• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
'2 ತಿಂಗಳ ಹಿಂದೆ ಮೋದಿ ಟೀಕಿಸುತ್ತಿದ್ದವರು ಮತ್ತೀಗ ಬಿಜೆಪಿಯಲ್ಲಿ'
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಹಳೇಬೀಡಲ್ಲಿ ವೀರಶೈವ ಲಿಂಗಾಯತ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಭೆ
ಗ್ರಾನೈಟ್ ರಾಜಶೇಖರ್ ನೇತೃತ್ವದಲ್ಲಿ ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಅಸಂಖ್ಯಾತ ಕೈ ಕಾರ್ಯಕರ್ತರು ಹಾಜರಿದ್ದು, ಸಮಾವೇಶವನ್ನು ಅದ್ಧೂರಿಯಾಗಿ ನಡೆಸಲಾಯಿತು.
ನುಡಿದಂತೆ ನಡೆದಾಗ ಮಾತಿಗೆ ಅರ್ಥ ಬರುತ್ತದೆ: ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ
ಅಕ್ಕಮಹಾದೇವಿ ಎಂದೆಂದಿಗೂ ಆದರ್ಶವಾಗಿದ್ದಾರೆ. ಅವರು ಸ್ವಾತಂತ್ರ್ಯದ ದ್ಯೋತಕ. ಅಕ್ಕಮಹಾದೇವಿ ಮನುಷ್ಯ ಶ್ರೇಷ್ಠರಾಗಿದ್ದಾರೆ. ಅವರ ಆದರ್ಶಗಳನ್ನು ನಾವು ಬೆಳೆಸಿಕೊಳ್ಳಬೇಕು.
ಕಳಪೆ ಆಹಾರ ಮಾರಿದರೆ ಕಠಿಣ ಕ್ರಮ: ಡಾ. ರಾಜಶೇಖರ
ಲ್ಯಾಬೋರೇಟರಿ ವರದಿಯಲ್ಲಿ ಆಹಾರೋತ್ಪನ್ನಗಳ ಬಗ್ಗೆ ದೋಷ ಸಿದ್ಧಪಟ್ಟಲ್ಲಿ ನಿಯಮಾವಳಿಯಂತೆ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಡ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ನಿಂದ ಭರ್ಜರಿ ರೋಡ್‌ ಶೋ
ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಪರವಾಗಿ ಸಚಿವ ಎನ್‌.ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಸಕ ಪಿ.ರವಿಕುಮಾರ್‌, ಸ್ಥಳೀಯ ಮುಖಂಡರು, ಕಾರ್ಯಕರ್ತರು ಬೈಕ್‌ ರ್‍ಯಾಲಿಯೊಂದಿಗೆ ವಿವಿಧ ರಸ್ತೆಗಳಲ್ಲಿ ಪ್ರಚಾರ ನಡೆಸಿದರೆ, ಸಂಜೆ 3.30ರ ಸಮಯಕ್ಕೆ ಆರಂಭವಾದ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ರೋಡ್‌ ಶೋಗೆ ಜನಸಸಾಗರವೇ ಹರಿದುಬಂದಿತ್ತು.
ಸುಳ್ಳು ಹೇಳೋರನ್ನು ನಂಬಬೇಡಿ: ಸಚುವ ಸಿಆರ್‌ಎಸ್‌ ಮನವಿ
ಹಾಸನದ ಜನರು ಉತ್ತಮ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಮಾಜಿ ಸಚಿವ ಪುಟ್ಟಸ್ವಾಮಿಗೌಡರ ಕುಟುಂಬದ ಕುಡಿಯನ್ನು ರಾಜಕೀಯವಾಗಿ ಬೆಳೆಸಲು ತೀರ್ಮಾನಿಸಿದ್ದಾರೆ. ಅದೇ ರೀತಿ ಜಿಲ್ಲೆಯ ಜನರು ಸ್ವಾಭಿಮಾನಿದ ಸಂಕೇತವಾಗಿರುವ ಸ್ಥಳೀಯ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಗೆಲ್ಲಿಸಬೇಕು.
ಮೂಲ ಸೌಲಭ್ಯಗಳಿಂದ ವಂಚಿತ: ಮತದಾನ ಬಹಿಷ್ಕರಿಸುವುದಾಗಿ ನಿವಾಸಿಗಳ ಎಚ್ಚರಿಕೆ
ಕೆ.ಆರ್.ಪೇಟೆ ಪಟ್ಟಣದ ನಾಗರೀಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ನಿವಾಸಿಗಳು 1992ರಿಂದಲೂ ಸದರಿ ರಸ್ತೆ ಮತ್ತು ಚರಂಡಿಯ ಅಭಿವೃದ್ಧಿಗಾಗಿ ಮನವಿ ಮಾಡುತ್ತಿದ್ದರೂ ಪುರಸಭೆ ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಪಟ್ಟಣ ವ್ಯಾಪ್ತಿ ಇತರೆ ರಸ್ತೆಗಳ ಅಭಿವೃದ್ಧಿಯಾಗುತ್ತಿದ್ದರೂ ಪುರಸಭೆ ಉದ್ದೇಶ ಪೂರ್ವಕವಾಗಿ ಸದರಿ ರಸ್ತೆಯನ್ನು ಅಭಿವೃದ್ಧಿ ಪಡಿಸುತ್ತಿಲ್ಲ. ಎಷ್ಟೇ ಮನವಿ ಮಾಡಿದರೂ ಪುರಸಭೆ ಈ ಬಗ್ಗೆ ಯಾವುದೇ ಕ್ರಮ ವಹಿಸುತ್ತಿಲ್ಲ.
ನೇಹಾ ಹಿರೇಮಠ್ ಹತ್ಯೆಯ ಅಪರಾಧಿಯನ್ನು ಗಲ್ಲಿಗೇರಿಸಿ: ಸಂಧ್ಯಾ ರಮೇಶ್
ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ನಗರಾಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಮತ್ತು ಪ್ರತಿಭಟನಾ ಸಭೆ ನಡೆಯಿತು.
ಭೂ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್‌ ನಿಲ್ಲಿಸಿ
ಈ ವರ್ಷದ ವಿಶ್ವ ಭೂ ದಿನಾಚರಣೆಯ ಧ್ಯೇಯ ವಾಕ್ಯ ಪ್ಲಾಸ್ಟಿಕ್ ಮುಕ್ತ ಭೂಮಂಡಲಕ್ಕಾಗಿ ಪೈಪೋಟಿ ಎಂಬುದಾಗಿದ್ದು, ಅಂತರ್ಜಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ಮಾಡಬಾರದು, ಅಂಗಡಿಗೆ ಹೋಗುವಾಗ ಕಡ್ಡಾಯವಾಗಿ ಬಟ್ಟೆಯ ಕೈಚೀಲ ಬಳಸಿ
ಇಂದು-ನಾಳೆ ಹಿರಿಯ, ವಿಕಲಚೇತನರ ಮತದಾನ
ಮತಗಟ್ಟೆಯಲ್ಲಿ ಮತದಾನ ಮಾಡುವಾಗ ಅನುಸರಿಸುವ ನಿಯಮಗಳನ್ನು ತಪ್ಪದೇ ಮನೆಯಿಂದ ಮತದಾನವಾಗುವಲ್ಲಿ ಅನುಸರಿಸಬೇಕು. ಮತದಾನ ಚಲಾವಣೆಯಲ್ಲಿ ಗೌಪ್ಯತೆ ಕಾಪಾಡಬೇಕು.
  • < previous
  • 1
  • ...
  • 11343
  • 11344
  • 11345
  • 11346
  • 11347
  • 11348
  • 11349
  • 11350
  • 11351
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved