• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ವಾತಾವರಣ ಹದಗೆಡಿಸಿದ ಬಿಜೆಪಿಗರಿಗೆ ಮತ ಕೊಡಬೇಡಿ: ತುಕಾರಾಂ
ಸಂಡೂರು ಕ್ಷೇತ್ರಕ್ಕೆ ನಾಲ್ಕು ಬಾರಿ ಶಾಸಕನಾದರು ಕೂಡ, ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸ್ ಸ್ಟೇಷನ್‌ಗೆ ಎಫ್‌ಐಆರ್ ಮಾಡಿ ಎಂದು ಒಂದು ಕರೆಯನ್ನು ಕೂಡ ಪೊಲೀಸರಿಗೆ ಮಾಡಿರುವ ಉದಾಹರಣೆಯಿಲ್ಲ.
ಬಿಜೆಪಿ ಅಭ್ಯರ್ಥಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಿ
ಬಿಜೆಪಿ ಆಯ್ಕೆ ಮಾಡಲು ಬಿಜೆಪಿ ಕಾರ್ಯಕರ್ತರು ತೀರ್ಮಾನ ಕೈಗೊಂಡಿದ್ದಾರೆ ಎಂಬ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಹಸಿ ಕರಗ ಮಹೋತ್ಸವ ಸಂಪನ್ನ
ಇತಿಹಾಸ ಪ್ರಸಿದ್ಧ ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ರಾತ್ರಿ ಪೊಂಗಲ್‌ ಸೇವೆ ನಡೆಯಲಿದೆ.
ಸಮೃದ್ಧ ಉಡುಪಿ ಚಿಕ್ಕಮಗಳೂರಿಗೆ ಹೆಗ್ಡೆ ಪ್ರಣಾಳಿಕೆ: ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ
ಅತಿವೃಷ್ಟಿ/ಅನಾವೃಷ್ಟಿಯಿಂದ ತೋಟಗಾರಿಕಾ ಬೆಳೆಗಳಿಗೆ ಈಗಿರುವ 2 ಹೆಕ್ಟೇರ್ ವ್ಯಾಪ್ತಿ 10 ಹೆಕ್ಟೇರ್ ಗೆ ವಿಸ್ತರಿಸುವುದು, ಹವಾಮಾನ ವೈಪರೀತ್ಯದಿಂದ ನಾಶವಾಗುವ ಕಾಫಿ ಬೆಳೆಗೆ ವಿಮೆಗೆ ಪ್ರಯತ್ನ ಮಾಡಲಾಗುವುದು ಎಂದು ಹೆಗ್ಡೆ ಅವರು ಹೇಳಿದ್ದಾರೆ.
ಮಹಾವೀರರ ಆದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ತಹಸಿಲ್ದಾರ್‌ ರೇಹಾನ್‌
ಸಮಾಜದಲ್ಲಿ ನಿರಂತರವಾಗಿ ಜನರಿಗೆ ಘಾತವನ್ನುಂಟು ಮಾಡುತ್ತಿದ್ದ ಮೂಢನಂಬಿಕೆ, ಇತ್ಯಾದಿಗಳನ್ನು ತ್ಯಜಿಸಿ ನೆಮ್ಮದಿಯಿಂದ ದೇವರನ್ನು ಪ್ರಾರ್ಥಿಸಿದರೆ ಮಾತ್ರ ನಾವು ಒಳಿತನ್ನು ಕಾಣಬಹುದಾಗಿದೆ.
ಶಾಂತಿ ಸ್ಥಾಪನೆಗೆ ಮಹಾವೀರರ ಆದರ್ಶ ಅಗತ್ಯ
ಜಗತ್ತಿಗೆ ಜ್ಞಾನದ ಬೆಳಕು ಸದ್ವಿಚಾರ ಬೋಧಿಸಲೆಂದೇ ಮಹಾವೀರರ ಜನನವಾಗಿದೆ. ಅಹಿಂಸೆ ಧರ್ಮದ ಮೂಲ ತಿರುಳು
ಚಿಕ್ಕಿಂಗಳ ಗ್ರಾಮ ದೇವತೆ ದುರ್ಗಾಂಬೆ ದೇವಿ ರಥೋತ್ಸವ ಸಂಪನ್ನ
ಬೀರೂರು ಹೋಬಳಿ ಚಿಕ್ಕಿಂಗಳ ಗ್ರಾಮದ ಗ್ರಾಮದೇವತೆ ಶ್ರೀ ದುರ್ಗಾಂಭೆ ದೇವಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಐಎಎಸ್‌ ಆಗಬೇಕೆಂದವ ಕೊಲೆಗಾರನಾದ: ಮುಮ್ತಾಜ್‌

ಮಗ ಐಎಎಸ್‌ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಕೊಲೆಗಾರನಾಗಿದ್ದು ತುಂಬ ಸಂಕಟವಾಗುತ್ತಿದೆ. ತಪ್ಪು ಮಾಡಿದವನಿಗೆ ಶಿಕ್ಷೆಯಾಗಬೇಕು ಎಂದು ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್‌ ತಾಯಿ ಮುಮ್ತಾಜ್‌ ಕಣ್ಣೀರು ಹಾಕಿದರು.

ಇಂದು ರಾಜ್ಯದಲ್ಲಿ ಭಾರಿ ಮಳೆ ಸಂಭವ: ಆರೆಂಜ್‌ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ರಾಜ್ಯಾದ್ಯಂತ ಮಳೆಗೆ 4 ಬಲಿ

ಬಿರುಬಿಸಿಲಿನ ನಡುವೆ ಕರಾವಳಿ, ಮಲೆನಾಡು ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಬ್ಬರ ಮುಂದುವರಿದಿದೆ. ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯದಲ್ಲಿ ಬಾಲಕ ಸೇರಿ ರಾಜ್ಯದಲ್ಲಿ ಮತ್ತೆ ನಾಲ್ವರು ಬಲಿಯಾಗಿದ್ದಾರೆ.

  • < previous
  • 1
  • ...
  • 11400
  • 11401
  • 11402
  • 11403
  • 11404
  • 11405
  • 11406
  • 11407
  • 11408
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved