• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾ, ರಾಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಮತ್ತು ಯಾದಗಿರಿಯ ದಲಿತ ಯುವಕ ರಾಕೇಶ್ ಹತ್ಯೆ ಖಂಡಿಸಿ ಹುಣಸಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸತ್ಯಾಸತ್ಯತೆ ಅರಿತುಕೊಂಡು ಮಾತನಾಡಬೇಕು
ನೇಹಾ ಹಿರೇಮಠ ಕೊಲೆ ವೈಯಕ್ತಿಕ ಎಂದು ಸಿಎಂ ಹೇಳಿದ್ದಾರೆ. ನೇಹಾ ಕೊಲೆಗಾರ ಫಯಾಜ್ ಮಧ್ಯೆ ಲವ್ ಅಫೇರ್ ಇತ್ತು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಹೇಳಿಕೆ ನೀಡುವ ಮುನ್ನಾ ಸತ್ಯಾಸತ್ಯತೆ ಬಗ್ಗೆ ಅರಿವು ಇಟ್ಟುಕೊಂಡು ಮಾತನಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಮೋದಿ ಹೆಸರೇಳಿ ಮತ ಕೇಳೋದು ಗಂಡಸ್ತನವಲ್ಲ
ಗಂಡಸರಿದ್ದರೆ ಅಭಿವೃದ್ಧಿ ಕೆಲಸ ತೋರಿಸಿ ಮತ ಕೇಳಿ, ಕೇವಲ ಮೋದಿ ಅವರನ್ನು ಮುಂದಿಟ್ಟುಕೊಂಡು ಮತ ಕೇಳಿದರೆ ಅದು ಗಂಡಸ್ತನ ಅಲ್ಲ. ಬಿಜೆಪಿಯಲ್ಲಿ ಅಭಿವೃದ್ಧಿಕ್ಕಿಂತ ಮೋದಿ ನೋಡಿ ಮತ ಹಾಕ್ರಿ ಎಂಬ ಸಂಸ್ಕಾರ ಬೆಳೆದು ಬಂದಿದೆ ಎಂದು ಸಚಿವ ಶಿವಾನಂದ ಪಾಟೀಲ ಬಿಜೆಪಿ ವಿರುದ್ಧ ಹರಿಹಾಯ್ದರು.
ಎಸ್‌ಆರ್‌ಎಸ್ ಶಾಲೆ ಪ್ರಾಂಶುಪಾಲ ವಿಜಯ್‌ಗೆ ಅತ್ಯುತ್ತಮ ಶಿಕ್ಷಣಕಾರ ಪ್ರಶಸ್ತಿ
ಶೈಕ್ಷಣಿಕ ಕ್ಷೇತ್ರದಲ್ಲಿ ಚಳ್ಳಕೆರೆ ತಾಲೂಕು ರಾಜ್ಯಮಟ್ಟದಲ್ಲಿ ಖ್ಯಾತಿಯಾದ ಕಾಲವಿತ್ತು, ಆದರೆ, ಈಗ ಗುಣಮಟ್ಟದ ಶಿಕ್ಷಣದಿಂದ ವಿದೇಶದ ಶಿಕ್ಷಣ ಸಂಸ್ಥೆಗಳು ಸಹ ಈ ಭಾಗದ ಶಿಕ್ಷಕರು ಹಾಗೂ ಅವರ ಸೇವೆಯ ಗುರುತಿಸಿ ಗೌರವಿಸುವ ಮೂಲಕ ಚಳ್ಳಕೆರೆ ಶಿಕ್ಷಣದ ಖ್ಯಾತಿ ಅಂತರಾಷ್ಟ್ರೀಯ ಮಟ್ಟದತ್ತ ಸಾಗಿದೆ.
ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸಿ; ದಲಿತ ಸಂಘಟನೆಗಳ ಮುಖಂಡರ ಕರೆ
ಮೋದಿ ಸರಕಾರದ ೧೦ ವರ್ಷಗಳ ಆಡಳಿತದಲ್ಲಿ ದಲಿತರ ಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಗೆ ದಲಿತರು,ಅಲ್ಪಸಂಖ್ಯಾತರು,ಹಿಂದುಳಿದ ವರ್ಗದವರೆಂದರೆ ದ್ವೇಷ. ಈಗಾಗಲೇ ಧರ್ಮಾಧಾರಿತ ಎಂಬ ನೆಪ ಮಾಡಿ ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಶೇ 4 ಮೀಸಲಾತಿಯನ್ನು ರದ್ದು ಪಡಿಸಿದೆ.
ಲೋಕಸಭಾ ಅಭ್ಯರ್ಥಿಗಳ ಬಹಿರಂಗ ಪ್ರಚಾರಕ್ಕೆ ತೆರೆ
ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಅವರು ನಗರದ ಕಾರೇಮನೆ ಗೇಟ್‌ನಿಂದ ಪ್ರಚಾರ ರ್‍ಯಾಲಿ ಆರಂಭಿಸಿ ಜೆ.ಸಿ.ವೃತ್ತದ ಮೂಲಕ ನೂರಡಿ ರಸ್ತೆ ತಲುಪಿ ಹೊಸಹಳ್ಳಿ ವೃತ್ತದಲ್ಲಿ ರ್‍ಯಾಲಿಯನ್ನು ಅಂತ್ಯಗೊಳಿಸಿದರು. ಅದೇ ರೀತಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ವಿಶ್ವವಿದ್ಯಾಲಯದ ಆವರಣದಿಂದ ರ್‍ಯಾಲಿ ಆರಂಭಿಸಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಅಂತ್ಯಗೊಳಿಸಿದರು.
ಪ್ರಜ್ವಲ್‌ ರೇವಣ್ಣ ಪರ ನುಗ್ಗೇಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಮತಯಾಚನೆ
ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪರ ನುಗ್ಗೇಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿಯ 5ನೇ ವಾರ್ಡ್‌ನ ಜಿಎನ್ ಕೊಪ್ಪಲು ಗ್ರಾಮದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಕನಕಪುರ ಮಣ್ಣಲ್ಲೇ ನಮ್ಮ ಬದುಕು, ಅಂತ್ಯ ಸಂಸ್ಕಾರ
ಕನಕಪುರ: ಐದು ವರ್ಷಕ್ಕೊಮ್ಮೆ ದೇವೇಗೌಡ ಮತ್ತು ಕುಮಾರಸ್ವಾಮಿಯವರು ಕನಕಪುರದಲ್ಲಿ ಪ್ರವಾಸ ಮಾಡಿ ಹೋಗ್ತಾರೆ. ಅವರು ಎಷ್ಟು ಸಾರಿ ಬೇಕಾದರು ಬಂದು ಹೋಗಲಿ ನನ್ನದೇನು ಅಭ್ಯಂತರವಿಲ್ಲ. ನಾವು ಮಾತ್ರ ಅವರಂತಲ್ಲ. ಈ ತಾಲೂಕಿನ ಜನರ ಮಕ್ಕಳಾಗಿರುವ ನಮ್ಮ ಬದುಕು, ಜೀವನ, ಪಲ್ಲಕ್ಕಿ, ಕೊನೆಗೆ ಹೆಣ ಎಲ್ಲವೂ ಇದೇ ಮಣ್ಣಿನಲ್ಲಿ ಅಡಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸಂವಿಧಾನ ವಿರೋಧ ಸರ್ಕಾರ ಕಿತ್ತೊಗೆಯಿರಿ: ರಾಘವೇಂದ್ರ ಹಿಟ್ನಾಳ
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಸಂವಿಧಾನ ವಿರೋಧಿಯಾಗಿದೆ. ಹೀಗಾಗಿ, ಇದನ್ನು ಮೊದಲು ಕಿತ್ತೊಗೆಯಬೇಕಾಗಿದೆ.
ಜೈನಾಪುರ ಗ್ರಾಮದ ಹಲವರು ಕಾಂಗ್ರೆಸ್‌ಗೆ ಸೇರ್ಪಡೆ
ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಅಭಿವೃದ್ಧಿಯನ್ನು ಮೆಚ್ಚಿ ಜೈನಾಪುರ ಗ್ರಾಮದ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದು, ಸಂತಸ ತಂದಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 11342
  • 11343
  • 11344
  • 11345
  • 11346
  • 11347
  • 11348
  • 11349
  • 11350
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved