• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನರ ಸಂಕಷ್ಟಕ್ಕೆ ಮಿಡಿಯುವ ಎಚ್ ಡಿಕೆಯನ್ನು ಗೆಲ್ಲಿಸಿ: ರಮಾಮಂಜು
ಮಂಡ್ಯ ಲೋಕಸಭಾ ಚುನಾವಣೆ ಹಣವಂತ ಮತ್ತು ಹೃದಯವಂತರ ನಡುವಿನ ಚುನಾವಣೆ. ನಾಡು ಕಂಡ ಅಪರೂಪದ ಜನಾನುರಾಗಿ ನಾಯಕ ಎಚ್.ಡಿ.ಕುಮಾರಸ್ವಾಮಿ ರೈತರ ಸಂಕಷ್ಟಕ್ಕೆ ಸದಾ ಮಿಡಿಯುವ ಹೃದಯವಂತರು. ಸಮಸ್ತ ಕರ್ನಾಟಕದ ಅಭಿವೃದ್ಧಿಗೆ ಜಿಲ್ಲೆಯ ಜನ ಕುಮಾರಣ್ಣನನ್ನು ಆಯ್ಕೆ ಮಾಡಿ ಲೋಕಸಭೆಗೆ ಕಳುಹಿಸುವಂತೆ ಕರಪತ್ರಗಳನ್ನು ಹಂಚಿ ಮನವಿ ಮಾಡಿದರು.
ನರಸಿಂಹರಾಜ ಕ್ಷೇತ್ರದಲ್ಲಿ ಮಹಾಸಂರ್ಪಕ ಅಭಿಯಾನಕ್ಕೆ ಸಂದೇಶ್ ಸ್ವಾಮಿ ಚಾಲನೆ
ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 280 ಬೂತ್ ಗಳಿದ್ದು, ಇಲ್ಲಿನ ಜ್ಯೋತಿನಗರದ ಸ್ಲಂ, ಜಲಪುರಿ ಪೋಲೀಸ್ ಕ್ವಾಟ್ರಸ್ ಸೇರಿದಂತೆ ಗಾಯತ್ರಿಪುರಂನ ವಾರ್ಡಿನಲ್ಲಿ ಜನರಿಗಾಗಿ ವಸತಿ ಸೌಲಭ್ಯ ಕಲ್ಪಸಿ ಅಭಿವೃದ್ಧಿ ಪಡಿಸಿದ ಕೀರ್ತಿ ಮೈಸೂರು ಮಹಾರಾಜರಿಗೆ ಸಲ್ಲುತ್ತದೆ. ಚಾಮರಾಜೇಂದ್ರ ಒಡೆಯರ್ ಅವರ ಪುತ್ರಿ ಗಾಯತ್ರಿದೇವಿ ಅವರ ಹೆಸರಿನಲ್ಲಿ ಇಲ್ಲಿನ ಗಾಯತ್ರಿಪುರಂ ರಚನೆಯಾಗಿರುವುದು ವಿಶೇಷ
ಆರೆಸ್ಸೆಸ್‌ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ: ಶರಣಪ್ರಕಾಶ
ಆರ್‌ಎಸ್‌ಎಸ್‌ನವರು ಬಸವ ತತ್ವದ ವಿರೋಧಿಗಳು ಎಂದು ಪ್ರತಿಪಾದಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಆರ್‌ಎಸ್‌ಎಸ್‌ ನವರು ತಮ್ಮ ಕಚೇರಿಯಲ್ಲಿ ಬಸವಣ್ಣನವರ ಫೋಟೋ ಹಾಕಲಿ ಎಂದು ಸವಾಲ್ ಹಾಕಿದ್ದಾರೆ.
ತೇಜೋವಧೆ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್, ಚುನಾವಣಾ ಆಯೋಗಕ್ಕೆ ದೂರು
ದಾವಣಗೆರೆ ಲೋಕಸಭಾ ಕ್ಷೇತ್ರಾದ್ಯಂತ ನನ್ನ ಪರ ಒಲವು ಹೆಚ್ಚುತ್ತಿದ್ದು, ಜನಪ್ರಿಯತೆ ಹೆಚ್ಚಾಗುತ್ತಿರುವುದರಿಂದ ನನ್ನ ತೇಜೋವಧೆ ಮಾಡಲು ಸುಳ್ಳು ವದಂತಿ ಸೃಷ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂತಹ ಯಾವುದೇ ತೇಜೋವಧೆ, ವದಂತಿಗಳಿಗೆ ಜನತೆ ಕಿವಿಗೊಡಬಾರದು ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ದಾವಣಗೆಯಲ್ಲಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಸಾಮಾನ್ಯ ವೀಕ್ಷಕ ಎಂ.ಲಶ್ಮಿ: ವಾರ್‌ ರೂಂ ಪರಿಶೀಲನೆ
ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಕ್ಷೇತ್ರಕ್ಕೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಎಂ.ಲಶ್ಮಿ ಅವರು ನೇಮಕವಾಗಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ವೀಕ್ಷಣಾ ಕರ್ತವ್ಯದಲ್ಲಿ ತೊಡಗಿದ್ದಾರೆ.
ನೇಹಾಳ ಮತಾಂತರಕ್ಕೆ ಯತ್ನ: ಪ್ರಹ್ಲಾದ್ ಜೋಶಿ
ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದ್ದು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು.
ಮತ ಕೇಳಲು ಕಾಂಗ್ರೆಸ್‌ಗೆ ನೈತಿಕತೆಯಿಲ್ಲ: ಶಾಸಕ ಸಿ.ಎನ್‌.ಬಾಲಕೃಷ್ಣ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಕೇಳಲು ಕಾಂಗ್ರೆಸ್ ನಾಯಕರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿಗೆ 1 ರುಪಾಯಿ ಅನುದಾನವನ್ನು ಕೂಡ ಇದುವರೆಗೂ ನೀಡಿಲ್ಲ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ಹೇಳಿದರು. ನುಗ್ಗೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಿ ಎನ್ ಕೊಪ್ಪಲು, ಹೂವಿನಹಳ್ಳಿ, ವಿರೂಪಾಕ್ಷಪುರ ಗ್ರಾಮಗಳಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.
ಸುಗಂಧದ್ರವ್ಯದ ಗೋದಾಮಿನಲ್ಲಿ ಬೆಂಕಿ ಅವಘಡ; ಲಕ್ಷಾಂತರ ಹಾನಿ
ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಸಮೀಪ ಘಟನೆ ನಡೆದು ಭಾರೀ ಪ್ರಮಾಣದ ಹಾನಿಯುಂಟಾಗಿದೆ.
ವಿಜ್ಞಾನ, ತಂತ್ರಜ್ಞಾನ ಆವಿಷ್ಕಾರಗಳು ಪೂರಕ ಜತೆಗೆ ಮಾರಕ: ಆದಿಚುಂಚನಗಿರಿಯ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಆವಿಷ್ಕಾರ ಹಾಗೂ ಬೆಳವಣಿಗೆಗಳು ಮನುಷ್ಯನಿಗೆ ಎಷ್ಟು ಪೂರಕವೋ ಅಷ್ಟೇ ಮಾರಕವಾಗಿ ಪರಿಣಮಿಸುತ್ತಿವೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಅರಸೀಕೆರೆ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು.
ಗೋವಿಂದ ಕಾರಜೋಳರು ಗೆದ್ದು ಮಂತ್ರಿಯಾಗಲಿದ್ದಾರೆ: ರವೀಂದ್ರಪ್ಪ
ದೇಶದ ಭದ್ರತೆ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ಅವಶ್ಯಕವಾಗಿದೆ ಎಂದು ಜೆಡಿಎಸ್ ಮುಖಂಡ ಎಂ.ರವೀಂದ್ರಪ್ಪ ಹೇಳಿದರು.
  • < previous
  • 1
  • ...
  • 11392
  • 11393
  • 11394
  • 11395
  • 11396
  • 11397
  • 11398
  • 11399
  • 11400
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved