• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾವೀರ ತೀರ್ಥಂಕರರ ಸಂದೇಶ ಸಮಾಜಕ್ಕೆ ಅಗತ್ಯವಿದೆ: ಅಭಿನವ ಚಾರುಕೀರ್ತಿ ಮಹಾಸ್ವಾಮೀಜಿ
‘ಬದುಕು ಬದುಕಲು ಬಿಡು’ ಎಂಬ ಮಹಾವೀರರ ಕ್ರಾಂತಿಯ ನುಡಿಯನ್ನು ೨೬೦೦ ವರ್ಷಗಳ ನಂತರವೂ ನೆನಪಿಸಿಕೊಳ್ಳುತ್ತೇವೆ. ನಮ್ಮಂತೆ ಇತರ ಸಮಸ್ತ ಜೀವಿಗಳನ್ನು ಬದುಕಲು ಬಿಡಬೇಕು, ಯಾರಿಗೂ ತೊಂದರೆ ಕೊಡಬಾರದು ಎಂಬುದು ಈ ಮಾತಿನ ಸಾರಾಂಶ. ನಮಗೆ ಬದುಕಲು ಹಕ್ಕು ಇರುವ ಹಾಗೆ ಎಲ್ಲ ಜೀವಿಗಳಿಗೂ ಬದುಕುವ ಹಕ್ಕು ಇದೆ,
ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ನನಸಾಗಿಸಿ-ಸಿವಿಲ್‌ ನ್ಯಾಯಾಧೀಶ ಅನಿತಾ
ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ನನಸಾಗಿಸಿ, ಪ್ರತಿಯೊಬ್ಬರೂ ಕಾಳಜಿಯಿಂದ ತಮ್ಮ ಪಾತ್ರ ನಿರ್ವಹಿಸಿದರೆ ಪರಿಸರವೂ ಉಳಿಯುತ್ತದೆ, ಭೂಮಿಯೂ ಉಳಿಯುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅನಿತಾ ತಿಳಿಸಿದರು.
ಕಾಲರಾ, ಕರುಳುಬೇನೆ, ಸಾಂಕ್ರಾಮಿಕ ರೋಗ ತಡೆಗಟ್ಟಲು ಮುಂಜಾಗ್ರತ ಕ್ರಮಗಳು
ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‌ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಸೂಚಿಸಲಾಗಿದೆ.
ಹಂಪಿ ಜಾತ್ರೆಗೆ ಎತ್ತಿನಬಂಡಿಯಲ್ಲಿ ಹರಿದು ಬಂದ ಭಕ್ತರ ದಂಡು
ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಸುತ್ತಮುತ್ತಲ ಸ್ಮಾರಕಗಳಲ್ಲಿ ಭಕ್ತರು ವಾಸ್ತವ್ಯ ಹೂಡಿದ್ದಾರೆ.
ಅಂತಿಮ ಕಣದಲ್ಲಿ ಇನ್‌ಸೈಟ್ಸ್ ಸ್ಥಾಪಕ ವಿನಯಕುಮಾರ್‌
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿರುವುದು ಸ್ವಪಕ್ಷದ ಚಿಂತೆಗೆ ಕಾರಣವಾಗಿದೆ.
ನೇಹಾ ಹಿರೇಮಠ್ ಕೊಲೆ ಪ್ರಕರಣ ಸಿಬಿಐಗೆವಹಿಸಲು ಆಗ್ರಹ
ಹುಬ್ಬಳ್ಳಿಯಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಗೆ ಚಾಕುವಿನಿಂದ ಹಿರಿದು ಭೀಕರವಾಗಿ ಹತ್ಯೆಗೈದ ಪ್ರಕರಣವನ್ನು ಸಿಬಿಐಗೆವಹಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅಂಗವಿಕಲ ಮತದಾರರಿಗೆ ಉಚಿತ ವಾಹನ ವ್ಯವಸ್ಥೆ: ಜಿಲ್ಲಾಧಿಕಾರಿ ಗಂಗೂಬಾಯಿ
ಮತಗಟ್ಟೆಗೆ ಬಂದು ಮತದಾನ ಮಾಡುವ ಅಂಗವಿಕಲರು ಮತಗಟ್ಟೆಗೆ ಬರಲು ಮತ್ತು ಮತ ಚಲಾವಣೆ ನಂತರ ಪುನಃ ಮನೆಗೆ ತೆರಳಲು ವಾಹನದ ವ್ಯವಸ್ಥೆಯನ್ನು ಮಾಡಲಾಗುತ್ತದೆ.
ಕಾಂಗ್ರೆಸ್ ಅನ್ನ ತಿಂದು ಬೇರೆಯವರಿಗೆ ಮತ ಹಾಕುವುದು ಧರ್ಮವಲ್ಲ: ಸಚಿವ ಮಧು ಬಂಗಾರಪ್ಪ
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಶ್ರೀಮತಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಸಚಿವ ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು.
ಕಾಂಗ್ರೆಸ್‌ಗೆ ರಾಜ್ಯ ಅಹಿಂದ ಸಂಘಟನೆ ಬೆಂಬಲ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯ ಅಹಿಂದ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಜಿಲ್ಲಾ ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ವೇದ ಹೇಳಿದರು.
ಮೋದಿ ಕೂಡ ಬಿಜೆಪಿ ಹೆಸರು ಹೇಳಲ್ಲ, ಮೋದಿ ಕೀ ಗ್ಯಾರಂಟಿ ಅಂತಾರೆ: ಶಾಸಕ ಆರ್.ವಿ. ದೇಶಪಾಂಡೆ
ಸಂಸತ್ ಚುನಾವಣೆಯಲ್ಲಿ ಜಿಲ್ಲೆಯಿಂದ ಮೊದಲು ಮಾರ್ಗರೇಟ್ ಆಳ್ವ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಉತ್ತಮ ಕೆಲಸ ಮಾಡಿದ್ದರು. ಎರಡನೇ ಬಾರಿಗೆ ಡಾ. ಅಂಜಲಿ ಅವರಿಗೆ ಅವಕಾಶ ನೀಡಿದ್ದೇವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
  • < previous
  • 1
  • ...
  • 11374
  • 11375
  • 11376
  • 11377
  • 11378
  • 11379
  • 11380
  • 11381
  • 11382
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved