ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ: ಸಾಹಿತಿ ಬೆಟ್ಟದೂರು
ಸಂವಿಧಾನ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನೇಹಾ ಕೊಲೆ: ಮಠಾಧೀಶರ, ಗಣ್ಯರ ಭೇಟಿ, ಸಾಂತ್ವನ
ಕಾನೂನು ಸುವ್ಯವಸ್ಥೆ ದಾರಿ ತಪ್ಪಿರುವ ಆತಂಕ ಎದುರಾಗಿದೆ. ಸರ್ಕಾರ ಮತ್ತು ಜನಪ್ರನಿಧಿಗಳು ಬೇಜಬಾಬ್ದಾರಿ ಹೇಳಿಕೆ ನೀಡಿ ಕುಟುಂಬಕ್ಕೆ ನೋವನ್ನುಂಟು ಮಾಡಬಾರದು.
ಬೇಸಿಗೆಯಲ್ಲಿ ಕುಡಿವ ನೀರು ಕೊಡದ ಸರ್ಕಾರ
ಬಿಜೆಪಿ ಸರ್ಕಾರವನ್ನು ಟೀಕಿಸಿ ಚುನಾವಣೆಯಲ್ಲಿ ಮತ ಪಡೆಯಲು ರಾಜ್ಯ ಕಾಂಗ್ರೆಸ್ ನಾಯಕರು ಬೊಂಬಿನ ಜಾಹೀರಾತು ನೀಡಿರುವುದು ಹಾಸ್ಯಾಸ್ಪದ.
ಕುಟುಂಬ ರಾಜಕಾರಣಕ್ಕೆ ಪಾಠ ಕಲಿಸಿ: ವಿನಯಕುಮಾರ
ಕೆಲಸಕ್ಕೆ ಕಾರ್ಯಕರ್ತರು ಬೇಕು, ಅಧಿಕಾರಕ್ಕೆ ತಮ್ಮ ಕುಟುಂಬ ಸದಸ್ಯರೇಬೇಕೆಂಬ ದಾವಣಗೆರೆ ಜಿಲ್ಲೆಯ ಎರಡು ಕುಟುಂಬಗಳ ರಾಜಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಎರಡೂ ಪಕ್ಷಗಳ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸುವಂತೆ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.
ಮತಕ್ಕಾಗಿ ಎಂಥಹ ಕೆಲಸಕ್ಕೂ ಬಿಜೆಪಿ ಸಿದ್ಧ
ಮಣಿಪುರ ಹಿಂಸಾಚಾರ ಕಂಡೂ ಕಾಣದಂತೆ ಮೌನವಾಗಿದ್ದರು. ದೇಶದ ಆರ್ಥಿಕ ಸ್ಥಿತಿ ಸುಧಾರಣೆ, ಸಮಾಜದಲ್ಲಿ ಕೋಮು ಸೌಹಾರ್ದತೆ ಪಾಲನೆ, ಅಭಿವೃದ್ಧಿ ಬಿಜೆಪಿ ಸರ್ಕಾರದ ಆದ್ಯತೆ ಪಟ್ಟಿಯಲ್ಲೇ ಇಲ್ಲ
ನೇಹಾ ಹತ್ಯೆಗೆ ಆಕ್ರೋಶ, ರಾಜ್ಯಾದ್ಯಂತ ಪ್ರತಿಭಟನೆ
ಆರೋಪಿಗೆ ಗಲ್ಲು ಶಿಕ್ಷೆಗೆ ಮಠಾಧೀಶರ ಒಕ್ಕೊರಲಿನ ಆಗ್ರಹ ಮಾಡಿದ್ದು, ಎಬಿವಿಪಿಯಿಂದಲೂ ವಿವಿಧೆಡೆ ಪ್ರತಿಭಟನೆ ನಡೆದಿದೆ.
ಜೆಜೆ ಹಳ್ಳಿ ಭಾಗಕ್ಕೆ ನೀರಿನ ಸೌಲಭ್ಯಕ್ಕೆ ಆದ್ಯತೆ: ಉಮೇಶ್ ಕಾರಜೋಳ
ತಾಲೂಕಿನ ಕಲ್ಲುವಳ್ಳಿ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯಕ್ಕೆ ಮೊದಲ ಆದ್ಯತೆ ಕಲ್ಪಿಸುವ ಮೂಲಕ ಈ ಭಾಗದ ಜನರ ನೀರಿನ ಬವಣೆಯನ್ನು ನೀಗಿಸಲಾಗುವುದು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಭರವಸೆ ನೀಡಿದರು.
ಚುನಾವಣೆ ಸಂಬಂಧಿ ದೂರು, ಅಹವಾಲುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಿ
ಯಾದಗಿರಿಯ ಜಿಲ್ಲಾ ಎಂಸಿಎಂಸಿ ಕೇಂದ್ರ ಹಾಗೂ ದೂರು ಸ್ವೀಕಾರ ಕೇಂದ್ರಕ್ಕೆ ವೀಕ್ಷಕರು ಭೇಟಿ ನೀಡಿ ವಿವಿಧ ಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು.
ಸಕಲೇಶಪುರದಲ್ಲಿ ಅರಣ್ಯ ಇಲಾಖೆಯ ಕಾಡಾನೆ ಸೆರೆ ಯತ್ನ ವಿಫಲ
ಸಕಲೇಶಪುರ ತಾಲೂಕಿನ ಹಾಡ್ಯ ಗ್ರಾಮದ ಸಮೀಪ ಶನಿವಾರ ನಡೆದ ಸೀಗೆ ಹೆಸರಿನ ಕಾಡಾನೆ ಸೆರೆ ಕಾರ್ಯಾಚರಣೆ ವಿಫಲಗೊಂಡಿದೆ. ಬೇಲೂರು-ಸಕಲೇಶಪುರ ತಾಲೂಕಿನ ಎಲ್ಲೆಡೆ ಸಂಚರಿಸುತ್ತ ವಿಪರೀತ ಹಾನಿಗೆ ಕಾರಣವಾಗಿದ್ದ ಸೀಗೆ ಹೆಸರಿನ ಆನೆ ಮಾನವರಿಗೆ ಮಾರಕ ಎಂಬ ವರದಿ ಸರ್ಕಾರಕ್ಕೆ ತಲುಪಿದ್ದರಿಂದ ಇತರೆ ನಾಲ್ಕು ಕಾಡಾನೆಗಳೊಂದಿಗೆ ಈ ಕಾಡಾನೆ ಹಿಡಿಯುವ ಕೆಲಸ ನಡೆದಿತ್ತು.
ಬೇಲೂರು ವೈಡಿಡಿ ಕಾಲೇಜಲ್ಲಿ ಅಂಚೆ ಮತದಾನ: ಸಹಾಯಕ ಚುನಾವಣಾ ಅಧಿಕಾರಿ
ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುವ ೧೧೦ ಸಿಬ್ಬಂದಿಗೆ ಇದೇ ಭಾನುವಾರ ೨೧ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ರ ವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಂ.ಎನ್. ಮಂಜುನಾಥ್ ಮತ್ತು ತಹಸೀಲ್ದಾರ್ ಮಮತಾ ಎಂ. ತಿಳಿಸಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
< previous
1
...
11406
11407
11408
11409
11410
11411
11412
11413
11414
...
14582
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!