• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಗಟ್ಟಿಯಾಗಿದೆ ಮೋದಿ ಅಲೆ: ಚರಂತಿಮಠ
ಇದು ದೇಶದ ಚುನಾವಣೆಯಾಗಿದ್ದರಿಂದ ಜನರಿಗೆ ದೇಶದ ಭದ್ರತೆ ಹಾಗೂ ಅಭಿವೃದ್ಧಿ ಪಥದ ಬಗ್ಗೆ ಯೋಚನೆ ಇರುತ್ತದೆ. ದೇಶದ ಅಭಿವೃದ್ಧಿ ಹಾಗೂ ಭದ್ರತೆ ಮೋದಿಯಿಂದ ಮಾತ್ರ ಸಾಧ್ಯ ಎಂದು ಜನರಿಗೆ ಮನದಟ್ಟಾಗಿದೆ.
ಪ್ರತಿ ಬಾರಿ ಇವರ ಸ್ಪರ್ಧೆ ಪಕ್ಕಾ, 16 ವರುಷಗಳ ಲೆಕ್ಕ!
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ 9 ಅಭ್ಯರ್ಥಿಗಳು ಇದ್ದಾರೆ. ಅವರಲ್ಲೊಬ್ಬರು ಸುಪ್ರೀತ್‌ ಕುಮಾರ್‌ ಪೂಜಾರಿ. ಇವರ ವಿಶೇಷತೆ ಎಂದರೆ ಕಳೆದ ಒಂದೂವರೆ ದಶಕದಿಂದ ನಿರಂತರವಾಗಿ ಎಂಪಿ, ಎಂಎಲ್‌ಎ ಎಲೆಕ್ಷನ್‌ ಸ್ಪರ್ಧೆ ಮಾಡುತ್ತಿದ್ದಾರೆ.
ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರಿಗೆ ಶಕ್ತಿ: ಅನಿತಾ ಹೇಮನಾಥ ಶೆಟ್ಟಿ
ದ. ಕ. ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಪರ ಉತ್ತಮ ಸ್ಪಂದನೆ ಇದೆ. ಜಿಲ್ಲೆಯಲ್ಲಿ ಈ ಬಾರಿ ಜನ ಬದಲಾವಣೆ ಬಯಸಿ ಪದ್ಮರಾಜ್ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾರಥೋತ್ಸವ, ವಿಷು ಜಾತ್ರೆ ಸಂಪನ್ನ
ಕ್ಷೇತ್ರದ ವಸಂತ ಮಂಟಪದಲ್ಲಿ ಶ್ರೀ ದೇವರಿಗೆ ವಸಂತ ಪೂಜೆ ನಡೆದು, ಅಷ್ಟಾವಧಾನ ಸೇವೆಯೊಂದಿಗೆ ಮಹೋತ್ಸವ ಸಂಪನ್ನಗೊಂಡಿತು.
ಶಿಗ್ಗಾವಿಯಲ್ಲಿ ಜೋಶಿ ಪರವಾಗಿ ಪತ್ನಿ ಮತಯಾಚನೆ
ಧಾರವಾಡ ಲೋಕಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಅವರ ಪತ್ನಿ ಜ್ಯೋತಿ ಜೋಶಿ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತೆಯರು ಶಿಗ್ಗಾವಿಯಲ್ಲಿ ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ನಡೆಸಿದರು.
ಮುರುಘಾ ಶ್ರೀ ಜಾಮೀನು ರದ್ದು: ಶರಣಾಗಲು ಸೂಚನೆ
ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂಕೋರ್ಟ್‌ ಮಂಗಳವಾರ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.
ಮಳೆ ಲೆಕ್ಕಿಸದೆ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪ್ರಚಾರ
ಈಗ ಸುಪ್ರೀಂಕೋರ್ಟ್ ಮೂಲಕ ನರೇಂದ್ರ ಮೋದಿಯವರ ನಿಜಬಣ್ಣ ಬಯಲಾಗಿದೆ. ಸಂಪೂರ್ಣ ರೈತರನ್ನು ಕಡೆಗಣಿಸಿರುವ ಮೋದಿಗೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ತಿಳಿಸಿದರು.
ನೇಹಾ ಹತ್ಯೆ ಖಂಡಿಸಿ ವಿವಿಧೆಡೆ ಪ್ರತಿಭಟನೆ
ರಾಯಚೂರಿನ ಡಿಸಿ ಕಚೇರಿ ಮುಂದೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ದೇವದುರ್ಗ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ದೇವದುರ್ಗ ತಾಲೂಕು ಸಮಿತಿ ರ್‍ಯಾಲಿ ನಡೆಸಿ,ತಹಸೀಲ್ದಾರ್‌ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದರು.
ಪ್ಲಾಂಟರ್ಸ್ ಕ್ಲಬ್, ಎಲೈಟ್ ಕ್ರಿಕೆಟ್ ಕ್ಲಬ್ ಸ್ಕ್ವಾಡ್-2, ಕಾಫಿ ಕ್ರಿಕೆಟರ್ಸ್ ಗೆ ಜಯ
ಜಿಪಿಎಲ್‌ ಸೀಸನ್‌ - 2 ಕ್ರಿಕೆಟ್‌ ಕೂಟದಲ್ಲಿ ಪ್ಲಾಂಟರ್ಸ್‌ ಕ್ಲಬ್, ಎಲೈಟ್‌ ಕ್ರಿಕೆಟ್‌ ಕ್ಲಬ್‌ ಸ್ಕ್ವಾಡ್‌ 2, ಕಾಫಿ ಕ್ರಿಕೆಟರ್ಸ್‌ ತಂಡಗಳು ಜಯ ಸಾಧಿಸಿದೆ.
ಸುಳ್ಳು ಹೇಳುವುದೇ ಬಿಜೆಪಿಯವರ ಸಾಧನೆ
ಅಥಣಿ ಪಟ್ಟಣದ ಹೊರವಲಯದ ಸ್ಪೋರ್ಟ್ಸ್ ಕ್ಲಬ್ ಆವರಣದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಮಾತನಾಡಿದರು.
  • < previous
  • 1
  • ...
  • 11359
  • 11360
  • 11361
  • 11362
  • 11363
  • 11364
  • 11365
  • 11366
  • 11367
  • ...
  • 14601
  • next >
Top Stories
2028ರ ನಂತರ ಡಿಕೆಶಿ ಸಿಎಂ ಆಗಲಿ, ಅಲ್ಲೀವರೆಗೆ ಸಿದ್ದರಾಮಯ್ಯನವರೇ ಇರಲಿ: ಜಮೀರ್‌
ಸಿದ್ದು 2028ರ ವರೆಗೆ ಸಿಎಂ ಆದರೆ ತಪ್ಪೇನಿದೆ : ಡಿಸಿಎಂ
ಧರ್ಮಸ್ಥಳ ಕೇಸಿನ ಎಸ್‌ಐಟಿ ತನಿಖೆ ತಡೆಯಾಜ್ಞೆ ತೆರವು
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ: ಮತ್ತೆರಡು ಸಮೀಕ್ಷೆಗಳಿಂದ ಭವಿಷ್ಯ
ಚಾಂದನಿ ಚೌಕ ಮಾರ್ಕೆಟ್‌ಗೆ ನಿತ್ಯ 400 ಕೋಟಿ ರು. ನಷ್ಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved