• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಶ್ವತ ಆಧ್ಯಾತ್ಮಿಕ ವಿದ್ಯೆಯಿಂದ ಭಗವಂತನ ಅನುಗ್ರಹ ಸಿದ್ಧಿ: ಪುತ್ತಿಗೆ ಶ್ರೀ
ಶಿಬಿರದಲ್ಲಿ ಭಾಗವಹಿಸಿದ್ದ ನೂರಕ್ಕೂ ಅಧಿಕ ಶಿಬಿರಾರ್ಥಿಗಳಿಗೆ ಪಿ.ಎಸ್. ಆಚಾರ್ಯರಿಂದ ಪ್ರಾಯೋಜಿತ ಕೋಟಿ ಗೀತಾ ಲೇಖನ ದೀಕ್ಷೆ ನೀಡಿದರು.
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆ ಯಜಮಾನಿಗೆ ವಾರ್ಷಿಕ ₹1ಲಕ್ಷ
ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಹೇಳಿದರು‌.
ಚುನಾವಣಾ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ
ಬಿರು ಬಿಸಿಲಿನ ಮಧ್ಯೆಯೂ ಲೋಕಸಭಾ ಚುನಾವಣೆಯ ಪ್ರಚಾರ ಕ್ಷೇತ್ರದಲ್ಲಿ ಜೋರಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿಗಳು ಆಯೋಗದ ನಿಯಮಗಳ ಅನ್ವಯ ಚಿಹ್ನೆಗಳನ್ನು ಸಹ ಹಂಚಿಕೆ ಮಾಡಿದ್ದಾರೆ.
ಕಲ್ಯಾಣಪುರ ಕಾಲೇಜಿನಲ್ಲಿ ಅಣಕು ಉದ್ಯೋಗ ಸಂದರ್ಶನ
ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ನೇಮಕಾತಿ ಮತ್ತು ವೃತ್ತಿ ಮಾರ್ಗದರ್ಶನದಲ್ಲಿ ಅನುಭವಿ ವೃತ್ತಿಪರರಾಗಿರುವ ಚಂದನ್ ಆಗಮಿಸಿ ಮಾಹಿತಿ ಹಂಚಿಕೊಂಡರು. ಕಾಲೇಜಿನ ಅಂತಿಮ ವರ್ಷದ 120 ಬಿಕಾಂ ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ನುಡಿದಂತೆ ನಡೆದ ಕಾಂಗ್ರೆಸ್‍ಗೆ ಆಶೀರ್ವದಿಸಿ: ಸಚಿವ ಬಿ.ನಾಗೇಂದ್ರ
ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿಗಳನ್ನು ಮೆಚ್ಚಿಕೊಂಡಿರುವ ರಾಜ್ಯದ ಜನತೆ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಆಶೀರ್ವಾದ ಮಾಡಲಿದೆ.
ಬುದ್ಧಿಜೀವಿಗಳು ಕಾಂಗ್ರೆಸ್‌ನ ಭಟ್ಟಂಗಿಗಳು: ಎಚ್.ಆರ್.ಅರವಿಂದ್
ಬಿಜೆಪಿ ಮತ್ತು ಹಿಂದೂ ಧರ್ಮವನ್ನು ಟೀಕಿಸುವುದೇ ಅವರ ಮುಖ್ಯ ಗುರಿ. ಜನರು, ರೈತ ಪರವಾದ ಕಾಳಜಿ, ಅಭಿವೃದ್ಧಿಯ ಯಾವೊಂದು ಚಿಂತನೆಗಳೂ ಅವರಲ್ಲಿ ಇಲ್ಲ. ಸಂವಿಧಾನದ ಬಗ್ಗೆ ಉದ್ದುದ್ದ ಭಾಷಣ ಮಾಡುವ ಬುದ್ದಿಜೀವಿಗಳು ಅಂಬೇಡ್ಕರ್‌ ಅವರನ್ನು ಸೋಲಿಸಿದ, ಅವರ ಅಂತ್ಯಕ್ರಿಯೆ, ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡದ ಕಾಂಗ್ರೆಸ್‌ ಪರ ವಕಾಲತ್ತು ವಹಿಸುತ್ತಿದ್ದಾರೆ. ಇವರಿಗೆ ಸ್ವಲ್ಪವೂ ನಾಚಿಕೆಯೂ ಇಲ್ಲ, ನೈತಿಕತೆಯೂ ಇಲ್ಲ.
ಸಾಂಸ್ಕೃತಿಕ ಕಲೆಗಳಿಂದ ಮನಸ್ಸು ಕಟ್ಟುವ ಕೆಲಸ: ಅಗರಿ ರಾಘವೇಂದ್ರ ರಾವ್
‘ಶ್ರೀರಾಮಾಭಿವಂದನ’ ನೃತ್ಯ ಕಾರ್ಯಕ್ರಮ ಹಾಗೂ ‘ಮಾಯಾ ‌ವಿಲಾಸ’ ನೃತ್ಯ ರೂಪಕ‌ ಸಂಸ್ಥೆಯ ನಿರ್ದೇಶಕಿ ಗುರು ವಿ. ಸುಮಂಗಲಾ ರತ್ನಾಕರ್ ರಾವ್ ಅವರ ನಿರ್ದೇಶನದಲ್ಲಿ ನಾಟ್ಯಾರಾಧನಾದ ವಿದ್ಯಾರ್ಥಿಗಳಿಂದ ನಡೆಯಿತು
ಪುಟ...2ಕ್ಕೆ ಟಾಪ್ಯಲ್ಲಮ್ಮದೇವಿ ಜಾತ್ರೆ ಅದ್ಧೂರಿ ಸಂಪನ್ನ
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ):ಪ್ರತಿ ವರ್ಷ ದವಣದ ಹುಣ್ಣಿಮೆ ದಿನ ಜರುಗುವ ಪಟ್ಟಣದ ಆರಾಧ್ಯ ದೇವತೆ ಯಲ್ಲಮ್ಮ ದೇವಿ ಜಾತ್ರೆ ಹಾಗೂ ನಾಗೇಂದ್ರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಮಂಗಳವಾರ ಅದ್ಧೂರಿಯಾಗಿ ನಡೆಯಿತು.ಜಾತ್ರೆ ಅಂಗವಾಗಿ ದೇವಸ್ಥಾನದ ಆವರಣದಲ್ಲಿ ಸಿ
ಸಹಿ ಸಂಗ್ರಹದ ಮೂಲಕ ಮತದಾನ ಜಾಗೃತಿ
ಪ್ರಜ್ಞಾವಂತರ ಮತದಾನದ ಪ್ರಮಾಣ ಕಡಿಮೆಯಾದರೆ ದೇಶಕ್ಕೆ ಗಂಡಾಂತರ ತಪ್ಪಿದಲ್ಲ. ಆದಕಾರಣ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಚುನಾವಣಾ ಸಹಾಯಕ ಅಧಿಕಾರಿ ಶ್ವೇತಾ ಮೋಹನ ಬೇಡಿಕರ ಹೇಳಿದರು.
ಗ್ಯಾರಂಟಿ ಹಣದಿಂದ ಅಡವಿಟ್ಟ ತಾಳಿ ಬಿಡಿಸಿದ್ದಾರೆ: ಪುಷ್ಪಾ ಅಮರನಾಥ್‌
ಪ್ರಧಾನಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಪುಷ್ಪ ಅಮರನಾಥ್, ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಪತ್ನಿಯ ತಾಳಿಯ ಬಗ್ಗೆ ಯೋಚಿಸಿದ್ದಾರಾ? ಕೂಲಿ ಕಾರ್ಮಿಕರ ಪತ್ನಿಯ ತಾಳಿಯ ವಿಚಾರವನ್ನು ಗಂಭೀರವಾಗಿ ಯೋಚಿಸಿ. ಗ್ಯಾರಂಟಿ ಹಣದಿಂದ ಅಡವಿಟ್ಟ ತಾಳಿ ಬಿಡಿಸಿಕೊಂಡಿದ್ದೇವೆ ಎಂದು ತಾಳಿಗೆ ಭದ್ರತೆ ಸಿಕ್ಕಿದ್ದರೆ ಅದು ಗ್ಯಾರಂಟಿಯಿಂದ ಎಂದು ಹೇಳಿದರು.
  • < previous
  • 1
  • ...
  • 11346
  • 11347
  • 11348
  • 11349
  • 11350
  • 11351
  • 11352
  • 11353
  • 11354
  • ...
  • 14602
  • next >
Top Stories
ರಜನಿಕಾಂತ್‌ ಜೈಲರ್‌ 2 ಚಿತ್ರದಲ್ಲಿ ಮೇಘನಾ ರಾಜ್‌
ಐಪಿಎಲ್‌ ಕೂಡಾ ಬೆಂಗ್ಳೂರಿನ ಚಿನ್ನಸ್ವಾಮಿಯಿಂದ ಎತ್ತಂಗಡಿ ?
ಗ್ರಾಮೀಣ ಜನರಿಗೆ 6 ನೇ ಗ್ಯಾರಂಟಿ ‘ಗೃಹ ಆರೋಗ್ಯ’
ಬಿಹಾರ ಚುನಾವಣೆ ಮುನ್ನ ಬ್ಲಾಸ್ಟ್‌ ಏಕೆ? : ಜಮೀರ್‌
ಕುರುಬರಿಗೆ ನನ್ನ ಕೊಡುಗೆ ಪ್ರಶ್ನಾತೀತ : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved