಕ ಪ್ರತಿನಿಧಿ ಆಯ್ಕೆ ಆಗಬೇಕೆಂದು ಸ್ವೀಪ್ ಸಮಿತಿ ನಿರಂತರ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಬಾನಂಗಳಲ್ಲಿ ಮತದಾನ ಜಾಗೃತಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಬಲೂನ್ ಹಾರಿಸಿದರು.
ಸಮರ್ಪಕ ಕುಡಿವ ನೀರು ಸರಬರಾಜಿಗೆ ಆಗ್ರಹ
ಜೆಜೆಎಂನಡಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಸಮೀಪದ ಕೊಡತಗೇರಿ ಗ್ರಾಮದ ನಿವಾಸಿಗಳು ಬಿಳೇಕಲ್ಲ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿದರು.
ವಿದ್ಯಾರ್ಥಿನಿಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ
ವಿದ್ಯಾರ್ಥಿನಿಯರ ಸುರಕ್ಷತೆಗೆ ಕಾಲೇಜು ಮತ್ತು ಕೆ.ಎಲ್.ಇ ಆಡಳಿತ ಮಂಡಳಿಯ ವತಿಯಿಂದ ಕಾಲೇಜಿನ ಆವರಣ ಮತ್ತು ಗ್ರಂಥಾಲಯ, ಎಲ್ಲ ಪ್ರಯೋಗಾಲಯ ಮತ್ತು ಎಲ್ಲ ತರಗತಿಗಳಲ್ಲಿ ಸಿಸಿ ಕ್ಯಾಮೆರಾ.
'ಹಾಸನದಲ್ಲಿ ಬಿಜೆಪಿ, ಮಂಡ್ಯದಲ್ಲಿ ಸುಮಲತಾರಿಂದ ಸಿಗುತ್ತಿಲ್ಲ ಸಹಕಾರ"
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆಲ ವ್ಯಕ್ತಿಗಳು ಹಾಸನದಲ್ಲಿ ಮತ್ತು ಮಂಡ್ಯದಲ್ಲಿ ಸುಮಲತಾ ಜೆಡಿಎಸ್‌ಗೆ ಸಹಕಾರ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಸಂಯುಕ್ತಾಗೆ ಇಳಕಲ್ಲದಿಂದಲೇ 10 ಸಾವಿರ ಲೀಡ್‌
ಕನ್ನಡಪ್ರಭ ವಾರ್ತೆ ಇಳಕಲ್ಲ: ಚುನಾವಣೆಯಲ್ಲಿ ಇಳಕಲ್ಲ ನಗರ ಒಂದರಿಂದಲೇ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲಗೆ ಹತ್ತು ಸಾವಿರ ಮತಗಳ ಲೀಡ್‌ ಕೊಡುತ್ತೇವೆ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 11338
  • 11339
  • 11340
  • 11341
  • 11342
  • 11343
  • 11344
  • 11345
  • 11346
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved