• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಪತಿ ಸನ್ನಿಧಾನದಲ್ಲಿ ಮುರುಳಿ ತಂಡದಿಂದ ಗಾನಸುಧೆ
ಹೊಳೆನರಸೀಪುರ ಪಟ್ಟಣದ ಗಣಪತಿ ಪೆಂಡಾಲಿನ ಮಹಾಗಣಪತಿ ಸಾಂಸ್ಕೃತಿಕ ವೇದಿಕೆಯಲ್ಲಿ ಮಂಗಳವಾರ ರಾತ್ರಿ ನಡೆದ ಗೀತಗಾಯನ ಕಾರ್ಯಕ್ರಮ ಸಭಿಕರ ಗಮನ ಸೆಳೆಯಿತು. ಹಾಸನದ ವಿದ್ವಾನ್ ಬಿ ಎನ್‌ ಎಸ್ ಮುರುಳಿ ಹಾಗೂ ಅವರ ಸಂಗೀತ ಶಾಲೆಯ ವಿದ್ಯಾರ್ಥಿಗಳಾದ ಸೌಮ್ಯ, ಪುಷ್ಪ, ರೇಖಾ ರಮೇಶ್, ರೇಖಾ ಸುರೇಶ್, ಪೂರ್ಣಶ್ರೀ, ಹರಿಣಿ, ಸುಮನಾ, ಸಿರಿ ಅವರು ಹಾಡಿದ ವಾರ ಬಂತಮ್ಮ ಗುರುವಾರ ಬಂತಮ್ಮ, ರಾಯರ ನೆನೆಯಮ್ಮ, ಶಿವನು ಬಿಕ್ಷಕೆ ಬಂದ ನೋಡುಬಾರೆ ತಂಗಿ, ಕಾಣದ ಕಡಲಿಗೆ, ಶಂಕರಾ ಭರಣಂ ಚಿತ್ರದ ತೆಲುಗು ಗೀತೆ ಜೊತೆಗೆ ತಂಡದವರು ಹಾಡಿದ ಭಾವಗೀತೆ, ರಾಗಾಧಾರಿತ ಚಲನಚಿತ್ರೆ ಗೀತೆ, ಭಕ್ತಿಗೀತೆಗಳು ಸಭಿಕರು ತಲೆದೂಗುವಂತೆ ಮಾಡಿತು.
ಸಮಾಜಕ್ಕೆ ವಿಶ್ವಕರ್ಮರ ಪಾತ್ರ ಅನನ್ಯ
ಜಗತ್ತಿಗೆ ಎಲ್ಲವನ್ನೂ ನೀಡಿದ ವಿಶ್ವಕರ್ಮರ ಕೊಡುಗೆ ಅಪಾರ. ವಿಶ್ವಕರ್ಮರು ಕುಲಕಸುಬು ಮಾಡುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗಬೇಕು. ಅಜಂತಾ, ಎಲ್ಲೋರ ದೇವಾಲಯಗಳು, ಬೇಲೂರು ಹಳೇಬೀಡು ಶಿಲ್ಪ ಕಲೆಗಳು ವಿಶ್ವ ಪ್ರಸಿದ್ಧಿ ಪಡೆದಿವೆ. ಇದಕ್ಕೆ ಅಲ್ಲಿನ ಕೆತ್ತನೆ ಹಾಗೂ ಶಿಲ್ಪ ಕಲೆಗಳೇ ಸಾಕ್ಷಿ. ಆ ನಿಟ್ಟಿನಲ್ಲಿ ವಿಶ್ವಕರ್ಮರ ಕ್ರಿಯಾಶೀಲತೆಯನ್ನು ಕಾಣಬಹುದಾಗಿದೆ. ವಿಶ್ವಕರ್ಮರ ಕೆಲಸವು ಸ್ಥಳೀಯ ಉತ್ಪನ್ನಗಳನ್ನು, ಸಂಸ್ಕೃತಿಯನ್ನು ಮತ್ತು ಪರಂಪರೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಕರಕುಶಲಕರ್ಮಿಗಳ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ಅವರನ್ನು ಬೆಂಬಲಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ’ಪಿಎಂ ವಿಶ್ವಕರ್ಮ ಯೋಜನೆ’ಯನ್ನು ಪ್ರಾರಂಭಿಸಿದೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ತೇರಾಪಂಥ್‌ ಯುವಕ ಪರಿಷದ್‌ನಿಂದ ರಕ್ತದಾನ ಶಿಬಿರ
ರಕ್ತದಾನ ಶಿಬಿರವು ಹಾಸನದ ಅನೇಕ ಕಾಲೇಜುಗಳಲ್ಲಿ ಹಾಗೂ ನಮ್ಮ ತೇರಾಪಂಥ್ ಸಭಾಭವನದಲ್ಲಿ ಯಶಸ್ವಿಯಾಗಿ ನೆರವೇರಿತು. ಒಟ್ಟಾಗಿ 13 ರಕ್ತದಾನ ಶಿಬಿರಗಳು ಸೇರಿ 870 ರಕ್ತ-ಚೀಲವನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮಕ್ಕೆ ಸಂಸದರಾದ ಶ್ರೇಯಸ್ ಎಂ. ಪಟೇಲ್, ಶಾಸಕರಾದ ಸ್ವರೂಪ್ ಪ್ರಕಾಶ್ , ಜಿಲ್ಲಾಧಿಕಾರಿಗಳಾದ ಕೆ.ಎಸ್. ಲತಾ ಕುಮಾರಿ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪುನೀತ್ ಗೌಡ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಎಪಿಜೆ ಅಬ್ದುಲ್ ಕಲಾಂರವರು ಒಂದು ದೊಡ್ಡ ಶಕ್ತಿ
ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಪ್ರಥಮ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಲಾಂರವರ ಜೀವನಶೈಲಿಯು ಬಹಳ ಸರಳವಾಗಿತ್ತು ಹಾಗೂ ಎಷ್ಟು ಬಡ ವಿದ್ಯಾರ್ಥಿಗಳಿಗೆ ಜೀವನ ಕಲ್ಪಿಸಿ ಕೊಟ್ಟಂತ ಮಹಾತ್ಮ, ಇಂದು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರವರ ಹೆಸರನ್ನು ಅನುಸರಿಸಿ ನಮ್ಮ ಚನ್ನರಾಯಪಟ್ಟಣದಲ್ಲಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ಸಂಸ್ಥೆಯನ್ನು ಸ್ಥಾಪಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.
ಬೆಳೆ ಹಾನಿ ಪ್ರದೇಶಗಳಿಗೆ ಸಚಿವ ಖಂಡ್ರೆ ಭೇಟಿ
ಜಿಲ್ಲೆಯಲ್ಲಿ ಸತತ ಮಳೆಯಿಂದಾಗಿ ಹಾನಿಗೀಡಾಗಿರುವ ಬೆಳೆಗಳು ಮತ್ತು ಕುಸಿದಿರುವ ಸೇತುವೆ‍, ಹಾಳಾಗಿರುವ ರಸ್ತೆಗಳನ್ನು ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಶೀಘ್ರದಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: 400 ಶ್ರಮಿಕರಿಗೆ ಉಡುಗೊರೆ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಭಾರತ ಮಾತ್ರವಲ್ಲದೆ ಇಡೀ ಜಗತ್ತು ಈ ದಿನವನ್ನು ಅತ್ಯಂತ ಪ್ರೀತಿಯಿಂದ, ಗೌರವದಿಂದ ಸ್ಮರಿಸುತ್ತಿದೆ. ಮೋದಿ ಅವರು ಆಧುನಿಕ ಭಾರತದ ರಾಜಕೀಯ ಪರಂಪರೆಗೆ ಹೊಸದೊಂದು ದಿಕ್ಕನ್ನು ಕೊಟ್ಟ ಕೀರ್ತಿ ಅವರಿಗೆ ಸಲ್ಲಲಿದೆ.
ಬೀದರಲ್ಲಿ ಅದ್ಧೂರಿ ಕಲ್ಯಾಣ ಕರ್ನಾಟಕ ಉತ್ಸವ
ಹೈದ್ರಾಬಾದ್‌ ನಿಜಾಮರ ಆಳ್ವಿಕೆ ರಜಾಕಾರರ ದಬ್ಬಾಳಿಕೆಯಿಂದ ವಿಮೋಚನೆಗೊಂಡ ದಿನ ಇದಾಗಿದ್ದು, ಕಲ್ಯಾಣ ಕರ್ನಾಟಕ ವಿಮೋಚನಾ ಇತಿಹಾಸವನ್ನು ಇಂದಿನ ಯುವ ಜನಾಂಗ ತಪ್ಪದೇ ಅರಿತುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ತಮಿಳುನಾಡಲ್ಲೂ 5 ನಂದಿನಿ ಮಾರಾಟ ಮಳಿಗೆ ಆರಂಭ
ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಪ್ರಯುಕ್ತ ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ತಮಿಳುನಾಡಿನಲ್ಲೂ ಐದು ನಂದಿನಿ ಮಾರಾಟ ಮಳಿಗೆಗಳು ಬುಧವಾರ ಏಕ ಕಾಲಕ್ಕೆ ವಿದ್ಯುಕ್ತವಾಗಿ ಚಾಲನೆ ಗೊಂಡಿವೆ.
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ಯುವಕರಿಂದ ರಕ್ತದಾನ
ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ಸೇವಾ ಪಾಕ್ಷಿಕ ದಿನವಾಗಿ ಆಚರಿಸಲಾಗುತ್ತಿದೆ. ಇಂದು ಶಿಬಿರವನ್ನು ಉಚಿತವಾಗಿ ಹೆಲ್ಮೆಟ್ ವಿತರಣೆ, ಸಸಿ ನೆಡುವ ಕಾರ್ಯಕ್ರಮ ಹೀಗೆ ಹತ್ತು ಹಲವು ಸಮಾಜ ಸೇವಾ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ.
ವಿಶ್ವಕರ್ಮ ವಿಶ್ವದ ಮೊದಲ ಎಂಜಿನಿಯರ್: ಶಾಸಕ ಪಿ.ರವಿಕುಮಾರ್
ವಿಶ್ವಕರ್ಮದವರು ಇಲ್ಲವೆಂದರೆ ರೈತರಿಗೆ ಉಳುಮೆ ಮಾಡಲು ನೇಗಿಲು ಇರುತ್ತಿರಲಿಲ್ಲ. ವಿಶ್ವಕರ್ಮ ರೈತ ಸ್ನೇಹಿ. ಮದುವೆ, ಶುಭ ಸಂದರ್ಭಗಳಲ್ಲಿ ತಾಳಿ ಒಡವೆ ಮಾಡುವಂತಹ ಪೂಣ್ಯದ ಕೆಲಸವನ್ನು ವಿಶ್ವಕರ್ಮ ಸಮುದಾಯದವರು ಮಾಡಿಕೊಂಡು ಬರುತ್ತಿದ್ದಾರೆ.
  • < previous
  • 1
  • ...
  • 1136
  • 1137
  • 1138
  • 1139
  • 1140
  • 1141
  • 1142
  • 1143
  • 1144
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved