• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ಭರದ ಸಿದ್ಧತೆ
ಮಡಿಕೇರಿ ದಸರಾ ಜನೋತ್ಸವಕ್ಕೆ ಭರದ ಸಿದ್ಧತೆ
ಬೆಂ.ಗ್ರಾ. ಜಿಲ್ಲೆಯಲ್ಲಿ 49,559.57 ಹೆಕ್ಟೇರ್ ಬೆಳೆಹಾನಿ
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಮಳೆಕೊರತೆಯಿಂದ 49559.57 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಕುರಿತು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಮಗ್ರ ಮಾಹಿತಿ ಹಾಗೂ ಛಾಯಾಚಿತ್ರಗಳ ಮೂಲಕ ಪ್ರಾತ್ಯಕ್ಷಿಕೆ ನೀಡಲಾಗಿದೆ ಎಂದು ಬೆಂ.ಗ್ರಾ. ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್‌ ತಿಳಿಸಿದರು.
ಲೋಡ್ ಶೆಡ್ಡಿಂಗ್‌ ನಿಲ್ಲದಿದ್ದಲ್ಲಿ ಹೋರಾಟ: ಶಾಸಕ ಬಾಲಕೃಷ್ಣ ಎಚ್ಚರಿಕೆ
ಚನ್ನರಾಯಪಟ್ಟಣ ತಾಲೂಕಿನ ಹಲವೆಡೆ ಅನಿಯಮಿತ ವಿದ್ಯುತ್‌ ಕಡಿತ ಉಂಟಾಗುತ್ತಿದ್ದು, ಲೋಡ್‌ ಶೆಡ್ಡಿಂಗ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಸಿ ಎನ್‌ ಬಾಲಕೃಷ್ಣ ಸಮರ್ಪಕ ವಿದ್ಯುತ್‌ ಪೂರೈಸದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಗಾಂಧಿ ಅಥೈಸಿಕೊಳ್ಳಲು ವೈಚಾರಿಕ ಪಕ್ವತೆ ಅಗತ್ಯ: ಡಾ.ಲಕ್ಷ್ಮೀಪತಿ
ದೊಡ್ಡಬಳ್ಳಾಪುರ: ವಿಚಾರಗಳನ್ನು ದ್ವೇಷಿಸುವ ಅಥವಾ ಸ್ವೀಕರಿಸುವ ಮನೋಧರ್ಮ ಇರಬೇಕೆ ಹೊರತು ವ್ಯಕ್ತಿ ಹಾಗೂ ವ್ಯಕ್ತಿತ್ವದ ಒಳಹುಗಳನ್ನೇ ನಿರ್ಮೂಲನೆ ಮಾಡುವ ಹುನ್ನಾರಗಳು ಖಂಡನೀಯ ಎಂದು ಸಮಾಜ ವಿಜ್ಞಾನಿ ಡಾ.ಸಿ.ಜಿ.ಲಕ್ಷ್ಮೀಪತಿ ಅಭಿಪ್ರಾಯಪಟ್ಟರು.
ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆಯ ಕೀ ಉತ್ತರದಲ್ಲೇ ತಪ್ಪು!
ಪದವಿ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪ್ರವೇಶಕ್ಕೆ ಕೆಇಎ ನಡೆಸುವ ಪ್ರವೇಶ ಪರೀಕ್ಷೆ(ಪಿಜಿ ಸಿಇಟಿ)ಗೆ ಹಾಜರಾಗಿದ್ದರು. ಎಂಬಿಎ ಹಾಗೂ ಎಂಸಿಎ ಆಕಾಂಕ್ಷಿಗಳು ಸೆ.24ರಂದು ಪ್ರವೇಶ ಪರೀಕ್ಷೆ ಬರೆದಿದ್ದರು. ಇದರ ಕೀ ಉತ್ತರಗಳನ್ನು ಒಂದು ವಾರದ ಬಳಿಕ ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆಗ ಅದರಲ್ಲಿ ತಪ್ಪು ಉತ್ತರ ಗೋಚರಿಸಿದೆ.
ಸ್ಥಳೀಯ ಶಾಲೆಗಳಿಗೆ ಓಣಂ ಹಬ್ಬಕ್ಕೆ ರಜೆ ನೀಡಲು ಶೀಘ್ರ ನಿರ್ಧಾರ: ಪೊನ್ನಣ್ಣ ಭರವಸೆ
ಓಣಂಗೆ ಸ್ಥಳೀಯ ಶಾಲೆಗಳಿಗೆ ರಜೆ ನೀಡಲು ಚಿಂತನೆ- ಶಾಸಕ ಪೊನ್ನಣ್ಣ
ಇಸ್ರೇಲ್‌ನಲ್ಲಿ 12 ಸಾವಿರಕ್ಕೂ ಅಧಿಕ ಕರಾವಳಿ ಕನ್ನಡಿಗರು!
ಇಸ್ರೇಲ್ಲ್‌ನಲ್ಲಿರುವ ಕರಾವಳಿ ಕನ್ನಡಿಗರು ಸೇಫ್ಫ್‌
ಸುಂದರ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಅಗತ್ಯ: ಕಾಮತ್‌
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಮಂಗಳೂರು- ಬಜಪೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ನಗರದ ಆರ್ಯಸಮಾಜ ಮರಾಠ ಭವನದಲ್ಲಿ ಭಾನುವಾರ ನಡೆದ ಗಾಂಧಿ ಸ್ಮೃತಿ- ಜನಜಾಗೃತಿ ಸಮಾವೇಶ
ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಕಾಳಜಿ ವಹಿಸಿ
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ವ್ಯಯ ಮಾಡುತ್ತಿದ್ದು, ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಗಮನ ಹರಿಸಿದೆ. ಇಂಥ ಸಂದರ್ಭದಲ್ಲಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಶಿಕ್ಷಕರು ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಯೋಗೇಶಗೌಡ ಹತ್ಯೆ ಪ್ರಕರಣ: ಸಿಬಿಐ ತನಿಖೆ ಮತ್ತೆ ಚುರುಕು
ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಚೆನ್ನಕೇಶವ ಟಿಂಗರೀಕರ ಬಂಧನಕ್ಕಾಗಿ ಭಾನುವಾರ ಬೆಳ್ಳಂಬೆಳಗ್ಗೆ ಇಲ್ಲಿನ ಮಲಪ್ರಭಾನಗರದಲ್ಲಿನ ಚೆನ್ನಕೇಶವ ಮನೆಗೆ ಸಿಬಿಐ ಅಧಿಕಾರಿಗಳು ಆಗಮಿಸಿದ್ದರು. ಆದರೆ ಅವರ ಆಗಮನ ಮಾಹಿತಿ ತಿಳಿಯುತ್ತಿದ್ದಂತೆ ಮನೆ ಹಿಂದಿನ ಬಾಗಿಲಿನಿಂದ ಕಾಲ್ಕಿತ್ತಿದ್ದಾರೆ.
  • < previous
  • 1
  • ...
  • 11404
  • 11405
  • 11406
  • 11407
  • 11408
  • 11409
  • 11410
  • 11411
  • 11412
  • ...
  • 11442
  • next >
Top Stories
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಜಾತಿಗಣತಿ ಬಗ್ಗೆ ಪ್ರತ್ಯೇಕ ವರದಿ ಕೊಡಿ: ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್‌ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ-ಶ್ರೀನಗರ ವಿಮಾನ: ಮೂತಿ ಜಖಂ
ಪಾಕ್‌ ವಿರುದ್ಧ ರಾಜತಾಂತ್ರಿಕ ಸಮರ ಶುರು
ಬಲೂಚಿಸ್ತಾನ ಆತ್ಮಹತ್ಯಾ ಬಾಂಬ್‌ಗೆ 6 ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved