• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಣೆಯಿಂದ ಮುಕ್ತರಾಗಿ ಅಭಿವೃದ್ಧಿಯತ್ತ ಸಾಗೋಣ
ಔದ್ಯೋಗಿಕ ಮತ್ತು ಶೈಕ್ಷಣಿಕವಾಗಿ ೩೭೧-ಜೆಯನ್ನು ಸಮಪರ್ಕವಾಗಿ ಬಳಸಿಕೊಳ್ಳುವ ಮೂಲಕ ಈ ಭಾಗದ ಜನರು ಸರ್ಕಾರದ ಸೌಲಭ್ಯ ಬಳಸಿಕೊಂಡು ಸಮಗ್ರ ಅಭಿವೃದ್ಧಿಗೆ ಪಣ ತೊಡಬೇಕು.
ಮತಾಂತರಗೊಂಡವರಿಗಿಲ್ಲ ಮೂಲ ಜಾತಿಯ ಸೌಲಭ್ಯ: ಸಚಿವ ಶಿವರಾಜ ತಂಗಡಗಿ
ಜಾತಿಗಳ ಮುಂದೆ ಕ್ರಿಶ್ಚಿಯನ್ ಧರ್ಮ ಸೇರಿಸಿರುವುದು ಆಯೋಗ ಚರ್ಚಿಸಿ ತೆಗೆದುಕೊಂಡಿರುವ ನಿರ್ಧಾರವಾಗಿದೆ. ಇದಕ್ಕೆ ಬೇಡಿಕೆ ಬಂದಿರುವುದರಿಂದ ಹಾಗೆ ಮಾಡಲಾಗಿದೆಯೇ ಹೊರತು ಸರ್ಕಾರದಿಂದಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ನಾನು ಧರ್ಮದ ಹೆಸರು ಬರೆಸಲ್ಲ: ರಾಯರಡ್ಡಿ
ಸಮೀಕ್ಷೆಯಲ್ಲಿ ಯಾರು ಏನೇ ಬರೆಸಿದರೂ ಅದು ಸಿಗುವುದಿಲ್ಲ. ಅದನ್ನು ನಂತರ ಪರಿಶೀಲಿಸಿಯೇ ಕೊಡುತ್ತಾರೆ. ಈ ಸಮೀಕ್ಷೆ ಮಾಡುತ್ತಿರುವುದು ಕೇವಲ ಮಾಹಿತಿಗಾಗಿ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಜಾತಿ ಗಣತಿ: ಧರ್ಮ- ಹಿಂದೂ, ಜಾತಿ; ಉಪಜಾತಿ- ಲಿಂಗಾಯತ ಪಂಚಮಸಾಲಿ ಬರೆಸಿ
ಸೆ. 22ರಿಂದ ಅಕ್ಟೋಬರ್‌ 7ರ ವರೆಗೆ ರಾಜ್ಯ ಸರ್ಕಾರ ನಡೆಸಲಿರುವ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಪಂಚಮಸಾಲಿಗಳು ಏನು ಬರೆಯಿಸಬೇಕು ಎಂಬುದನ್ನು ಚರ್ಚಿಸಲು ಸಭೆ ಕರೆಯಲಾಗಿತ್ತು.
ಸ್ವಚ್ಛತಾ ಹಿ ಸೇವಾ, ಸ್ವಸ್ಥ ನಾರಿಶಕ್ತಿ ಅಭಿಯಾನಕ್ಕೆ ಚಾಲನೆ
ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಂಡರೆ ಶುದ್ಧ ವಾತಾವರಣ, ಸುಂದರ ಸಮಾಜ ನಿರ್ಮಾಣ ಸಾಧ್ಯ.
ಆಧುನಿಕ ತಂತ್ರಜ್ಞಾನ ಬಳಸಿ ಅನರ್ಹರ ಪಡಿತರ ಕಾರ್ಡ್‌ ರದ್ದುಪಡಿಸಲಿ: ಜೋಶಿ
ರಾಜ್ಯದಲ್ಲಿ 8 ಲಕ್ಷ ಪಡಿತರ ಕಾರ್ಡ್ ರದ್ದು ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹರು ಪಡಿತರ ಕಾರ್ಡ್ ಹೊಂದಿರೋರು ಬಹಳಷ್ಟು ಕಡೆ ಇದ್ದಾರೆ. ಸಾಕಷ್ಟು ಆಧುನಿಕ ತಂತ್ರಜ್ಞಾನ ಇದೆ. ಅದನ್ನು ಬಳಸಿ ಅನರ್ಹರ ಕಾರ್ಡ್‌ಗಳನ್ನು ರದ್ದುಪಡಿಸಬೇಕು.
ದೇಶದಲ್ಲೇ ಮೊದಲ ಕ್ಷಯಮುಕ್ತ ಜಿಲ್ಲೆಯಾಗಿಸಲು ಪಣತೊಡೋಣ: ಸಚಿವ ಜೋಶಿ
ಒಬ್ಬ ಮಹಿಳೆ ಆರೋಗ್ಯವಾಗಿದ್ದರೆ ಇಡೀ ಕುಟುಂಬ ಆರೋಗ್ಯವಾಗಿರುವುದು. ಸ್ವಾಸ್ಥ್ಯ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಕ್ತದೊತ್ತಡ, ಡಯಾಬಿಟಿಸ್, ಬಾಯಿಯ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಾಶಯ ಕ್ಯಾನ್ಸರ್, ರಕ್ತಹೀನತೆ ಸೇರಿದಂತೆ ಹಲವಾರು ರೋಗಗಳ ತಪಾಸಣೆ ಮಾಡಲಾಗುತ್ತದೆ.
ಹಿರಿಯ ನಾಗರಿಕರು ದೇವರ ಸ್ವರೂಪಿ
ಇನ್ನೊಂದು ಕಡೆ ಹಿರಿತನದಲ್ಲಿ ಎದುರಿಸುತ್ತಿರುವ ಕಷ್ಟ ನೋಡಿ ದುಃಖವಾಗುತ್ತಿದೆ. ಹುಟ್ಟು ಆಕಸ್ಮಿಕ, ಸಾವು ಕೂಡ ಆಕಸ್ಮಿಕವಾಗಿದೆ
ಕುರುಬ, ಉಪ್ಪಾರ ಸಮಾಜವನ್ನು ಎಸ್ಟಿಯಲ್ಲಿ ಸೇರ್ಪಡೆಗೆ ವಿರೋಧ
ಕುರುಬ ಹಾಗೂ ಉಪ್ಪಾರ ಸಮಾಜವನ್ನು ಎಸ್ಟಿಯಲ್ಲಿ ಸೇರ್ಪಡೆ ಮಾಡುವ ಹುನ್ನಾರವನ್ನು ಕೈ ಬಿಡಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ.
ಸಮಾಜ ಒಡೆಯುವುದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಏಕತಾ ಸಮಾವೇಶ: ಬೊಮ್ಮಾಯಿ
ಸಮಾಜದಲ್ಲಿ ಒಡೆಯುವ ರಣತಂತ್ರ ಸರ್ಕಾರ ಮಾಡುತ್ತಿದೆ
  • < previous
  • 1
  • ...
  • 1131
  • 1132
  • 1133
  • 1134
  • 1135
  • 1136
  • 1137
  • 1138
  • 1139
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved