• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧುನಿಕ ವೈದ್ಯ ಮೋಹದಿಂದ ಆಯುರ್ವೇದ ಮರೆಯುತ್ತಿದ್ದೇವೆ: ಯೋಗಾನಂದ ಜಿ.
ಶಸ್ತ್ರಚಿಕಿತ್ಸೆಯಿಲ್ಲದೆ ರೋಗಗಳನ್ನು ಗುಣಪಡಿಸುವ ಸುರಕ್ಷಿತ, ವೆಚ್ಚ-ಪರಿಣಾಮಕಾರಿ ಚಿಕಿತ್ಸಾ ವ್ಯವಸ್ಥೆಯಾಗಿ ಆಯುರ್ವೇದ ಮಹತ್ವವನ್ನು ತಿಳಿಸಿದರು.
ಚೆನ್ನಮ್ಮಳಂತೆ ಶೋಷಣೆ ವಿರುದ್ಧ ಧ್ವನಿಯೆತ್ತಿ
ಕಿತ್ತೂರು ರಾಣಿ ಚೆನ್ನಮ್ಮ ಸಮಾಜಕ್ಕೋಸ್ಕರ ಹೋರಾಟ ಮಾಡಿ ದೇಶಭಕ್ತಿ, ಶೌರ್ಯ, ಸಾಹಸಕ್ಕೆ ಹೆಸರಾಗಿದ್ದರು. ಅವರ ಆದರ್ಶ ಮೌಲ್ಯಗಳನ್ನು ಮಹಿಳೆಯರು ಜೀವನದಲ್ಲಿ ಅಳವಡಿಸಿಕೊಂಡು ಶೋಷಣೆಗೊಳಗಾಗುವ ಮಹಿಳೆಯರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಗುವಳಿ ಭೂಮಿ ಮಂಜೂರಾತಿಗೆ ರೈತರ ಆಗ್ರಹ
ತಾಲೂಕಿನಲ್ಲಿ ಸರ್ಕಾರಿ, ಗೋಮಾಳ, ಹುಲ್ಲುಬನ್ನಿ, ಅರಣ್ಯ ಇನ್ನಿತರೆ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕೆಂದು ಆಗ್ರಹಿಸಿ ದಿನಾಂಕ- 27-10-2025 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಬಗರ್ ಹುಕುಂ ಸಾಗುವಳಿದಾರರ ಮೆರವಣಿಗೆಯು ನಗರದ ಸರ್ಕಾರಿ ಆಸ್ಪತ್ರೆಯ ಬಳಿಯ ಅಂಬೇಡ್ಕರ್ ಪ್ರತಿಮೆಯಿಂದ ತಹಸೀಲ್ದಾರ್ ಕಚೇರಿವರೆಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘಟನೆ ನೇತೃತ್ವದಲ್ಲಿ ನಡೆಯಲಿದೆ ಎಂದು ಎರಡೂ ಸಂಘಟನೆಗಳ ಪದಾಧಿಕಾರಿಗಳು ತಿಳಿಸಿದರು.
ಗುಮಟಾಪುರದಲ್ಲಿ ಸಂಭ್ರಮದ ಗೊರೆ ಹಬ್ಬ
ಲ್ಲೆಯ ಗಡಿಭಾಗವಾದ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಕನ್ನಡಿಗರು ಗುರುವಾರ ಗೊರೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ತತ್ವಾದರ್ಶ ಪಾಲಿಸಿ
ಬ್ರಿಟಿಷರ ವಿರುದ್ಧ ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಕೊಡುಗೆ ಅಪಾರವಾಗಿದೆ ಎಂದು ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಹೇಳಿದರು.
ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸಲು ಆಗ್ರಹ
ಜಿಲ್ಲೆಯಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸದಿದ್ದರೆ ಭೀಮ್ ಆರ್ಮಿಯಿಂದ ಪಥಸಂಚಲನ ನಡೆಸಬೇಕಾಗುತ್ತದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಆಯ್ಯನಪುರ ಶಿವಕುಮಾರ್ ಎಚ್ಚರಿಸಿದರು.
ಮಹದೇಶ್ವರ ಮಹಾರಥೋತ್ಸವ, ತೆಪ್ಪೋತ್ಸವ ಸಂಪನ್ನ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಮಹಾ ರಥೋತ್ಸವ 9.15 ರಿಂದ 9.55 ರವರೆಗೆ ಸಾಲೂರು ಬೃಹತ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ದೀಪಾವಳಿ ಮಹಾ ರಥೋತ್ಸವ ಸಂಭ್ರಮದಿಂದ ನಡೆಯಿತು.
ವಿಜೃಂಭಣೆಯಿಂದ ನಡೆದ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವ
ಗ್ರಾಮದ ಹೊರವಲಯದ ದೊಡ್ಡಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.
ಮನುಷ್ಯನ ಯಶಸ್ಸಿಗೆ ಭಗವಂತನ ಅನುಗ್ರಹವಿರಬೇಕು: ವಿಶ್ವಪ್ರಸನ್ನ ತೀರ್ಥ ಶ್ರೀಗಳು
ಮನುಷ್ಯ ದುಃಖವನ್ನು ಮೆಟ್ಟಿ ನಿಲ್ಲುವ ಮೂಲಕ ಸುಖವನ್ನು ಪಡೆಯುವ ಪ್ರಯತ್ನ ಮಾಡಬೇಕು. ನೆರೆ, ಹೊರೆಯವರ ದುಃಖಕ್ಕೆ ಕಾರಣವಾಗಬಾರದು. ಸಮಾಜದಲ್ಲಿ ಯಾವುದೇ ವ್ಯಕ್ತಿ ಕುಳಿತು ಉಣಬಾರದು. ಸೋಮಾರಿತನ ಬಿಟ್ಟು ದುಡಿದು ತಿನ್ನುವ ಮನೋಭಾವ ಬೆಳೆಸಿಕೊಳ್ಳಬೇಕು.
ಬೇಟೆಗೆ ಬಂದು ಪಾಳುಬಾವಿಗೆ ಬಿದ್ದಿದ್ದ ಚಿರತೆಯ ರಕ್ಷಣೆ
ಬೇಟೆಯಾಡಲು ಬಂದಿದ್ದ ಚಿರತೆಯೊಂದು ಸಮೀಪದ ಕೆಂಪಯ್ಯನ ದೊಡ್ಡಿ ಗ್ರಾಮದ ಕೆಂಚೇಗೌಡರ ಪಾಳು ಬಾವಿಗೆ ಬುಧವಾರ ತಡರಾತ್ರಿ ಆಯಾತಪ್ಪಿ ಬಿದ್ದಿದೆ. ಗುರುವಾರ ಬೆಳಗ್ಗೆ ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಹಿಡಿದು ಕನಕಪುರ ತಾಲೂಕಿನ ಸಂಗಮ್ ಅರಣ್ಯ ವಲಯಕ್ಕೆ ಬಿಡಲಾಗಿದೆ.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 14347
  • next >
Top Stories
ನವೆಂಬರ್‌ ಅಂತ್ಯಕ್ಕೆ ಕೈ ಕಿತ್ತಾಟಕ್ಕೆ ತಾರ್ಕಿಕ ಅಂತ್ಯ ಖಚಿತ : ಬಿವೈವಿ
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್‌ ರದ್ದತಿಗೆ ಬುರುಡೆ ಗ್ಯಾಂಗ್‌ ಅರ್ಜಿ!
ನ.7ರಂದು ರಾಜಣ್ಣ ಮನೇಲಿ ಮತ್ತೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಮೋದಿ ಸುಂದರ, ಕಠಿಣ ವ್ಯಕ್ತಿತ್ವದ ಯಶಸ್ವಿ ನಾಯಕ: ಟ್ರಂಪ್‌ ಬಣ್ಣನೆ
ದರ್ಶನ್‌ಗೆ ಹೊದಿಕೆ, ಬಟ್ಟೆಗೆ ಕೋರ್ಟ್‌ ಆದೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved