• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಜನರ ಕೈಗೆ ಖಾಲಿ ಚೊಂಬು ಕೊಡುವ ದಿನ ದೂರವಿಲ್ಲ: ಉದಯಕುಮಾರ್ ಶೆಟ್ಟಿ

  ಕಾಂಗ್ರೆಸ್‌ಗೆ ಕನಿಷ್ಠ ಶೌಚಾಲಯ ನಿರ್ಮಾಣ ಮಾಡಲು ಸಾಧ್ಯವಾಗದೇ ಜನರ ಕೈಗೆ ಚೊಂಬು ನೀಡಿದ್ದು ಇದೇ ಕಾಂಗ್ರೆಸ್, ದೇಶದ ಹಣವನ್ನು ಲೂಟಿ ಹೊಡೆದು ಸ್ವಿಸ್ ಬ್ಯಾಂಕ್‌ನಲ್ಲಿ ಕೂಡಿಟ್ಟು, ದೇಶದ ಜನತೆಗೆ ಚೊಂಬು ನೀಡಿದ್ದು ಇದೇ ಕಾಂಗ್ರೆಸ್ ಎಂದು ಉದಯಕುಮಾರ್ ಶೆಟ್ಟಿ ವ್ಯಂಗ್ಯ ಮಾಡಿದ್ದಾರೆ.

ಸೋಮವಾರಪೇಟೆ: 7ನೇ ವಾರ್ಷಿಕ ಮಹಾಪೂಜೆ ಸಂಪನ್ನ
ಶ್ರೀಮುನೇಶ್ವರ ಸ್ವಾಮಿ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಿತು. ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.
ನೇಹಾ ಹಿರೇಮಠ ಹತ್ಯೆ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ
ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ಬಳಿ‌ ಸೇರಿದ ನೂರಾರು ಮುಸ್ಲಿಂ ಬಾಂಧವರು, ಬಸ್‌ ನಿಲ್ದಾಣ, ಆಂಜನೇಯ ವೃತ್ತ ಮೂಲಕ ತಹಸೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಾಳೆಯಿಂದ ಗ್ರಾಮದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ
ಶಿಗ್ಗಾವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ನಾಳೆಯಿಂದ ಗ್ರಾಮದೇವಿಯ ನೂತನ ದೇವಸ್ಥಾನ ಕಳಸಾರೋಹಣ ದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮ ಏ. ೨೨ರಿಂದ ೨೬ ರವರೆಗೆ ಜರುಗಲಿದೆ.
ಯಕ್ಷಗಾನ ಪರಿಪೂರ್ಣ ಪಾರಂಪರಿಕ ರಂಗಕಲೆ: ಪ್ರೊ.ಸಾಮಗ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಯಕ್ಷಗಾನದ ಕುರಿತು ವಿಶೇಷ ಉಪನ್ಯಾಸ ನಡೆಯಿತು. ಹಿರಿಯ ಯಕ್ಷಗಾನ ಕಲಾವಿದ ಹಾಗೂ ವಿದ್ವಾಂಸ ಪ್ರೊ. ಎಂ.ಎಲ್. ಸಾಮಗ ಉಪನ್ಯಾಸ ನೀಡಿದರು.
ಪೋಷಣೆಯೊಂದಿಗೆ ಹೆಜ್ಜೆ ಹಾಕಿದಾಗ ಕಲೆ ರಕ್ಷಣೆ: ಸುನೀಲ್ ಕುಮಾರ್ ಧಾರೇಶ್ವರ್
ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್ಮೆಂಟ್ ಟ್ರೈನಿಂಗ್ - ರಿಸರ್ಚ್ ಸೆಂಟರ್ (ಐವೈಸಿ) ನೂತನ ಕಟ್ಟಡವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥರು, ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯತೀರ್ಥರು ಜಂಟಿಯಾಗಿ ಭಾನುವಾರ ಲೋಕಾರ್ಪಣೆಗೊಳಿಸಿದರು.
ಸೆಗಣಿ ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ
ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿರುವ ಕಾರಣಕ್ಕೆ ಗ್ರಾಮೀಣ ಭಾಗದ ರೈತರು ಸೆಗಣಿ ಗೊಬ್ಬರದತ್ತ ಒಲವು ತೋರುತ್ತಿದ್ದಾರೆ.
ಮಹಾವೀರರ ವಿಶ್ವಶಾಂತಿ ಸಂದೇಶ ಜಗತ್ತು ಒಪ್ಪಿಕೊಳ್ಳಬೇಕು-ಅಶೋಕ ಜೈನ
ಹಿಂಸಾಕೃತ್ಯಗಳಿಂದ ಪ್ರಸ್ತುತ ವಾತಾವರಣ ನಲುಗಿ ಹೋಗಿದೆ, ಭಗವಾನ್ ಮಹಾವೀರರ ವಿಶ್ವಶಾಂತಿಗಾಗಿ ಸಾರಿದ ‘ಅಹಿಂಸಾ ಪರಮೋದ್ಧರ್ಮ’ ಎನ್ನುವ ಸಾರ್ವತ್ರಿಕ ಸತ್ಯವನ್ನು ಇನ್ನಾದರೂ ಪ್ರಸ್ತುತ ಜಗತ್ತು ಒಪ್ಪಿಕೊಳ್ಳಲೇಬೇಕು ಎಂದು ಶ್ವೇತಾಂಬರ ಜೈನ್ ಸಮಾಜದ ಮುಖಂಡ ಅಶೋಕ ಜೈನ್ ಕರೆ ನೀಡಿದರು.
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ: ಶಾಸಕ ಕೃಷ್ಣ ನಾಯ್ಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಇವರು, ಕೊಲೆ ಪ್ರಕರಣವನ್ನು ಖಂಡಿಸಿ ಕೂಡಲೇ ನೇಹಾ ಹಿರೇಮಠ ಇವರ ಇವರ ಸಾವಿಗೆ ನ್ಯಾಯ ದೊರಕಿಸಿಕೊಳ್ಳಲು ಅಪರಾಧಿಗೆ ಉಗ್ರ ಶಿಕ್ಷೆ ಆಗಬೇಕು
ಕಾಂಗ್ರೆಸ್ ಗೆ ಮಾತ್ರ ಬಡವರ ಕಷ್ಟ ಅರ್ಥವಾಗುತ್ತದೆ: ಲಕ್ಷ್ಮೀ ಹೆಬ್ಬಾಳಕರ್‌
ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಬಡವರ ಏಳಿಗೆ ಸಾಧ್ಯ. ಬಡವರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ‌ ತಂದಿದ್ದು, ಭರಪೂರ ನೆರವು ನೀಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
  • < previous
  • 1
  • ...
  • 11380
  • 11381
  • 11382
  • 11383
  • 11384
  • 11385
  • 11386
  • 11387
  • 11388
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved