• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರದರ್ಶಕ ಚುನಾವಣೆ ಪ್ರಕ್ರಿಯೆಗೆ ಕ್ರಮ: ಜಿಲ್ಲಾಧಿಕಾರಿ
ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಮಂಗಳವಾರ ಚುನಾವಣಾ ವೀಕ್ಷಕರೊಂದಿಗೆ ಭೇಟಿ ನೀಡಿದ ಅವರು ಡಿಮಸ್ಟರಿಂಗ್ ಹಾಗೂ ಮತ ಏಣಿಕೆ ಕಾರ್ಯಗಳ ಸಿದ್ಧತೆಗಳ ಕುರಿತು ಚುನಾವಣಾ ವೀಕ್ಷಕರಿಗೆ ಮಾಹಿತಿ ನೀಡಿದರು.
ವಿದ್ಯುತ್ ತಗುಲಿ ಮೆಸ್ಕಾಂ ಲೈನ್‌ಮೆನ್ ಸಾವು
ಬಾಳೆಹೊನ್ನೂರು ಪಟ್ಟಣದ ಮೆಸ್ಕಾಂ ವ್ಯಾಪ್ತಿಯ ಇಟ್ಟಿಗೆ ಸೀಗೋಡು ಎಂಬಲ್ಲಿ ವಿದ್ಯುತ್ ಲೈನ್ ದುರಸ್ತಿಪಡಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಒರ್ವ ಮೆಸ್ಕಾಂ ಲೈನ್‌ಮೆನ್ ಸಾವನ್ನಪ್ಪಿದ್ದು, ಮತ್ತೋರ್ವರು ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.
ಇಂದು ಚುನಾವಣಾ ಬಹಿರಂಗ ಪ್ರಚಾರ ಅಂತ್ಯ
ಲೋಕಸಭೆ ಸಾರ್ವತ್ರಿಕ ಚುನಾವಣೆಯ ಬಹಿರಂಗ ಪ್ರಚಾರ ಬುಧವಾರ (ಏ.೨೪) ಕೊನೆಗೊಳ್ಳಲಿದೆ. ಸಮಾವೇಶ, ರೋಡ್ ಶೋ, ಸಭೆ-ಸಮಾರಂಭಗಳೆಲ್ಲವೂ ಸಂಜೆ ೬ ಗಂಟೆಗೆ ಮುಕ್ತಾಯಗೊಳ್ಳಲಿವೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಕ್ಷೇತ್ರದಲ್ಲಿ ಉಳಿಯುವಂತಿಲ್ಲ.
ಕಾಂಗ್ರೆಸ್ ಗೆದ್ದರೆ ರಾಜ್ಯ ಸರ್ಕಾರಕ್ಕೆ ಬಲ
ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ‌ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಜೊತೆಗೂಡಿ ಸಚಿವ ಸತೀಶ್ ಜಾರಕಿಹೊಳಿ ಮತಯಾಚಿಸಿ ಮಾತನಾಡಿದರು.
ಕಲ್ಲೋಳಿ‌ ಹನುಮ ದೇವಾಲಯದಲ್ಲಿ ಸಚಿವೆ ಹೆಬ್ಬಾಳಕರ ಪೂಜೆ
ಹನುಮ ಜಯಂತಿ ಹಿನ್ನೆಲೆಯಲ್ಲಿ ಗೋಕಾಕ ತಾಲೂಕಿನ ಕಲ್ಲೋಳಿ ಹನುಮ ದೇವಾಲಯ ಹಾಗೂ ಶ್ರೀರಾಮ ಮಂದಿರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಸುಲಧಾಳ‌ ಗ್ರಾಮದಲ್ಲಿರುವ ಹನುಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಡಿನ ಸಮಸ್ತ ಜನರಿಗೆ ಒಳಿತಾಗಲಿ, ಮಳೆ-ಬೆಳೆ ಚೆನ್ನಾಗಿ ಆಗಲಿ, ನಾಡಿನ ಜನರು‌ ಸುಖ-ಶಾಂತಿ ಸಮೃದ್ಧಿಯಿಂದ ಬದುಕಲಿ ಎಂದು ಪ್ರಾರ್ಥಿಸಿದರು.
ನುಡಿದಂತೆಯೇ ನಡೆಯುವ ಪಕ್ಷ ಕಾಂಗ್ರೆಸ್: ರಾಘವೇಂದ್ರ ಹಿಟ್ನಾಳ
ರಾಜ್ಯ ಮತ್ತು ದೇಶದಲ್ಲಿ ನುಡಿದಂತೆ ನಡೆಯುವ ಯಾವುದಾದರೂ ಪಕ್ಷ ಇದ್ದರೇ ಅದು ಕಾಂಗ್ರೆಸ್.
ಪ್ರಗತಿಪರ ಕಾಂಗ್ರೆಸ್‌ ಪಕ್ಷಕ್ಕೆ ಮತದಾನ ಮಾಡಿ
ದೇಶದ ಪ್ರಗತಿಗಿಂತ ಭಾವನೆಗಳನ್ನು ಪ್ರಚೋದಿಸಿ, ದೇಶದ ತುಂಬಾ ಕೋಮು ಕಸವನ್ನು ಚೆಲ್ಲುತ್ತಿರುವ ಬಿಜೆಪಿ ಸರ್ಕಾರ ಪ್ರಗತಿ ವಿರೋಧಿಯಾದದ್ದು, ಪ್ರಗತಿಪರ ಕಾಂಗ್ರೆಸ್‌ ಪಕ್ಷಕ್ಕೆ ಮತದಾರರು ಮತದಾನ ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ರಾಮಚಂದ್ರ ಅವರು ಮನವಿ ಮಾಡಿದರು.
ಕಡಿಮೆ ಮತದಾನದ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸಿ
ಭಾರತೀಯ ಚುನಾವಣೆ ಆಯೋಗ ಸೂಚಿಸಿರುವ ನಿರ್ದೇಶನಗಳನ್ನು ಚಾಚುತಪ್ಪದೇ ನಿರ್ವಹಿಸಿ ಲೋಕಸಭೆ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ವಿಜಯಪುರ ಮೀಸಲು ಮತಕ್ಷೇತ್ರದ ಚುನಾವಣಾ ವೀಕ್ಷಕ ಡಾ.ರತನಕನ್ವರ್ ಗಂಧವಿಚರಣ ಹೇಳಿದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ, ನಮ್ಮ ರೈತರಿಗೆ ಚೊಂಬು ನೀಡಿದ್ದಾರೆ: ಬಿ.ವೈ. ವಿಜಯೇಂದ್ರ
ರೈತರ ಪರಿಸ್ಥಿತಿ ನೋಡಿದರೆ ಸಂಕಟ ದುಃಖ ಬರುತ್ತದೆ, ಇಲ್ಲಿನ ರೈತರಿಗೆ ಬೇಸಾಯ ಮಾಡಲು ನೀರು ಕೊಡದೆ ಕಾವೇರಿ ಅಣೆಕಟ್ಟು ನೀರನ್ನು ತಮಿಳುನಾಡಿಗೆ ಹರಿಸಿ, ನಮ್ಮ ರೈತರಿಗೆ ಚೊಂಬು ಕೊಟ್ಟಿದ್ದಾರೆ, ನಮ್ಮ ರೈತರ ಜಮೀನುಗಳಿಗೆ ನೀರುಣಿಸಿದ್ದರೆ ರೈತರು ಇಷ್ಟೊಂದು ಕಷ್ಟ ಪಡಬೇಕಿತ್ತ, ಮಾತಿನಲ್ಲಿ‌ಮಾತ್ರ ರೈತರ ಪರ ಎಂದು ಬೊಗಳೆ ಬಿಡುತ್ತ ರೈತರಿಗೆ ದ್ರೋಹ ಬಗೆಯುತ್ತಿದ್ದಾರೆ.
ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಧರಣಿ
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ, ರಾಜ್ಯ ಸರ್ಕಾರದ ಆಡಳಿತವನ್ನು ವಿರೋಧಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 11356
  • 11357
  • 11358
  • 11359
  • 11360
  • 11361
  • 11362
  • 11363
  • 11364
  • ...
  • 14601
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved