• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ದುರಸ್ತಿ ಮಾಡದಿದ್ದರೆ ಚುನಾವಣೆ ಬಹಿಷ್ಕಾರ
ಒಂದು ಕಿಮೀ ಅಧಿಕ ದೂರವಿರವ ಈ ಮಾರ್ಗದ ತುಂಬಾ ಕಲ್ಲುಗಳ ರಾಶಿ ಬಿದ್ದಿದ್ದು, ನಡೆದುಕೊಂಡು ತೆರಳಲು ತೊಂದರೆಯಾಗುತ್ತಿದೆ.
ಕಾಂಗ್ರೆಸ್ ಬೆಂಬಲಿಸಿದರೆ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ: ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ
ಬಿಜೆಪಿ ಎಲ್ಲಾ ವರ್ಗದ ಜನರನ್ನು ಸಮಾನವಾಗಿ ಕಾಣುತ್ತಿದೆ. ಬಡವರಿಗೆ ಮೊದಲ ಹಂತದ ಆದ್ಯತೆ ಇರಬೇಕು ಎಂದು ಪಕ್ಷದ ನಾಯಕರು ಸದಾಕಾಲ ಪ್ರತಿಪಾದನೆ ಮಾಡುತ್ತಾ ಬಂದಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರಿಗೆ ಮೊದಲ ಹಕ್ಕು ಎನ್ನುವ ಮೂಲಕ ಪಕ್ಷ ಬಡವರ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.
ನೇಹಾ ಹತ್ಯೆ ಪ್ರಕರಣ ಸಿಐಡಿಗೆ- ಯಡಿಯೂರಪ್ಪ ಸ್ವಾಗತ
ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹೀರೆಮಠ ಹತ್ಯೆ ಪ್ರಕರಣವನ್ನು ‌ರಾಜ್ಯ‌ ಸರ್ಕಾರ ಸಿಐಡಿ ತನಿಖೆಗೆ ವಹಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಕಾನೂನಿನ ಯಾವುದೇ ಭಯವಿಲ್ಲದೆ ಜನಸಾಮಾನ್ಯರಲ್ಲಿ ಭಯಭೀತಿ ಉಂಟುಮಾಡುವ ಪ್ರಸಂಗಗಳು ಬಹಳಷ್ಟು ನಡೆಯುತ್ತಿವೆ. ನೇಹಾ ಅವರ ತಂದೆ ಸ್ವತಃ ಆಡಳಿತ ಪಕ್ಷದ ಕಾರ್ಪೋರೇಟರ್ ಆಗಿದ್ದು, ಅಧಿಕಾರದಲ್ಲಿರುವವರ ಕಥೆಯೇ ಹೀಗಾದರೆ ಮತ್ತು ಜನಸಾಮಾನ್ಯರ ರಕ್ಷಣೆ ಹೇಗೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.
ಉಪ್ಪಾರಗಟ್ಟಿಯಲ್ಲಿ ಸಿಡಿಲಿಗೆ ಎಂಟು ಕುರಿ ಸಾವು
ಕುರಿಗಾಯಿಯ ಕೈಗೆ ಸಿಡಿಲು ಬಡಿದಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲವ್ ಜಿಹಾದ್, ಭಯೋತ್ಪಾದನೆಗೆ ಸರ್ಕಾರ ಕುಮ್ಮಕ್ಕು
ಲವ್ ಜಿಹಾದ್, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನಾವು ಹೋರಾಟ ಆರಂಭಿಸಿದ್ದೇವೆ.
ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ

ಜಿದ್ದಾಜಿದ್ದಿ-ಬೆಂಗಳೂರು ಉತ್ತರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ಗೆ ಕಾಂಗ್ರೆಸ್‌ ಯತ್ನ । ‘ಹೊಸ’ ಕ್ಷೇತ್ರದಲ್ಲೂ ಶೋಭಾಗೆ ಒಲಿಯುತ್ತಾ ಗೆಲುವು

ಅಕ್ಷಯಪಾತ್ರೆ ಇದ್ದರೆ, ಮೋದಿ ಬರ ಪರಿಹಾರ ಯಾಕೆ ಕೊಡ್ತಿಲ್ಲ?: ಸಿದ್ದರಾಮಯ್ಯ

ರಾಜ್ಯದ ಬರ ಪರಿಹಾರಕ್ಕೆ ಕೇಂದ್ರ ಏಕೆ ಅನುದಾನ ಕೊಡಲಿಲ್ಲ? ರಾಜ್ಯದ ಪಾಲಿನ ತೆರಿಗೆ ಹಣ ಯಾಕೆ ಕೊಡಲು ಕೇಂದ್ರ ತಯಾರಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅತಿಯಾದ ಆತ್ಮವಿಶ್ವಾಸ ಬೇಡ : ಜೆಪಿ ನಡ್ಡಾ

ಅತಿಯಾದ ಆತ್ಮವಿಶ್ವಾಸ ಬೇಡ. ಒಟ್ಟಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸಿ. ಯಾವುದೇ ಕಾರಣಕ್ಕೂ ಧಾರವಾಡ, ಹಾವೇರಿ-ಗದಗ ಹಾಗೂ ದಾವಣಗೆರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲಬಾರದು ಆ ರೀತಿ ಎಚ್ಚರಿಕೆ ವಹಿಸಿ 

ಮೋದಿ ಈ ದೇಶಕ್ಕೆ ಶನಿ: ರಮೇಶ್‌ ಕುಮಾರ್

ಮೋದಿಯವರು ಈ ದೇಶಕ್ಕೆ ಹಿಡಿದಿರುವ ಶನಿ. ಈ ದೇಶಕ್ಕೆ ಹಿಡಿದಿರುವ ಶನಿ ಬಿಟ್ಟು ಹೋಗಲಿ ಎಂದು ದೇವರಲ್ಲಿ ಕೈ ಮುಗಿದು ಬೇಡಿಕೊಂಡಿದ್ದೇವೆ. ಅದಕ್ಕಾಗಿ ಜೂನ್ 4ಕ್ಕೆ ನಾವು ಕಾಯುತ್ತಿದ್ದೇವೆ ಎಂದು ಮಾಜಿ ಸ್ಪೀಕರ್‌ ಕೆ.ಆರ್.ರಮೇಶ್‌ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • < previous
  • 1
  • ...
  • 11378
  • 11379
  • 11380
  • 11381
  • 11382
  • 11383
  • 11384
  • 11385
  • 11386
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved