• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮರ್ಥ್ ಪ್ರಯತ್ನಕ್ಕೆ ಫಲ: ಸಿದ್ದಪ್ಪ ಇತರರು ಮತ್ತೆ ಕಾಂಗ್ರೆಸ್‌ ವಶ
ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಬೆಂಬಲಿಸಿದ್ದ ಚನ್ನಗಿರಿ ಕ್ಷೇತ್ರದ ಸಂತೇಬೆನ್ನೂರು ಮುಖಂಡರು, ಎಪಿಎಂಸಿ ಮಾಜಿ ಅಧ್ಯಕ್ಷ ಓ.ಸಿದ್ದಪ್ಪ ಮತ್ತು ಬೆಂಬಲಿಗರನ್ನು ಮರಳಿ ಕಾಂಗ್ರೆಸ್ಸಿಗೆ ಕರೆ ತರುವಲ್ಲಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಅವರ ಹಿರಿಯ ಪುತ್ರ ಸಮರ್ಥ ಎಂ. ಶಾಮನೂರು ಶನಿವಾರ ಯಶಸ್ವಿಯಾಗಿದ್ದಾರೆ.
ಕೊಟ್ಟ ಭರವಸೆ ಈಡೇರಿಸಿದ ಕಾಂಗ್ರೆಸ್‌
ವಿಜಯಪುರ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ (ಬ್ಯಾಡಗಿ) ಹೇಳಿದರು.
ವಚನ ಸಾಹಿತ್ಯ ಸಮುದ್ರ ರೂಪಿಯಾಗಿ ಆಧುನಿಕ ಸಾಹಿತ್ಯದಲ್ಲಿ ಸೇರಿದೆ: ಬಸವಶಾಂತಲಿಂಗ ಸ್ವಾಮೀಜಿ
ದಿನಕರ ದೇಸಾಯಿ, ಮಹಾದೇವ ಬಣಕಾರ ಹಾಗೂ ಜಯದೇವಿ ತಾಯಿ ಲಿಗಾಡೆ ಆಧುನಿಕ ವಚನಕಾರರು ಕನ್ನಡ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದವರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು
ರಮೇಶ ಜಿಗಜಿಣಗಿ ವಿರುದ್ಧ ಬಂಜಾರ ಸಮುದಾಯ ಕೆಂಡ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಬಂಜಾರ ಸಮಾಜದ ಕುರಿತು ಅತ್ಯಂತ ಕೀಳಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಬಂಜಾರ ಸಮಾಜದ ಮುಖಂಡರು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಗರಂ ಆಗಿದ್ದಾರೆ. ಅವರ ಹೇಳಿಕೆಯನ್ನು ಖಂಡಿಸಿರುವ ಸಮುದಾಯದ ಮುಖಂಡರು, ಚುನಾವಣೆಯಲ್ಲಿ ಜಿಣಜಿಣಗಿಗೆ ತಕ್ಕ ಪಾಠ ಕಲಿಸುವಂತೆ ಮಾಜಿ ಜಿಪಂ ಅಧ್ಯಕ್ಷ ಹಾಗೂ ಅಖಿಲ ಕರ್ನಾಟಕ ಬಂಜಾರ ಮಹಾಸಭಾ ಅಧ್ಯಕ್ಷ ಅರ್ಜುನ ರಾಠೋಡ ಕರೆ ನೀಡಿದರು
ಮುಸ್ಲಿಂ ಗೂಂಡಾನನ್ನು ನೇಣಿಗೆ ಹಾಕಿ, ಇಲ್ಲವೇ ಗುಂಡಿಟ್ಟು ಕೊಲ್ಲಿ: ಕೆ.ಎಸ್‌.ಈಶ್ವರಪ್ಪ ಆಕ್ರೋಶ
ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್‌ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ ಎಂದು ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ, ಜೆಡಿಎಸ್ ಮೈತ್ರಿಯಿಂದ 28 ಸ್ಥಾನಗಳಲ್ಲಿಯೂ ಗೆಲುವು: ಬಿ.ವೈ. ವಿಜಯೇಂದ್ರ
ರಕ್ತದಲ್ಲಿ ಹಿಂದುತ್ವದ ಕಣಗಳಿರುವ ದ.ಕ. ಜಿಲ್ಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ‌ಅವರನ್ನು 3 ಲಕ್ಷಗಿಂತಲೂ ಅಧಿಕ ಮತಗಳಿಂದ ಗೆಲ್ಲಿಸಿ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ವಿಜಯೇಂದ್ರ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಬಿಸಿಲ ಬೇಗುದಿಗೆ ಬ್ರೇಕ್
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಸುರಿಯಿತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲೂ ಬೆಳಗ್ಗೆ ಒಂದು ಗಂಟೆ ಕಾಲ ಬಿರುಗಾಳಿಯೊಂದಿಗೆ ಮಳೆ ಸುರಿಯಿತು. ಗುಡುಗು, ಮಿಂಚುಗಳ ಆರ್ಭಟವೂ ಜೋರಾಗಿತ್ತು.
ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ರಾಮೀಣ ಭಾಗದಲ್ಲಿ ಭಾರೀ ಬೆಂಬಲ: ಲಕ್ಷ್ಮೀ ಹೆಬ್ಬಾಳಕರ್‌
ಬೆಳಗಾವಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. 2ನೇ ಹಂತದ ಮತದಾನ ನಡೆಯುವ ಬೆಳಗಾವಿ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅತ್ಯಂತ ಬಿರುಸಿನ ಪ್ರಚಾರ ನಡೆಸುತ್ತಿವೆ.
ಜನರ ಕಲ್ಯಾಣಕ್ಕಾಗಿ ಮೋದಿ ಶ್ರಮ: ಪಿ.ಸಿ.ಗದ್ದಿಗೌಡರ
ನರೇಂದ್ರ ಮೋದಿ ಯೋಜನೆಗಳನ್ನು ಹೇಳುತ್ತ ಹೋದರೆ ಒಂದು ವರ್ಷವೂ ಸಾಲದು. ಈ ದೇಶದಲ್ಲಿ ಯಾರೂ ಬಡತನದಿಂದ ಇರಬಾರದು.
ಮಾಧ್ಯಮಗಳಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ಡಿಸಿ ಡಾ. ಕೆ.ವಿದ್ಯಾಕುಮಾರಿ
ಬ್ರಹ್ಮಗಿರಿಯ ವಾರ್ತಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಚುನಾವಣೆಯಲ್ಲಿ ಪತ್ರಕರ್ತರ ಪಾತ್ರ ಕುರಿತು ಕಾರ್ಯಾಗಾರ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಪತ್ರಕರ್ತರ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಿದರು.
  • < previous
  • 1
  • ...
  • 11410
  • 11411
  • 11412
  • 11413
  • 11414
  • 11415
  • 11416
  • 11417
  • 11418
  • ...
  • 14582
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved