• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಲಿಂಗಾಯತ ಮಹಾಸಭಾ ಎಲ್ಲಿದೆ?: ಭಗವಂತ ಖೂಬಾ
ನೇಹಾ ಹತ್ಯೆ ಘಟನೆ ಕುರಿತು ಖಂಡಿಸದಿರುವುದು ದುರ್ದೈವದ ಸಂಗತಿ. ಸಚಿವ ಈಶ್ವರ ಖಂಡ್ರೆ ರಾಜಕೀಯ ಬಿಟ್ಟು ಸಮಾಜದ ಉದ್ಧಾರಕ್ಕಾಗಿ ಮುಂದೆ ಬರಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಶಿವಮೂರ್ತಿ ಶ್ರೀ
ನೇಹಾಳ ಹತ್ಯೆ ಘಟನೆಯ ಕುರಿತು ಮುಖ್ಯಂಮತ್ರಿಗಳು ಹಾಗೂ ಗೃಹಮಂತ್ರಿಗಳು ನೀಡಿರುವ ಹೇಳಿಕೆ ತುಂಬಾ ಬೇಸರದ ಮಾತುಗಳಾಗಿವೆ. ಹತ್ಯೆ ಎನ್ನುವಂತದ್ದು ತುಂಬಾ ಹೇಯವಾದ ಕೃತ್ಯವಾಗಿದ್ದು, ಇಂತಹ ಘಟನೆಯನ್ನು ಎಲ್ಲರೂ ಖಂಡಿಸಬೇಕು.
ಲವ್ ಜಿಹಾದ್ ಹೆಸರಲ್ಲಿ ನೇಹಾ ಕಗ್ಗೊಲೆ: ಆರ್‌. ಅಶೋಕ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲದಂತಾಗಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಪರಿವಾರದಿಂದ ಕೋಲಿ ಸಮಾಜ ನಿರ್ಲಕ್ಷ್ಯ: ನಾಟೀಕಾರ್‌
ಕೋಲಿ, ಕಬ್ಬಲಿಗ ಹಾಗೂ ಅದರ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆನ್ನುವುದು ಸಮಾಜದ ಒಕ್ಕೋರಲಿನ ಬೇಡಿಕೆಯಾಗಿದ್ದರೂ ಅದು ಈಡೇರದಂತೆ ಮಾಡುತ್ತ ಸಮಾಜವನ್ನೇ ಖರ್ಗೆ ಪರಿವಾರ ಅಲಕ್ಷ ಮಾಡಿದೆ
ಸಂತ್ರಸ್ತ ಮಹಿಳೆ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ
ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ನಡೆದ ಲವ್ ಜೀಹಾದ್ ಪ್ರಕರಣದಲ್ಲಿ‌ ನೊಂದ ಮಹಿಳೆಯ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಿ ಸಾಂತ್ವನ ಹೇಳಿದರು.
ಜಿಹಾದಿ, ಉಗ್ರರ ತುಷ್ಟೀಕರಣ ಸಲ್ಲದು
ಸ್ವಪಕ್ಷದ ಕಾರ್ಪೊರೇಟರ್‌ ಮಗಳ ಕೊಲೆ ಪ್ರಕರಣಕ್ಕೆ ಸರಿಯಾಗಿ ಸರ್ಕಾರ ಸ್ಪಂದಿಸುತ್ತಿಲ್ಲ. ಕೊಲೆಗೆ ವೈಯಕ್ತಿಕ ಕಾರಣವೆಂದು ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಅಲ್ಪಸಂಖ್ಯಾತರ ಓಲೈಕೆಯಲ್ಲಿಯೇ ಈ ಸರ್ಕಾರ ಮಗ್ನವಾಗಿದೆ ಎಂದು ಟೀಕಿಸಿದರು.
ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ: ಸಚಿವ ಮಲ್ಲಿಕಾರ್ಜುನ
ದಾವಣಗೆರೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್‌ಕುಮಾರ ಸ್ಪರ್ಧೆಯಿಂದ ಪಕ್ಷಕ್ಕೆ ಯಾವುದೇ ತೊಂದರೆ ಆಗುವುದಿಲ್ಲ.
ಕೆ.ಆರ್. ನಗರದಲ್ಲಿ ಮೈಸೂರಿನ ಜೆಡಿಎಸ್ ಮುಖಂಡರಿಂದ ಮತಯಾಚನೆ
ಎಚ್.ಡಿ. ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಜಯಗಳಿಸಿದರೆ ಆನಂತರ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ರು. ಅನುದಾನ ತರುವ ಸಾಮರ್ಥ್ಯ ಪಡೆಯಲಿದ್ದಾರೆ ಹಾಗಾಗಿ ಇದನ್ನು ಅರಿತು ಎಲ್ಲರೂ ಅವರಿಗೆ ಮತ ನೀಡಬೇಕೆಂದು
ಕಡಪಾಲಪ್ಪ ದೇವಳ ಬ್ರಹ್ಮಕಲಶೋತ್ಸವ
ದೇವಾಲಯದ ಅರ್ಚಕ ರಾಧಾಕೃಷ್ಣ ಭಟ್ಟ ಉಪಸ್ಥಿತಿಯಲ್ಲಿ ವೈದಿಕ ವಿದ್ವಾಂಸ ಬ್ರಹ್ಮಶ್ರೀ ಉದಯತಂತ್ರಿ ನೇತೃತ್ವದಲ್ಲಿ, ಪೌರೋಹಿತ್ಯ ವಾಚಸ್ಪತಿ ವೇದಮೂರ್ತಿ ಗುರುರಾಜ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 11372
  • 11373
  • 11374
  • 11375
  • 11376
  • 11377
  • 11378
  • 11379
  • 11380
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved