• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇಹಾ ಹಿರೇಮಠ ಕೊಲೆ ಪ್ರಕರಣ ಎನ್ಐಎಗೆ ವಹಿಸಲಿ
ಕಂಪ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ವಿಜಯ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
ಕೊಡಗರಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಹನುಮಾನ್‌ ಜಯಂತಿ ಸಂಪನ್ನ
ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವ ಮತ್ತು ಹನುಮಾನ್‌ ಜಯಂತಿ ಅಂಗವಾಗಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗಿತ್ತು.
ಅಭಯಾರಣ್ಯ ವ್ಯಾಪ್ತಿಯ ಗ್ರಾಮಗಳ ಸ್ಥಳಾಂತರ ಹುನ್ನಾರ?
ಶರಾವತಿ ಕಣಿವೆ ಸಿಂಗಳೀಕ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಕಂದಾಯ ಗ್ರಾಮಗಳನ್ನು ಸ್ಥಳಾಂತರಿಸಲು ಸರ್ಕಾರ ಹುನ್ನಾರ ನಡೆಸಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ದಿಗ್ಭ್ರಾಂತಿ ವ್ಯಕ್ತಪಡಿಸಿದ್ದಾರೆ.
ಇಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯ
ಮತದಾನದ ದಿನ ಸರ್ಕಾರಿ/ ಖಾಸಗಿ ವಲಯದಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಏ.24ರ ಸಂಜೆ 6ರಿಂದ 144 ಸೆಕ್ಷನ್‌ ಜಾರಿಗೊಳಿಸಲಾಗಿದ್ದು, ಇದು ಚುನಾವಣೆ ಮುಗಿಯುವ ತನಕ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ತ ಇಳಿಸಿದರು.
ನೇಹಾ ಹತ್ಯೆ ಹಿಂದೂಗಳಿಗೆ ಪಾಠ
ಅಮಾನುಷವಾಗಿ ನೇಹಾಳನ್ನು ಹತ್ಯೆ ಮಾಡಿದ ದುರುಳನಿಗೆ ನೇರವಾಗಿ ಎನ್‌ಕೌಂಟರ್‌ ಮಾಡಿ ಇಲ್ಲವೇ ತ್ವರಿತ ವಿಚಾರಣೆ ನಡೆಸಿ ಗಲ್ಲು ಶಿಕ್ಷೆ ವಿಧಿಸುವ ತಾಕತ್ತು ರಾಜ್ಯ ಸರ್ಕಾರ ತೋರಲಿಲ್ಲ.
ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶತಕಲಶಾಭಿಶೇಕ
ದೇವರಿಗೆ ಪಂಚಾಮೃತ ಸೀಯಾಳ ಅಭಿಶೇಕ ಬಳಿಕ ಶತಕಲಶಗಳ ಅಭಿಶೇಕ, ಕನಕಾಭಿಶೇಕ, ಗಂಗಾ ಭಾಗೀರಥಿ ಅಭಿಶೇಕ, ಮಂಗಳಾರತಿ ಸಿಂಹಾಸನದಲ್ಲಿ ಮಹಾ ಮಂಗಳಾರತಿ ನಡೆಯಿತು.
ಕೊಲೆ, ಅತ್ಯಾಚಾರ, ದೌರ್ಜನ್ಯ, ಹತ್ಯೆಗೀಡಾದವರಿಗೆ ನ್ಯಾಯ ಒದಗಿಸಲು ಆಗ್ರಹ
ನೇಹಾ ಹತ್ಯೆ ಖಂಡಿಸಿ ಹಾಗೂ ಸೌಜನ್ಯ, ರುಕ್ಸಾನಾ, ದಾನಮ್ಮ ಸೇರಿದಂತೆ ಕೊಲೆ, ಅತ್ಯಾಚಾರ, ದೌರ್ಜನ್ಯ, ಹತ್ಯೆಗೀಡಾದವರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ನಗರದ ಬಸ್ ನಿಲ್ದಾಣದ ಬಳಿ ಎಸ್‌ಎಫ್‌ಐ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟಿಸಿ ತಹಸೀಲ್ದಾರ್‌ ಟಿ. ಸುರೇಶಕುಮಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ವಜಾಕ್ಕೆ ಶ್ರೀರಾಮಸೇನೆ ಆಗ್ರಹ
ರಾಜ್ಯದಲ್ಲಿ ಕೇವಲ ಎರಡೇ ದಿನದಲ್ಲಿ ಸಾಲು ಸಾಲು ಹಿಂದೂಗಳ ಮೇಲೆ ಮತಾಂಧರಿಂದ ಬರ್ಬರ ಕೊಲೆ, ದಾಳಿಯಿಂದಾಗಿ ರಾಜ್ಯದಲ್ಲಿ ಕುಸಿದುಬಿದ್ದ ಕಾನೂನು ಸುವ್ಯವಸ್ಥೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರಪತಿ ಶಾಸನ ಜಾರಿಮಾಡಬೇಕು ಎಂದು ಶ್ರೀರಾಮಸೇನೆ ಆಗ್ರಹಿಸಿದೆ.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ
ಕಾಂಗ್ರೆಸ್ ಸರ್ಕಾರ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಐದು ಭರವಸೆಗಳನ್ನುನೀಡಿತ್ತು. ಅದರಂತೆ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಐದು ಭರವಸೆಗಳನ್ನು ಈಡೇರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಮಾಜಿ ಶಾಸಕ ನರೇಂದ್ರ ತಿಳಿಸಿದರು.
ರಾಮನ ಭಂಟ ಹನುಮನ ಸ್ಮರಣೆ
ಶ್ರೀರಾಮನ ಅಪ್ಪಟ ಭಕ್ತ ಹನುಮನ ಜಯಂತಿ ಮಂಗಳವಾರ ಧಾರವಾಡದಲ್ಲಿ ಅದ್ಧೂರಿಯಾಗಿ ಜರುಗಿತು. ಬಹುತೇಕ ಎಲ್ಲ ಹನುಮ ದೇವಸ್ಥಾನಗಳಲ್ಲಿ ದೇವರಿಗೆ ಅಲಂಕಾರ, ವಿಶೇಷ ಪೂಜೆ, ತೊಟ್ಟಿಲು ಸೇವೆ ಅನ್ನ ಸಂತರ್ಪಣೆ ಹಾಗೂ ರಥೋತ್ಸವ ಸಹ ಜರುಗಿತು.
  • < previous
  • 1
  • ...
  • 11361
  • 11362
  • 11363
  • 11364
  • 11365
  • 11366
  • 11367
  • 11368
  • 11369
  • ...
  • 14601
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved