• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಮಿಳುನಾಡಿಗೆ ನೀರು; ರೈತರ ಹಿತ ಮರೆತ ಸರ್ಕಾರ: ದೇವೇಗೌಡ
ಈ ೯೨ನೇ ವಯಸ್ಸಿನಲ್ಲೂ ನನ್ನ ಹೋರಾಟ ಮುಂದುವರೆದಿದ್ದು, ತಮಿಳುನಾಡು ನಮ್ಮ ನೀರಾವರಿ ಹಕ್ಕನ್ನು ಕಸಿದುಕೊಳ್ಳುತ್ತಿದೆ. ತಮಿಳುನಾಡಿನ ಅಣತಿಯಂತೆ ನೀರು ಬಿಟ್ಟು ಸಿದ್ದರಾಮಯ್ಯ ಸರ್ಕಾರ ನಮ್ಮ ರೈತರ ಹಿತವನ್ನು ಮರೆತಿದೆ, ನಮ್ಮ ರಾಜ್ಯದ ಕೆಲವು ಭಾಗಗಳಲ್ಲಿ ನೀರಿಗೆ ಹಾಹಾಕಾರವಿದೆ. ಇದರ ಬಗ್ಗೆ ನಾನು ಪ್ರಧಾನಮಂತ್ರಿಯವರ ಬಳಿ ಚರ್ಚಿಸಿದ್ದು, ರಾಜ್ಯಕ್ಕೆ ನ್ಯಾಯದ ಭರವಸೆ ಸಿಕ್ಕಿದೆ. ಇದನ್ನು ಸರಿಪಡಿಸಲು ಶ್ರಮಿಸುತ್ತೇನೆ.
ಸೋ.ಪೇಟೆ: ಕಾಫಿ ಬೆಳೆಗಾರರ ಕುಂದುಕೊರತೆ ಸಭೆ
ಸಭೆಯಲ್ಲಿ ಪಾಲ್ಗೊಂಡಿದ್ದ ಬೆಳೆಗಾರರು, ಕಾರ್ಮಿಕರ ವೇತನ ಮತ್ತು ಕೆಲಸದ ಸಮಯವನ್ನು ನಿಗದಿಗೊಳಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಎಲ್ಲ ತೋಟಗಳಲ್ಲಿ ಕಾರ್ಮಿಕರು ಬೆಳಗ್ಗೆ 9ರಿಂದ ಸಂಜೆ 4.30ರ ವರೆಗೆ ಕೆಲಸ ಮಾಡಬೇಕು. ಕಾರ್ಮಿಕರ ವೇತನ ಮತ್ತು ಪಿಕ್‍ಅಪ್ ವಾಹನದ ಬಾಡಿಗಗೆ ಸಂಬಂಧಿಸಿದಂತೆ ಮೇ 6ರಂದು ಮತ್ತೊಮ್ಮೆ ಬೆಳೆಗಾರರು, ಪಿಕ್‍ಅಪ್ ಮಾಲೀಕರು ಹಾಗೂ ಕಾರ್ಮಿಕ ಮುಖಂಡರೊಡನೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳುವಂತೆ ಸಭೆ ತೀರ್ಮಾನಿಸಿತು.
ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲಿ: ಪ್ರಭುಸ್ವಾಮೀಜಿ
ಶಿಬಿರದ ಅವಧಿಯಲ್ಲಿ ಮಕ್ಕಳು ತರಬೇತಿ ಪಡೆದು ತಯಾರಿಸಿದ ಕರಕುಶಲ ವಸ್ತುಗಳು ನೋಡುಗರ ಮೆಚ್ಚುಗೆಯನ್ನು ಗಳಿಸುತ್ತಿವೆ.
ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ, ಕಾಂಗ್ರೆಸಿನಿಂದ ಖಾಲಿ ಚೊಂಬು ಮಾತ್ರ: ಯಶ್ಪಾಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ 6 ಕೋಟಿ ಜನತೆಗೆ ಒಂದು ಕಾಳು ಅಕ್ಕಿಯನ್ನೂ ನೀಡದೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸೋಮವಾರ ಉಡುಪಿಯಲ್ಲಿ ಆರೋಪಿಸಿದ್ದಾರೆ.
ರೈತರಿಗೆ ಪರಿಹಾರ ಕೊಡಲು ಲೆಕ್ಕ ಹಾಕ್ತಾರೆ
ಕನ್ನಡಪ್ರಭ ವಾರ್ತೆ ವಿಜಯಪುರ: ಮೋದಿಯವರು ಹೇಳಿದಂತೆ ಯಾವುದನ್ನು ಈಡೇರಿಸಲಿಲ್ಲ. ಆದರೆ ನಾವು ನುಡಿದಂತೆ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದೇವೆ. ಅವರು ಶ್ರೀಮಂತರ ಸಾಲ ಮನ್ನಾ ಮಾಡುತ್ತಾರೆ. ನಾವು ಬಡವರಿಗೆ ದುಡ್ಡು ಹಾಕಿದರೆ ದಿವಾಳಿಯಾಗುತ್ತದೆ ಎನ್ನುತ್ತಾರೆ. ಆದರೆ, ಅಚ್ಚುಕಟ್ಟಾಗಿ ಯೋಜನೆ ತಲುಪಿಸಿದ್ದು ನಮ್ಮ ಸಾಧನೆ ಎಂದು ಸಚಿವ ಎಚ್‌.ಕೆ.ಪಾಟೀಲ ಹೇಳಿದರು.
ನೇಹಾ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ
ಸಿಂಧನೂರು ನಾಗರಿಕರ ಹಿತರಕ್ಷಣಾ ವೇದಿ, ಬಿಜೆಪಿಯಿಂದ ಪ್ರತ್ಯೇಕ ಪ್ರತಿಭಟನೆ. ಮಾನವ ಸರಪಳಿ ನಿರ್ಮಿಸಿ ಟೈರ್‌ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರ, ಆರೋಪಿ ವಿರುದ್ಧ ಆಕ್ರೋಶ.
ಬರ ಪರಿಹಾರ ನೀಡದೆ ಮೋದಿ, ಶಾ ರಾಜ್ಯಕ್ಕೆ ಕಾಲಿಡಬೇಡಿ: ಸುರ್ಜೇವಾಲ
ಚುನಾವಣಾ ತಯಾರಿಯ ಪರಿಶೀಲನೆಗಾಗಿ ಮಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸುದ್ದಿಗಾರರ ಜೊತೆ ಮತಾನಾಡಿ, ಬರ ಪರಿಹಾರ ಬಿಡುಗಡೆ ಮಾಡದೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಕಾಲಿಡಬೇಡಿ ಎಂದು ಎಚ್ಚರಿಕೆ ನೀಡಿದರು.
8 ವಿಧಾಸಭೆ ಕ್ಷೇತ್ರದ 2168 ಮತಗಟ್ಟೆಗಳಲ್ಲಿ 26ರಂದು ಮತದಾನ
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ಮತದಾನ ನಡೆಯಲಿದ್ದು ಲೋಕಸಭಾ ಕ್ಷೇತ್ರದ 8 ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ 1856876 ಮತದಾರರು ಮತದಾನದ ಅವಕಾಶ ಪಡೆದಿದ್ದಾರೆ. ಇದಕ್ಕಾಗಿ 2168 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಮತದಾನದ ಕಾರ್ಯಕ್ಕೆ 9904 ಅಧಿಕಾರಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿದರು.
ಮತದಾರರು ತಲೆತಗ್ಗಿಸುವ ಕೆಲಸ ಮಾಡಲಾರೆ: ಬೋಸ್
ಚಾಮರಾಜನಗರ ಲೋಕಸಭಾ ಕ್ಷೇತ್ರದ ಜನರು ತಲೆ ತಗ್ಗಿಸುವ ಕೆಲಸವನ್ನು ನಾನು ಎಂದಿಗೂ ಮಾಡಲಾರೆ. ನಾನು ಚುನಾವಣೆಗಳಲ್ಲಿ ಸ್ಪರ್ಧಿಸದಿದ್ದರೂ ಕಳೆದ 20 ವರ್ಷಗಳಿಂದಲೂ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಿದ್ದೆನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಹೇಳಿದರು.
ಭೂ ಸಂರಕ್ಷಣೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು
ಮನುಷ್ಯನ ಅಗತ್ಯತೆಗಳನ್ನು ಭೂಮಿ ಪೂರೈಸುತ್ತಾ ಬಂದಿದೆ. ಆಗಾಗಿ ಭೂಮಿಯನ್ನು ಕಾಪಾಡಬೇಕು, ಮಲಿನ ಆಗದಂತೆ ಎಚ್ಚರ ವಹಿಸಬೇಕು, ಭೂಮಿಯೊಳಗಿನ ಪೌಷ್ಟಿಕಾಂಶಗಳನ್ನು ನಾವು ಸಂರಕ್ಷಿಸಬೇಕು.
  • < previous
  • 1
  • ...
  • 11369
  • 11370
  • 11371
  • 11372
  • 11373
  • 11374
  • 11375
  • 11376
  • 11377
  • ...
  • 14592
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved