• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನದಲ್ಲಿ ಬರೆದಂತೆ ಮೋದಿ ಆಡಳಿತ: ಗೌರವ್‌ ಭಾಟಿಯಾ
ಮೋದಿಯವರು ನವಭಾರತದ ನಿರ್ಮಾತೃವಾಗಿದ್ದಾರೆ. ದೇಶವನ್ನು ವಿಶ್ವಗುರುವನ್ನಾಗಿ ಮಾಡಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶ ಪಾತಾಳಕ್ಕೆ ಇಳಿಯಲಿದೆ ಎಂದು ಭಾಟಿಯಾ ಹೇಳಿದರು.
ಗ್ರಾಮೀಣಾಭಿವೃದ್ಧಿ ಆಯುಕ್ತರಿಂದ ನರೇಗಾ ಕಾಮಗಾರಿ ಪರಿಶೀಲನೆ
ಬಹದ್ದೂರಬಂಡಿ, ಬಿಸರಳ್ಳಿ, ಕೋಳೂರು ಗ್ರಾಪಂಗಳಲ್ಲಿ ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಭೇಟಿ ನೀಡಿ ಪರಿಶೀಲಿಸಿದರು.
ಪರಿಪೂರ್ಣ ಬದುಕಿನ ಜ್ಞಾನ ಕೊಟ್ಟವರು ಮಹಾವೀರರು: ಡಿಸಿ ವಿದ್ಯಾಕುಮಾರಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಗಳ ವತಿಯಿಂದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಹಾವೀರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.
ವಿವಿಗಳಿಂದಲೇ ಕನ್ನಡದ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ: ಡಾ.ನಾ.ದಾಮೋದರ ಶೆಟ್ಟಿ
ಎಂ.ಜಿ.ಎಂ ಕಾಲೇಜಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ), ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಗುಳೆ ಹೋದವರನ್ನು ಟ್ರ್ಯಾಕ್‌ ಮಾಡುತ್ತಿರುವ ಜಿಲ್ಲಾಡಳಿತ
ತಾಂಡಾ, ಹಳ್ಳಿಗಳಿಂದ ಜನರು ಚಿಕ್ಕಮಗಳೂರಿನ ಕಾಫಿ ತೋಟಗಳಿಗೆ ದುಡಿಯಲು ಹೋಗಿದ್ದಾರೆ.
ಎನ್.ಯು.ನಾಚಪ್ಪರಿಗೆ ನಂದಿನೆರವಂಡ ಒಕ್ಕ ಬಲ್ಯಮನೆಯಲ್ಲಿ ಸನ್ಮಾನ
ರಾಜಕೀಯ ಯಜಮಾನರಿಗೆ ಕೊಡವರು ಊಳಿಗಮಾನ್ಯ ನಿಷ್ಠೆಯನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು ಎಂದು ಎನ್ ಯು ನಾಚಪ್ಪ ಹೇಳಿದರು. ನಂದಿನೆರವಂಡ ಒಕ್ಕ ಬಲ್ಯ ಮನೆಯಲ್ಲಿ ಶನಿವಾರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
ಉಡುಪಿ: ಸಿಪಿಎಂ ಪ್ರಣಾಳಿಕೆ ಬಿಡುಗಡೆ
ಪ್ರಣಾಳಿಕೆಯಲ್ಲಿ ಸಿಪಿಐ(ಎಂ) ಮತದಾರರಲ್ಲಿ 3 ಮನವಿಯನ್ನು ಮಾಡಿದೆ - ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಸೋಲಿಸುವುದು, ಲೋಕಸಭೆಯಲ್ಲಿ ಸಿಪಿಐ(ಎಂ) ಮತ್ತು ಎಡ ಪಕ್ಷಗಳ ಬಲವನ್ನು ಹೆಚ್ಚಿಸುವುದು, ಕೇಂದ್ರದಲ್ಲಿ ಪರ್ಯಾಯ ಜಾತ್ಯಾತೀತ ಸರ್ಕಾರದ ರಚನೆ ಖಾತ್ರಿಗೊಳಿಸುವುದು.
ಜವಾಬ್ದಾರಿ ಅರಿತು ಮತದಾನ ಮಾಡಿ
ಬಲಿಷ್ಠ ಪ್ರಜಾಪ್ರಭುತ್ವದ ಬುನಾದಿಗೆ ಪ್ರತಿಯೊಬ್ಬ ನಾಗರಿಕರು ಮತದಾನ ಮಾಡಿದಲ್ಲಿ ಮಾತ್ರ ಸದೃಢ ಸರ್ಕಾರ ನೀಡಲು ಸಾಧ್ಯವಾಗುತ್ತದೆ.
ಸಂಯುಕ್ತಾ ಪಾಟೀಲ ಗೆಲವು ಖಚಿತ
ಸಿ.ಎಂ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದಿದೆ. ಮಹಿಳೆಯರಿಗೆ ₹2 ಸಾವೀರ ಹಣ, ಉಚಿತ ವಿದ್ಯುತ, ಉಚಿತ ಬಸ್ ಪ್ರಯಾಣ ಹೀಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.
ಪಣಂಬೂರು ಬೀಚ್‌ನಲ್ಲಿ ’ಸ್ಕೈಡೈನಿಂಗ್’ ಹೊಟೇಲ್‌ ಆಕರ್ಷಣೆ
‘ಸ್ಕೈ ಡೈನಿಂಗ್‌’ ಎಂದರೆ ನೆಲಕ್ಕಿಂತ ಹಲವು ಅಡಿಗಳಷ್ಟು ಮೇಲ್ಭಾಗದಲ್ಲಿ ಕುಳಿತು ಊಟಮಾಡುವುದು. ಇದೊಂದು ಸಾಹಸವೂ ಹೌದು.
  • < previous
  • 1
  • ...
  • 11381
  • 11382
  • 11383
  • 11384
  • 11385
  • 11386
  • 11387
  • 11388
  • 11389
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved