ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಜೆಪಿಯಿಂದ ಮೊಸಳೆ ಕಣ್ಣೀರು: ಸಚಿವೆ ಹೆಬ್ಬಾಳಕರ್
ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದ್ದು, ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.
ಭಗವಾನ ಮಹಾವೀರ ತೊಟ್ಟಿಲೋತ್ಸವ
ಬಸವನಬಾಗೇವಾಡಿ: ಪಟ್ಟಣದ ಕಾಳಿಕಾದೇವಿ ದೇವಸ್ಥಾನದಲ್ಲಿ ಮಹಾವೀರರ ಜಯಂತಿ ಅಂಗವಾಗಿ ಮಹಾವೀರರ ತೊಟ್ಟಿಲೋತ್ಸವ ಸಂಭ್ರಮದಿಂದ ಜರುಗಿತು. ತೊಟ್ಟಿಲೋತ್ಸವಕ್ಕೂ ಮುನ್ನ ಬಾಹುಬಲಿ ದಂಡಾವತಿ ಅವರ ಮನೆಯಿಂದ ಭಗವಾನ್ ಮಹಾವೀರರ ಮೂರ್ತಿಯನ್ನು ವಾದ್ಯಮೇಳ, ವೇದ ಘೋಷಗಳೊಂದಿಗೆ ಮೆರವಣಿಗೆ ಮೂಲಕ ಕಾಳಿಕಾದೇವಿ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ತೊಟ್ಟಿಲಲ್ಲಿ ಸಮಾಜದ ಮಹಿಳೆಯರು ಸಂಪ್ರದಾಯದಂತೆ ಹಾಕಿ ನಾಮಕರಣ ಮಾಡಿ ಭಕ್ತಿ ಗೀತೆಗಳನ್ನು ಹಾಡಿದರು.
ನರೇಗಾ ಕಾಮಗಾರಿ ನಿರ್ವಹಣೆ ಉತ್ತಮವಾಗಿರಲಿ: ಪವನಕುಮಾರ
ಶಾಲಾ ಶೌಚಾಲಯ ಕಾಮಗಾರಿಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ. ಅಡುಗೆ ಕೋಣೆ, ಕಾಂಪೌಂಡ್ ಸೇರಿದಂತೆ ಇತರ ಕಾಮಗಾರಿಗಳು ಗುಣಮಟ್ಟದಿಂದ ಕೂಡಿವೆ.
ಪವಾಡ ಪುರುಷ ಕಾಶಲಿಂಗೇಶ್ವರ ಜಾತ್ರೆ ಸಂಪನ್ನ
ಶೃಂಗಾರಗೊಂಡ ರಥೋತ್ಸವಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾಯಂಕಾಲ ೫ ಗಂಟೆಗೆ ಪ್ರಾರಂಭವಾದ ರಥೋತ್ಸವ ಭಕ್ತರ ಸಮೂಹ ಕಾಶಲಿಂಗೇಶ್ವರ ಮಹಾರಾಜ ಕೀ ಜೈ ಅನ್ನುತ್ತ ರಥೋತ್ಸವ ಮುಂದೆ ಸಾಗುತ್ತಿದ್ದಂತೆ ಬಾಳೆಹಣ್ಣು, ಉತ್ತತ್ತಿ, ಎಸೆಯುವ ಮೂಲಕ ಭಕ್ತರು ಭಕ್ತಿ ಸಮರ್ಪಿಸಿದರು.
ಕಮಲಾಪುರದಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ್ಯಾಲಿ
ಭಾರತದ ಪ್ರಜೆಗಳಾದ ನಾವು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಯಾವುದೇ ಧರ್ಮ, ಜನಾಂಗ, ಜಾತಿ, ಮತ, ಭಾಷೆಯ ಪ್ರೇರಣೆ, ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುವಂತಾಗಬೇಕು.
ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ: ಪಟ್ಟಣಶೆಟ್ಟಿ
ಇಂಡಿ: ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ದುಡಿದು ಪಕ್ಷದ ಗೆಲುವಿಗೆ ಸಹಕರಿಸಬೇಕು. ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ-ಮನೆಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೂಚಿಸಿದರು.
ಕಾಂಗ್ರೆಸ್ಸಿನಲ್ಲಿ ಹಿಂದೂಗಳು, ದಲಿತರಿಗೆ ರಕ್ಷಣೆ ಇಲ್ಲ-ಶಿವಯೋಗಿ ಟೀಕೆ
ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ಹತ್ಯೆ ಆರೋಪಿ ಫಯಾಜ್ನನ್ನು ಎನ್ಕೌಂಟರ್ ಮಾಡಬೇಕಾದ ಸರ್ಕಾರವೇ ಆತನ ಮನೆಗೆ ಪೊಲೀಸ್ ರಕ್ಷಣೆ ಒದಗಿಸಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ಶಿವಯೋಗಿ ಶಿರೂರ ಆರೋಪಿಸಿದರು.
ಆರಂಗಲ್ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: ಭಾರಿ ಅರಣ್ಯ ನಾಶ
ಆರಂಗಲ್ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು ಭಾರಿ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಅರಣ್ಯ ಇಲಾಖೆ ಬೆಂಕಿ ಜ್ವಾಲೆ ಹತೋಟಿಗೆ ತರಲು ಹರಸಾಹಸ ಪಡುತ್ತಿದೆ.
ಮನೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಚುನಾವಣಾ ಗೌಪ್ಯತೆ ಕಾಪಾಡಿ: ಡಿಸಿ ಗಂಗೂಬಾಯಿ
ಜಿಲ್ಲೆಯಲ್ಲಿ ಮನೆಯಿಂದ ಮತದಾನ ಮಾಡಲು 12ಡಿ ನಮೂನೆ ಒಪ್ಪಿಗೆ ಪತ್ರ ನೀಡಿದ 85 ವರ್ಷ ಮೇಲ್ಪಟ್ಟ 3046 ಹಾಗೂ ಅಂಗವಿಕಲ 1977 ಮತದಾರರ ಯಾವುದೇ ಮತವು ತಿರಸ್ಕೃತವಾಗದಂತೆ ಎಚ್ಚರಿಕೆಯಿಂದ ಮತದಾನ ಮಾಡಿಸಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
ಶತಾಯಷಿ ಮತದಾರರಿಗೆ ಗೌರವ ಸನ್ಮಾನ
ಬೈಲಹೊಂಗಲದ ಶತಾಯಷಿ ಮತದಾರರಾದ ಡಾ.ಅಂಬೇಡ್ಕರ್ ನಗರ ದುರ್ಗವ್ವ ಲಂಕೆನ್ನವರ (102), ಕುರುಬರ ಗಲ್ಲಿಯ ಯಲ್ಲವ್ವ ನಿಂಗಪ್ಪ ಕುದರಿ (105) ಅವರನ್ನು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
< previous
1
...
11383
11384
11385
11386
11387
11388
11389
11390
11391
...
14582
next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ