• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊರ್ಲಗುಂದಿಯಲ್ಲಿ ಬಿ.ಶ್ರೀರಾಮುಲು ಪ್ರಚಾರ
ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಶ್ರೀರಾಮುಲು ಅವರು ತಮ್ಮ ಅಧಿಕಾರ ಅವಧಿಯಲ್ಲಿ ಜಿಲ್ಲೆಯ ಪ್ರಗತಿಗಾಗಿ ಸಾಕಷ್ಟು ಕಾರ್ಯಗಳನ್ನು ಕೈಗೊಂಡಿದ್ದಾರೆ ಹಿರಿಯ ಮುಖಂಡ ದೊಡ್ಡ ಕೇಶವರೆಡ್ಡಿ ಹೇಳಿದರು.
ಅಡಕೆ ಬೆಳೆಗಾರರಿಗೆ ಬಿಜೆಪಿಯಿಂದ ಅನ್ಯಾಯ: ವೀರಪ್ಪ ಮೊಯ್ಲಿ
ಕಾಂಗ್ರೆಸ್‌ ಬಡವರ ಪಕ್ಷವಾಗಿದೆ. ಸಾಮಾಜಿಕ ನ್ಯಾಯ, ಜನರಿಗೆ ಬದುಕು ಕೊಟ್ಟಿದೆ. ಬಿಜೆಪಿ ಪ್ರತಿನಿತ್ಯವೂ ಸುಳ್ಳುಹೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಮುಂದೆಯೂ ಜನರಿಗೆ ಕಾಂಗ್ರೆಸ್‌ ಮಾತ್ರ, ಭರವಸೆ, ಗ್ಯಾರಂಟಿ ಎಂದು ಕಾಂಗ್ರೆಸ್‌ ನಾಯಕ ಡಾ. ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಉಚ್ಚಾಟನೆ ತಾತ್ಕಾಲಿಕ, ಗೆದ್ದು ಮತ್ತೆ ಬಿಜೆಪಿ ಸೇರುವೆ-ಈಶ್ವರಪ್ಪ
ಬಿಜೆಪಿಯಿಂದ ಉಚ್ಚಾಟನೆಯಿಂದಾಗಿ ನನಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ಸಿಗುತ್ತಿದೆ. ಉಚ್ಚಾಟನೆ ಕೇವಲ ತಾತ್ಕಾಲಿಕ ಮಾತ್ರ. ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.
ಬಿಜೆಪಿಯಿಂದ ’ಕಾಂಗ್ರೆಸ್ ಡೆಂಜರ್ ’ ಪೋಸ್ಟರ್ ಅಭಿಯಾನ
ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಡೇಂಜರ್ ಎಂಬ ಪೋಸ್ಟರನ್ನು ಅಂಟಿಸುವ ಮೂಲಕ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿದರು.
ಲೋಕಸಭೆ ಚುನಾವಣೆ ಭದ್ರತೆ: ಹೊನ್ನಾಳಿ ಸಂಚಲನ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ
ಲೋಕಸಭಾ ಚುನಾವಣೆ ಹಿನ್ನೆಲೆ ಹೊನ್ನಾಳಿ ಹಾಗೂ ನ್ಯಾಮತಿ ಅವಳಿ ತಾಲೂಕಿನಾದ್ಯಂತ ಪೊಲೀಸ್ ಪಹರೆ ಇನ್ನಷ್ಟು ಹೆಚ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ಹಾಗೂ ಸುರಕ್ಷತಾ ಭಾವನೆ ಮೂಡಿಸುವ ಸಲುವಾಗಿ ಪೊಲೀಸ್ ಇನ್‌ಸ್ಪೆಕ್ಟರ್‌ ಮುದ್ದುರಾಜ್ ನೇತೃತ್ವದಲ್ಲಿ ಪೊಲೀಸರು ಹೊನ್ನಾಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.
ಸ್ಟಾರ್‌ ಚಂದ್ರು ಪರ ಪ್ರಚಾರ: ಜೆಡಿಎಸ್‌ ಕಾರ್ಯಕರ್ತರಿಂದ ಅಪ್ಪ, ಮಗನ ಮೇಲೆ ಹಲ್ಲೆ
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಗ್ರಾಮದ ಮತಪ್ರಚಾರ ನಡೆಸುತ್ತಿದ್ದ ಒಂದೇ ಕುಟುಂಬದ ಅಪ್ಪ ಮತ್ತು ಮಗನ ಮೇಲೆ ಅದೇ ಗ್ರಾಮದ ಜೆಡಿಎಸ್ ಬೆಂಬಲಿಗರು ಹಲ್ಲೆ ನಡೆಸಿದ್ದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ?
ವಾಲ್ಮೀಕಿ ಮಹರ್ಷಿಗಳು ಬರೆದ ರಾಮಾಯಣದಲ್ಲಿ ನಮಗೆ ಶ್ರೀರಾಮ ಮತ್ತು ಸೀತೆಯ ಜೊತೆ ರಾಮಭಂಟ ಹನುಮನೂ ಅಷ್ಟೇ ಪ್ರಾಮುಖ್ಯತೆ ಪಡೆದ್ದಾರೆ. ಶ್ರೀರಾಮನ ಸೇವೆಗಾಗಿ ಹನುಮಂತ ಮಾಡಿದ ಲೀಲಿಗಳು ಒಂದೆರಡಲ್ಲ. ಅಂತಹ ಶ್ರೀರಾಮನ ಅಸ್ವಿತ್ವವನ್ನು ಇಂದು ಕಾಂಗ್ರೆಸ್ಸಿಗರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜಗಳೂರಲ್ಲಿ ಹೇಳಿದ್ದಾರೆ.
ಕಲ್ಮಶಗೊಂಡ ಕಂದಕ ಪರಿಶೀಲಿಸಿದ ತಹಸೀಲ್ದಾರ್‌: ನೀರನ್ನು ತೆರವುಗೊಳಿಸಲು ಸೂಚನೆ
ಕೋಟೆ ಮುಂಭಾಗದ ಕಲ್ಮಷಗೊಂಡ ಕಂದಕವನ್ನು ತಹಶೀಲ್ದಾರ ಡಾ: ಮಲ್ಲಪ್ಪ ಯರಗೋಳ ಪರಿಶೀಲಿಸಿದರು.
ಶ್ರೀರಾಮ ಸಕ್ಕರೆ ಕಾರ್ಖಾನೆ ಮಾರಾಟಕ್ಕೆ ಕಾಂಗ್ರೆಸ್ ಸರ್ಕಾರ ಹುನ್ನಾರ: ಸಾ.ರಾ.ಮಹೇಶ್
15 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪುನರಾರಂಭ ಮಾಡಲಾಗಿತ್ತು, ಆನಂತರ ಕೆಲವು ತಾಂತ್ರಿಕ ಕಾರಣಗಳಿಂದ ಅದು ಮತ್ತೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದಾಗ ಎರಡು ವರ್ಷಗಳ ಹಿಂದೆ ನಾನು ಮತ್ತೆ ಆರಂಭ ಮಾಡಿಸಿದ್ದೆ, ಆದರೆ ಈಗ ಮತ್ತೆ ಕಾರ್ಖಾನೆ ನಿಂತು ಹೋಗಿದ್ದು, ಈಗಿನವರು ಏನು ಮಾಡುತ್ತಿದ್ದಾರೆ..?
ಕುಟುಂಬದವರಿಗಾಗಿ ದೇವೇಗೌಡರಿಂದ ನಾಟಕದ ಕಣ್ಣೀರು: ಡಿಸಿಎಂ ಡಿಕೆಶಿ ಲೇವಡಿ
ಬಿಜೆಪಿ ಜೊತೆಗೆ ಸೀಟಿಗೆ ಕಿತ್ತಾಡಿಕೊಂಡು ಕೇವಲ ಮೂರು ಸೀಟುಗಳನ್ನು ಪಡೆದುಕೊಂಡರು. ತಮ್ಮ ಅಳಿಯನನ್ನು ಆ ಪಕ್ಷದಿಂದ ಕಣಕ್ಕಿಳಿಸಿದ್ದಾರೆ. ಈಗ ತಮ್ಮ ಕುಟುಂಬದವರ ಗೆಲುವಿಗಾಗಿ ಕಣ್ಣೀರು ಹಾಕುತ್ತಿದ್ದು, ಆ ಕಣ್ಣೀರು ರಾಮನಗರದ ಕೊಚ್ಚೆಯಲ್ಲಿ ಸೇರಿಕೊಂಡಿದೆ.
  • < previous
  • 1
  • ...
  • 11354
  • 11355
  • 11356
  • 11357
  • 11358
  • 11359
  • 11360
  • 11361
  • 11362
  • ...
  • 14602
  • next >
Top Stories
ಒಂದು ದಿನದ ಮಟ್ಟಿಗೆ ನೀವೂ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಗ್ತೀರಾ?
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved