• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿರೋಧಿಸುವ, ಟೀಕಿಸುವ ಮೋದಿ ಶೈಲಿ ಬದಲಾಗಿದೆ
ವಿಜಯಪುರ: ಚುನಾವಣೆ ಸಮಯದಲ್ಲಿ ಬಿಜೆಪಿಯವರು ಸುಳ್ಳು ಪ್ರಚಾರಗಳನ್ನು ಮಾಡುತ್ತ, ಜನತೆಗೆ ತಪ್ಪು ಮಾಹಿತಿ ಕೊಡುವುದರಲ್ಲಿ ನಿರತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಕಾರ್ಯಕ್ರಮಗಳನ್ನು ಹಾಗೂ ನಾಯಕರ ಹೇಳಿಕೆಗಳನ್ನು ವಿರೋಧಿಸುವುದು, ಟೀಕಿಸುವ ಶೈಲಿಯೇ ಬದಲಾಗಿದೆ. ನಮ್ಮ‌ ಕಾರ್ಯಕ್ರಮಗಳು ದೇಶವನ್ನು ಹಾಳು ಮಾಡುತ್ತವೆ, ದೇಶ ದಿವಾಳಿಯಾಗುತ್ತದೆ ಎಂದು ಹೇಳುತ್ತಿರುವುದು ಅವರಿಗೆ ಶೋಭೆ ತರೋದಿಲ್ಲ. ಮುನ್ಸಿಪಾಲಿಟಿ ಚುನಾವಣೆಯಲ್ಲಿ ಹೇಳುವ ರೀತಿ ಲೋಕಸಭಾ ಚುನಾವಣೆಯಲ್ಲಿ ಹೇಳಿದರೆ ಅದು ಪ್ರಧಾನಿ ಘನತೆ ಕಡಿಮೆ ಆದಂತಾಗುತ್ತದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸುಳ್ಳು ಹೇಳಿ ಅಧಿಕಾರ ಹಿಡಿದ ಬಿಜೆಪಿ
ಈ ಬಾರಿ ಜನರೆ ಅವರನ್ನು ಮನೆಗೆ ಕಳಿಸುತ್ತಾರೆ. ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹಲವು ಭಾಷೆಗಳ ಜ್ಞಾನ ಹೊಂದಿದ್ದಾರೆ.
ಮನುಷ್ಯ ಸತ್ಯ ಶುದ್ಧ ಕಾಯಕದಲ್ಲಿ ತೊಡಗಲಿ
ನಾವು ಮಾಡುವ ಕಾರ್ಯದಲ್ಲಿ ತನ್ನಿಂದ ತಾನೇ ಪರಿವರ್ತನೆ ಹೊಂದಿ ಯಶಸ್ವಿಯಾಗಿ ಆ ಕೆಲಸದಲ್ಲಿ ಪ್ರಗತಿ ಕಾಣಲು ಸಾಧ್ಯ
ಮೋದಿಯವರಿಂದ ಮಾತ್ರ ದೇಶದ ಭವಿಷ್ಯ ಉಜ್ವಲ: ಕಾಗೇರಿ
ರಾಜ್ಯದಲ್ಲಿ ಜೈ ಶ್ರೀರಾಮ ಹೇಳುವಂತಿಲ್ಲ, ಹನುಮ ಧ್ವಜ ಹಾರಿಸುವಂತಿಲ್ಲ, ಹನುಮಾನ್ ಚಾಲೀಸಾ ಹೇಳುವಂತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಮ್ಮ ಸ್ಥಿತಿ ಏನು ಎಂದು ಗಂಭೀರವಾಗಿ ಚಿಂತಿಸಿ ಎಂದು ಕಾಗೇರಿ ತಿಳಿಸಿದರು.
ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಜನರ ಸಾವು
ಘಟನೆಯಲ್ಲಿ ಹುಬ್ಬಳ್ಳಿ ಈಶ್ವರನಗರ ಎಪಿಎಂಸಿಯ ನಿವಾಸಿಗಳಾದ ನಜೀರ್‌ ಅಹಮ್ಮದ ಚಮ್ಮನಸಾಬ್‌ ಹೊಂಬಾಳ (40) ಅಲ್ಫಿಯಾ ನಜೀರ್‌ ಅಹಮ್ಮದ ಹೊಂಬಾಳ (10), ಮೋಹಿನ್‌ ನಜೀರ ಅಹಮ್ಮದ ಹೊಂಬಾಳ (6), ಬೆಂಗಳೂರು ನಿವಾಸಿಗಳಾದ ರೇಷ್ಮಾ ಯುನಿಸ್ ತೌಷಿಫ್ ಅಹ್ಮದ (38) ಇರ್ಫಾ ತೌಷಿಫ್‌ ಅಹ್ಮದ (15) ಅಬೀದ ತೌಷಿಫ್‌ ಅಹ್ಮದ (12) ಮೃತಪಟ್ಟಿದ್ದಾರೆ.
ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
ನೇಹಾ ಸಾವಿನಿಂದ ಅವರ ತಂದೆ-ತಾಯಿಗೆ ತುಂಬಲಾರದ ನಷ್ಟವಾಗಿದೆ. ಅವರ ದುಃಖದಲ್ಲಿ ನಾವು ಪಾಲುದಾರರಾಗಿದ್ದೇವೆ. ದೇವರು ಅವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.
ಮಂಗಳೂರಿನ ವೈಭವ ಮರುಕಳಿಸಲು ಬೆಂಬಲಿಸಿ: ಪದ್ಮರಾಜ್‌
ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ಬಳಿ ಕ್ರೇನ್ ಮೂಲಕ ಬೃಹತ್ ಹೂಮಾಲೆಯನ್ನು ಪದ್ಮರಾಜ್ ಅವರಿಗೆ‌ ಹಾಕಲಾಯಿತು. ನಂತರ ಅಬ್ಬಕ್ಕ ವೃತ್ತದವರೆಗೆ ರೋಡ್ ಶೋ ಮುಂದುವರಿಯಿತು.
ತಾಲೂಕ ಕಚೇರಿಯಲ್ಲಿ ಮಹಾವೀರ ಜಯಂತಿ
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕ ಆಡಳಿತದಿಂದ ಭಗವಾನ ಮಹಾವೀರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಹಾವೀರರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ವೇಳೆ ಶಿರಸ್ತೇದಾರ್‌ ಎಸ್.ಕೆ.ಪತ್ತಾರ, ಬಿ.ಆರ್‌.ಪೋಲೇಶಿ, ತಹಸೀಲ್ದಾರ್‌ ಕಚೇರಿ ಸಿಬ್ಬಂದಿಗಳಾದ ಮಂಜು ಹಳ್ಳೂರ, ಕಾಂಜನಾ ಸಂದಿಮನಿ, ಶಂಕರ ತಳವಾರ, ರಾಮಚಂದ್ರ ಘಾಟಗೆ, ನಿರ್ಮಲಾ ಪೂಜಾರಿ, ಜೈನ ಸಮಾಜದ ಮುಖಂಡರಾದ ಅಪ್ಪು ದಂಡಾವತಿ, ಅನಂತ ಪಾಕಿ, ಆದಿನಾಥ ಉಪಾಧ್ಯ, ಮಹಾವೀರ ಹೊಸಮನಿ, ಪಾರ್ಶ್ವನಾಥ ಹೊಸಮನಿ ಇದ್ದರು.
ಬನಹಟ್ಟಿ ನಗರದಲ್ಲಿ ಸಂಭ್ರಮದ ಐದೇಶಿ ಕಾರ್ಯಕ್ರಮ
ಮಂಗಳಾರುತಿಯ ಸಯಮದಲ್ಲಿ ಪುರುಷರು ದಿವಟಿಗೆಗಳನ್ನು ಮತ್ತು ಮಹಿಳೆಯರು ಆರತಿಗಳನ್ನು ಹಿಡಿದುಕೊಂಡು ಭಾಗವಹಿಸಿದ್ದರು. ಈ ವೇಳೆ ನಗರದಲ್ಲಿ ೨೦ ಕ್ವಿಂಟಲ್ ಕಿಂತಲೂ ಹೆಚ್ಚು ಬೆಲ್ಲ ಹಂಚಲಾಯಿತು.
ಓದಿನೊಂದಿಗೆ ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಿ: ಅರುಣ್ ನಾಯ್ಕ
ಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ನಂತರದ ಅವಕಾಶಗಳ ಕುರಿತ ಉಚಿತ ಮಾಹಿತಿ ಕಾರ್ಯಾಗಾರ ನಡೆಯಿತು.
  • < previous
  • 1
  • ...
  • 11384
  • 11385
  • 11386
  • 11387
  • 11388
  • 11389
  • 11390
  • 11391
  • 11392
  • ...
  • 14582
  • next >
Top Stories
ವಿಶ್ವ ನ್ಯೂಮೋನಿಯ ದಿನ : ಕಾರಣ, ಲಕ್ಷಣ, ನಿಯಂತ್ರಣ ಹೇಗೆ ?
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved