• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಕೆಸು ಪರ ಶಾಸಕ ಇಕ್ಬಾಲ್ ಹುಸೇನ್ ಭರ್ಜರಿ ಪ್ರಚಾರ
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಶಾಸಕ ಇಕ್ಬಾಲ್ ಹುಸೇನ್ ಭಾನುವಾರ ನಗರ ವ್ಯಾಪ್ತಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು.
ವಿಕಸಿತ ಭಾರತಕ್ಕಾಗಿ ಮೋದಿ ಸರ್ಕಾರ ಬೇಕೋ? ಭ್ರಷ್ಟಾಚಾರ ಬಚಾವೋ ಸರ್ಕಾರ ಬೇಕೋ?-ನಡ್ಡಾ
ಇಂಡಿಯಾ ಒಕ್ಕೂಟದಲ್ಲಿ ಇರುವ ಎಲ್ಲ ಪಕ್ಷಗಳು ಪರಿವಾರವಾದಿಗಳದ್ದೇ ಆಗಿವೆ. ಎಲ್ಲ ಪಕ್ಷಗಳು ವಂಶಪಾರಂಪರ್ಯ ಪಕ್ಷಗಳೇ ಆಗಿವೆ. ಆದರೆ ನಮ್ಮದು ಸಾಮಾನ್ಯ ಕಾರ್ಯಕರ್ತರ ಪಕ್ಷ ಎಂದು ಜೆ.ಪಿ. ನಡ್ಡಾ ಹೇಳಿದರು.
ದೇಶದ ಸದೃಢತೆಗೆ ವಿನೂತನ ಯೋಜನೆ ರೂಪಿಸಿದ ಹೆಗ್ಗಳಿಕೆ ಕಾಂಗ್ರೆಸ್‌ನದ್ದು-ಆನಂದಸ್ವಾಮಿ ಗಡ್ಡದೇವರಮಠ
ಸ್ವಾತಂತ್ರ್ಯಾ ನಂತರ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿರುವ ಕಾಂಗ್ರೆಸ್ ಆರೂವರೆ ದಶಕಗಳ ಕಾಲ ಸದಾ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೇವಲ ಉದ್ಯಮಿಗಳ ಹಿತ ಕಾಯುತ್ತಿದೆ.
ಈ ಬಾರಿ ಶ್ರೇಯಸ್‌ಗೆ ಮುಸ್ಲಿಂ ಮತಗಳು: ಸಿ.ಇಮ್ರಾನ್ ಬೆಂಬಲ
ಕಡೂರು ಪಟ್ಟಣದ ಶಾದಿ ಮಹಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಸನ ಲೋಕಸಭಾ ಅಭ್ಯರ್ಥಿ ಶ್ರೇಯಸ್ ಪಟೇಲ್ ಮತ ಯಾಚಿಸಿದರು. ಶಾಸಕ ಕೆ.ಎಸ್ ಆನಂದ್ ಮತ್ತಿತರರು ಇದ್ದರು.
ಎಲುಬಿಲ್ಲದ ನಾಲಿಗೇಲಿ ಮನ ಬಂದಂತೆ ಮಾತು: ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್
ಎಲುಬು ಇಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ಮಾತನಾಡುತ್ತಿದ್ದು, ಎಲ್ಲವನ್ನು ಸೂಕ್ಷ್ಮವಾಗಿ ಜನತೆ ಗಮನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು. ಹಾಸನದ ಮಹಾವೀರ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉದ್ಭೂರಿನಲ್ಲಿ ಯದುವೀರ್‌ ಗೆ ಪೂರ್ಣಕುಂಭ ಸ್ವಾಗತ
ತಮ್ಮ ಎದುರಾಳಿ ಕಾಂಗ್ರೆಸ್‌ ಗೆ ಸ್ವಲ್ಪಮಟ್ಟಿಗೆ ನೆಲೆಯಾಗಿರುವ ಜಯಪುರ ಹೋಬಳಿಯನ್ನು ಗುರಿ ಮಾಡಿಕೊಂಡು ಪ್ರಚಾರ ಮಾಡುವ ಮೂಲಕ ಮತದಾರರನ್ನು ಮೋಡಿ ಮಾಡಿದರು. ಉದ್ಭೂರು ಗ್ರಾಮದಲ್ಲಿ ತಳಿರು ತೋರಣ ಕಟ್ಟಿ ಪೂರ್ಣಕುಂಭ ಸ್ವಾಗತ, ಮಂಗಳವಾದ್ಯದೊಂದಿಗೆ ಯದುವೀರ್ ಅವರನ್ನು ಗ್ರಾಮಸ್ಥರು ಅದ್ದೂರಿಯಾಗಿ ಬರಮಾಡಿಕೊಂಡರು.
ದೀಪಿಕಾ, ರೋಹಿತ್‌ ಪ್ರಸಾದ್‌ಗೆ ಈಶ್ವರಿ ಟ್ರಸ್ಟ್ ಸನ್ಮಾನ
ವಿದ್ಯಾರ್ಥಿಗಳನ್ನು ಪ್ರೊತ್ಸಾಹಿಸುವುದರಿಂದ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಪೋಷಕರು ಮಕ್ಕಳ ಅಭ್ಯಾಸದ ಕಡೆ ಗಮನಿಸಲು ಮುಂದಾಗಬೇಕು. ಅವರ ಕನಸನ್ನು ನನಸು ಮಾಡಲು ಪ್ರಯತ್ನಿಸಬೇಕು ಎಂದು ಕೆನರಾ ಬ್ಯಾಂಕ್ ಮುಖ್ಯ ಪ್ರಬಂದಕ ಎನ್.ನಂಜುಂಡಸ್ವಾಮಿ ತಿಳಿಸಿದರು.
ಗ್ಯಾರಂಟಿ ವಿರೋಧಿಸುವ ಮೂಲಕ ಜನರಿಗೆ ಅವಮಾನ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಗ್ಯಾರಂಟಿ ಕುರಿತು ವ್ಯತಿರಿಕ್ತ ಹೇಳಿಕೆ ಕೊಡುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಪ್ರತಿನಿತ್ಯ 35 ಲಕ್ಷ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮೂಲಕ ಶಕ್ತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ.
ಅಡಕೆ ರೈತರ ಹಿತಕಾಯಲು ಬದ್ಧ: ಗಾಯತ್ರಿ ಭರವಸೆ
ಅತಿ ಹೆಚ್ಚು ಅಡಕೆ ಬೆಳೆಯುವ ಚನ್ನಗಿರಿ ತಾಲೂಕಿನ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚು ಅವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗುವುದು. ಜೊತೆಗೆ ಅಡಕೆ ಉಪ ಉತ್ಪನ್ನಗಳ ತಯಾರಿಕೆಗೂ ಪ್ರೋತ್ಸಾಹ ನೀಡುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭರವಸೆ ನೀಡಿದ್ದಾರೆ.
ಯಶಸ್ವಿ ಕತೆಗಿಂತ ಭಗ್ನ ಪ್ರೇಮ ಕತೆ ಹೆಚ್ಚು ಆಕರ್ಷಕ: ರವಿ ಹೆಗಡೆ
ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ ಬರೆದಿರುವ, ಸಾವಣ್ಣ ಪ್ರಕಾಶನದ 200ನೇ ಪುಸ್ತಕ ಭಗ್ನಪ್ರೇಮಿಯ ಅಪೂರ್ಣ ಡೈರಿ ಕೃತಿಯು ಭಾನುವಾರ ಲೋಕಾರ್ಪಣೆಗೊಂಡಿತು.
  • < previous
  • 1
  • ...
  • 11399
  • 11400
  • 11401
  • 11402
  • 11403
  • 11404
  • 11405
  • 11406
  • 11407
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved