ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೇಹಾ ಹತ್ಯೆಗೆ ಜಿಲ್ಲಾದ್ಯಂತ ಖಂಡನೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.43 ರಷ್ಟು ಹೆಚ್ಚಿವೆ. ಕರ್ನಾಟಕ ಬಿಹಾರ ಆಗುತ್ತಿದೆ.
ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣ ಸಮಗ್ರ ತನಿಖೆಯಾಗಲಿ
ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸುವುದರ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು.
ಮಲೆನಾಡಿನ ವಾತಾವರಣ ಸೃಷ್ಟಿಸಿದ ಮಳೆ
ಒಮ್ಮಿಂದೊಮ್ಮಲೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ನಗರದ ಹಲವು ಕಡೆಗಳಲ್ಲಿ ಚರಂಡಿ ಬಂದಾಗಿ ನೀರೆಲ್ಲ ರಸ್ತೆಯ ಮೇಲೆ ಹರಿಯುವಂತಾಯಿತು. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಈ ಮಳೆಯ ನೀರಿನಲ್ಲೇ ಸಂಚರಿಸಿದರು.
ಭರವಸೆಗಳು ಈಡೇರಿಸಿದ ಕಾಂಗ್ರೆಸ್
ಹೊಸಕೋಟೆ: ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ನೀಡಿದಂತಹ ಗ್ಯಾರಂಟಿಗಳನ್ನ ಈಡೇರಿಸಿದ್ದು ಕಾರ್ಯಕರ್ತರು ಧೈರ್ಯವಾಗಿ ಮತ ಕೇಳಿ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಪು-3ಕ್ಕೆ...ಸಂಭ್ರಮದಿಂದ ಜರುಗಿದ ಖಾಸ್ಗತೇಶ್ವರ ರಥೋತ್ಸವ
ತಾಳಿಕೋಟೆ: ಪಟ್ಟಣದ ಶ್ರೀ ಖಾಸ್ಗತೇಶ್ವರ ಮಠದ ಶಾಖಾ ಮಠವಾದ ಅಮಲ್ಯಾಣ ಗ್ರಾಮದ ಶ್ರೀಖಾಸ್ಗತ ಮಠದ ಜಾತ್ರೋತ್ಸವ ಅಂಗವಾಗಿ ಮಹಾ ರಥೋತ್ಸವ ಶನಿವಾರ ಶ್ರೀಮಠದ ಬಾಲ ಶಿವಯೋಗಿ ಶ್ರೀ ಸಿದ್ದಲಿಂಗ ದೇವರ ದಿವ್ಯ ಸಾನ್ನಿದ್ಯದಲ್ಲಿ ಜರುಗಿತು.
ಜನರ ಹಣವನ್ನು ಕಿತ್ತು ಜನರಿಗೆ ನೀಡುವಂತ ಕೀಳುಮಟ್ಟದ ಸರ್ಕಾರ: ಎಚ್ಡಿಕೆ
ಪ್ರಸ್ತುತ ಇರುವಂತ ಸರ್ಕಾರ ಅತ್ಯಂತ ಭ್ರಷ್ಟಾಚಾರದಿಂದ ಕೂಡಿದಂತ ಸರ್ಕಾರವಾಗಿದ್ದು, ಅಧಿಕಾರಕ್ಕೆ ಬಂದು ವರ್ಷ ಕಳೆದರು ಇವರು ಮಾಡಿದ ಅಭಿವೃದ್ದಿ ಕೆಲಸ ಎಂದರೆ ಪ್ರತಿ ನಾಗರೀಕನ ಮೇಲೆ 36 ಸಾವಿರ ಸಾಲದ ಹೊರೆಯನ್ನು ಹೊರಿಸಿದ್ದು
ನೇಹಾ ಕೊಲೆ: ಬ್ಯಾಡಗಿಯಲ್ಲಿ ಒಂದು ತಾಸು ರಸ್ತೆ ತಡೆ
ಬ್ಯಾಡಗಿ ಪಟ್ಟಣದ ಬಿಇಎಸ್ ಕಾಲೇಜು ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ರಟ್ಟೀಹಳ್ಳಿ ರಸ್ತೆ, ಹಳೇ ಪುರಸಭೆ, ಬಸ್ ನಿಲ್ದಾಣ ಮುಖ್ಯರಸ್ತೆ ಸುಭಾಸ್ ವೃತ್ತದ ವರೆಗೂ ಸಂಚರಿಸಿ ಬಳಿಕ ಧರಣಿ ನಡೆಸಿದರು.
ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಾಸನದಲ್ಲಿ ಎಬಿವಿಪಿ ಪ್ರತಿಭಟನೆ
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಲವ್ ಜಿಹಾದಿಯ ಕಾರಣಕ್ಕಾಗಿ ಫಯಾಜ್ ಎಂಬಾತ ಮಾಡಿರುವ ಭೀಕರ ಹತ್ಯೆಯನ್ನು ಖಂಡಿಸಿ ಕೂಡಲೇ ಉನ್ನತ ಮಟ್ಟದ ತನಿಖೆ ಮಾಡುವಂತೆ ಒತ್ತಾಯಿಸಿ ಎಬಿವಿಪಿಯಿಂದ ವಿದ್ಯಾರ್ಥಿಗಳು ಹಾಸನ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ಡಬಲ್ ಎಂಜಿನ್ ಸರ್ಕಾರದ ಭರವಸೆ ಹುಸಿ
ತಾವು ಆಶೀರ್ವಾದ ಮಾಡಿದರೆ ಯುಕೆಪಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.
ಕೇಂದ್ರದಲ್ಲಿ 25 ಗ್ಯಾರಂಟಿ ಜಾರಿಗೆ ಕಾಂಗ್ರೆಸ್ ಬೆಂಬಲಿಸಿ
ರಾಜ್ಯ ಸರ್ಕಾರದ ಮಾದರಿಯಲ್ಲಿ ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿಗಳನ್ನು ಜಾರಿ ಗೊಳಿಸುವ ಮೂಲಕ ಎಲ್ಲಾ ವರ್ಗದವರಿಗೂ ನ್ಯಾಯವನ್ನು ಕಲ್ಪಿಸಲಾಗುತ್ತದೆ ಎಂದು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಕೆರೆಹಳ್ಳಿ ನವೀನ್ ತಿಳಿಸಿದರು.
< previous
1
...
11403
11404
11405
11406
11407
11408
11409
11410
11411
...
14582
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!