• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಳೆಹೊನ್ನೂರು: ಮಳೆಗೆ 20 ವಿದ್ಯುತ್ ಕಂಬ ಧರೆಗೆ
ಬಾಳೆಹೊನ್ನೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಮಧ್ಯಾಹ್ನ ಹಾಗೂ ತಡರಾತ್ರಿ ಸುರಿದ ಮಳೆಗೆ ಮೆಸ್ಕಾಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ 20 ವಿದ್ಯುತ್ ಕಂಬಗಳು ಧರೆಗುರುಳಿ ಹಾನಿಯಾಗಿದೆ.
ಸಿಇಟಿ ಪರೀಕ್ಷೆ ಬರೆದ ಕಡಬ ಆಸಿಡ್‌ ದಾಳಿ ಸಂತ್ರಸ್ತ ವಿದ್ಯಾರ್ಥಿನಿ
ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ತನ್ನ ತಾಯಿಯೊಂದಿಗೆ ಆಂಬುಲೆನ್ಸ್‌ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಪರೀಕ್ಷೆ ಬರೆದು ವಾಪಸ್‌ ಆಸ್ಪತ್ರೆಗೆ ಮರಳಿದ್ದಾಳೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದ ಈಕೆ, ಪೂರಕ ಪರೀಕ್ಷೆ ಬರೆದು ಉತ್ತೀರ್ಣಳಾಗುವ ನಿರೀಕ್ಷೆಯಲ್ಲಿ ಸಿಇಟಿ ಬರೆದಿದ್ದಾಳೆ.
ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಜಾಥಾ
ದೇಶದ ಅಭಿವೃದ್ಧಿಗೆ ಶ್ರಮಿಸುವ ಸೂಕ್ತ ವ್ಯಕ್ತಿಗೆ ಮತ ನೀಡುವ ಮೂಲಕ ಸುಭಧ್ರವಾದ ಸರ್ಕಾರವನ್ನು ನೀಡವುದು ಮತದಾರರ ಕರ್ತವ್ಯ
ಮೂಲ್ಕಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ; ಕೆಲವೆಡೆ ಹಾನಿ
ಕೆಂಚನಕೆರೆಯಲ್ಲಿ ಮಳೆ ನೀರು ಹರಿದು ಹೋಗುವ ಚರಂಡಿಯ ಮೋರಿಯಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಿದ್ದರಿಂದ ಮಳೆ ನೀರು ಹರಿಯಲು ತಡೆ ಉಂಟಾಗುತ್ತಿದೆ.
ಹೆಣ್ಮಕ್ಕಳ ಆತ್ಮರಕ್ಷಣೆಗೆ ಕಿರುಕತ್ತಿ ನೀಡಿ: ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌
ಪ್ರತೀ ವರ್ಷ ಹತ್ತಾರು ಯುವತಿಯರ ಕೊಲೆಯಾಗುತ್ತಿರುವುದು, ಅವರ ಮೇಲೆ ಅತ್ಯಾಚಾರ, ಆಸಿಡ್ ದಾಳಿ, ಹಲ್ಲೆ ನಡೆಯುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಈ ಎಲ್ಲ ಯುವತಿಯರ ಆತ್ಮರಕ್ಷಣೆಗೆ ತರಬೇತಿ ಶಿಬಿರ ಆಯೋಜಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಶೋಧನೆಗೆ ಜ್ಞಾನ, ದೃಷ್ಟಿಕೋನ ಅವಶ್ಯ: ಡಾ. ಯಶವಂತಿ ಬೋರ್ಕರ್
ಗೋಷ್ಠಿಗಳಲ್ಲಿ ‘ಸುಸ್ಥಿರ ಪರಿಸರ ನಿಯಮಗಳು: ಇಂದಿನ ಅವಶ್ಯಕತೆ’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ತಡೆ ಮಂಡಳಿಯ ಮಂಗಳೂರಿನ ಪರಿಸರ ನಿರೀಕ್ಷಕರಾದ ಡಾ. ಮಹೇಶ್ವರಿ ಸಿಂಗ್ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಗಡ್ಡದೇವರಮಠ ರೋಡ್ ಶೋ
ಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಒಂದು ಕೋಟಿ ಹತ್ತು ಲಕ್ಷ ಕುಟುಂಬಗಳನ್ನು ಬಡತನದಿಂದ ಮೇಲೆ ತರಲಾಗಿದೆ
ನೇಹಾ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ
ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಶನಿವಾರ ಬೆಳಗಾವಿ ಜಿಲ್ಲಾ ಜಂಗಮ ಸಂಘಟನೆ ಹಾಗೂ ಶ್ರೀರಾಮ ಸೇನಾ ಹಿಂದೂಸ್ತಾನ್ ಸಂಘಟನೆಗಳು ಚನ್ನಮ್ಮ‌ ವೃತ್ತದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಲ್ಯಾಣ ಮಂಟಪಕ್ಕೆ ಬೀಗ: ಅನಾಥ ವ್ಯಕ್ತಿ ಬೀದಿಗೆ
ನಾಲ್ಕು ದಶಕಗಳಿಂದ ಗೋಕರ್ಣದ ದೈವಜ್ಞ ಕಲ್ಯಾಣಮಂಟಪದಲ್ಲಿ ಆಶ್ರಯ ಪಡೆದಿದ್ದ ಕರ್ಕಿ ಮೂಲದ ಅನಾಥ ವ್ಯಕ್ತಿ ಚಂದ್ರಕಾಂತ ಶೆಟ್ಟಿ, ಈಗ ಕಲ್ಯಾಣ ಮಂಟಪದ ಆಡಳಿತಾತ್ಮಕ ವಿವಾದದಿಂದ ಬೀಗ ಹಾಕಿದ ಪರಿಣಾಮ ಆಶ್ರಯಕ್ಕಾಗಿ ಪರದಾಡುತ್ತಿದ್ದಾರೆ.
ಚೊಂಬು, ಕೇಸರಿ ಶಾಲು ಕಾಂಗ್ರೆಸ್‌ನ ಹತಾಶೆ ತೋರಿಸುತ್ತಿದೆ: ವಿಜಯೇಂದ್ರ

 ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳಿಂದ ಮತ ಬರುತ್ತದೆ ಎಂಬ ಭ್ರಮೆಯಲ್ಲಿತ್ತು. ಆದರೆ ಈಗ ತಾನು ಗೆಲ್ಲುವುದು ಸಾಧ್ಯವಿಲ್ಲ ಎಂದು ಗೊತ್ತಾಗಿ, ಬಿಜೆಪಿಯ ವಿರುದ್ಧ ಜಾಹೀರಾತುಗಳನ್ನು ನೀಡಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದರು.

  • < previous
  • 1
  • ...
  • 11409
  • 11410
  • 11411
  • 11412
  • 11413
  • 11414
  • 11415
  • 11416
  • 11417
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved